Featured

ಕೆಲವರಿಗೆ ಕುಟುಂಬವೇ ಪಕ್ಷ ; ಬಿಜೆಪಿಗೆ ಪಕ್ಷವೇ ಕುಟುಂಬ : ಪ್ರಧಾನಿ ಮೋದಿ – Vishwanews24

ನವದೆಹಲಿ: ಪ್ರಿಯಾಂಕ ವಾಧ್ರ ಎಐಸಿಸಿ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡಿರುವುದರ ಬಗ್ಗೆ ರಾಜಕೀಯ ವಲಯದಲ್ಲಿ ಚರ್ಚೆ ನಡೆಯುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಕೂಡಾ ಈ ಬಗ್ಗೆ ಪರೋಕ್ಷವಾಗಿ ಮಾತನಾಡಿದ್ದಾರೆ.
ಮಹಾರಾಷ್ಟ್ರದ ಪಕ್ಷದ ಕಾರ್ಯಕರ್ತರೊಂದಿಗೆ ಮಾತನಾಡಿರುವ ಪ್ರಧಾನಿ ನರೇಂದ್ರ ಮೋದಿ, ಒಂದು ಕುಟುಂಬವನ್ನು ಆಧರಿಸಿ ಬಿಜೆಪಿಯಲ್ಲಿ ಯಾವುದೇ ನಿರ್ಧಾರಗಳನ್ನೂ ಕೈಗೊಳ್ಳಲಾಗಿಲ್ಲ. ಯಾರು ಯಾವ ಕುಟುಂಬದವರು ಎಂಬುದನ್ನು ಆಧರಿಸಿ ನಮ್ಮ ಪಕ್ಷದಲ್ಲಿ ನಿರ್ಧಾರ ಕೈಗೊಳ್ಳಲಾಗುವುದಿಲ್ಲ. ಆದ್ದರಿಂದಲೇ ಬಿಜೆಪಿಯಲ್ಲಿ ಪಕ್ಷವೇ ಕುಟುಂಬ ಎಂದು ಹೇಳಲಾಗುತ್ತದೆ ಆದರೆ ಕೆಲವರಿಗೆ ಕುಟುಂಬವೇ ಪಕ್ಷದಲ್ಲಿರುತ್ತದೆ ಎಂದು ಮೋದಿ ಪ್ರಿಯಾಂಕ ವಾಧ್ರ ರಾಜಕೀಯ ಪ್ರವೇಶದ ಬಗ್ಗೆ ಪರೋಕ್ಷವಾಗಿ ಪ್ರತಿಕ್ರಿಯೆ ನೀಡಿದ್ದಾರೆ.
ಪ್ರಜಾಪ್ರಭುತ್ವದ ತತ್ವಗಳನ್ನು ಪಾಲಿಸುವ ಏಕೈಕ ಪಕ್ಷ ಬಿಜೆಪಿಯಗಿದೆ ಎಂದ ಪ್ರಧಾನಿ, “ಬಿಜೆಪಿ ಕಾರ್ಯಕರ್ತರ ಪಕ್ಷವಾಗಿದೆ. ಪಕ್ಷದ ಕಾರ್ಯಕರ್ತರಿಂದ ಕಟ್ಟಲ್ಪಟ್ಟ ಬಿಜೆಪಿ ದೇಶಕ್ಕಾಗಿ ಕಟಿಬದ್ಧವಾಗಿದೆ. ಯಾವುದಾದರೂ ಪಕ್ಷ ಪ್ರಜಾಫ್ರಭುತ್ವವನ್ನು ಅನುಸರಿಸಿದಲ್ಲಿ ಅದು ಬಿಜೆಪಿ ಮಾತ್ರವೇ. ಪ್ರಜಾಪ್ರಭುತ್ವ ನಮ್ಮ ಸಂಸ್ಕೃತಿಯ ಭಾಗವಾಗಿದೆ” ಎಂದು ಹೇಳಿದ್ದಾರೆ.
Vishwa News 24

Recent Posts

ಮೂಡುಬಿದಿರೆ:  ಬೈಕಿಗೆ ಆಟೋ ರಿಕ್ಷಾ ಡಿಕ್ಕಿ ; ನಿವೃತ್ತ ಶಿಕ್ಷಕ ಜಿ.ಕೆ ಭಟ್ ನಿಧನ – vishwanews24

ಮೂಡುಬಿದಿರೆ:  ಬೈಕಿಗೆ ಆಟೋ ರಿಕ್ಷಾ ಡಿಕ್ಕಿ ; ನಿವೃತ್ತ ಶಿಕ್ಷಕ ಜಿ ಕೆ ಭಟ್ ನಿಧನ ಮೂಡುಬಿದಿರೆ: ಪೇಟೆಯ ರತನ್…

12 minutes ago

ಬಂಟ್ವಾಳ : ಬ್ಯಾಂಕ್ ಕಳ್ಳತನ ಪ್ರಕರಣ  ; ಪ್ರಮುಖ ಆರೋಪಿಯ ಬಂಧನ – vishwanews24

ಬಂಟ್ವಾಳ : ಬ್ಯಾಂಕ್ ಕಳ್ಳತನ ಪ್ರಕರಣ  ; ಪ್ರಮುಖ ಆರೋಪಿಯ ಬಂಧನ ಬಂಟ್ವಾಳ: ಫರಂಗಿಪೇಟೆಯ ಕೆನರಾ ಬ್ಯಾಂಕ್ ನಲ್ಲಿ ನಡೆದ…

19 minutes ago

ಧರ್ಮಸ್ಥಳ ಸೌಜನ್ಯ ಕೊಲೆ ಪ್ರಕರಣ : ಮರು ತನಿಖೆ ಬಗ್ಗೆ ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್ – vishwanews24

ಧರ್ಮಸ್ಥಳ ಸೌಜನ್ಯ ಕೊಲೆ ಕೇಸ್ : ಮರು ತನಿಖೆ ಬಗ್ಗೆ ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್ ಬೆಳ್ತಂಗಡಿ: ದೇಶದ ಗಮನ…

28 minutes ago

ಉಡುಪಿ : ಅಕ್ಕಕೆಫೆ ನಿರ್ವಹಣೆ – ಜು.28ರಂದು ಸಂಜೀವಿನಿ ಸ್ವ-ಸಹಾಯ ಗುಂಪುಗಳಿಗೆ ನೇರ ಸಂದರ್ಶನ – vishwanews24

 ಉಡುಪಿ : ಅಕ್ಕಕೆಫೆ ನಿರ್ವಹಣೆ - ಜು.28ರಂದು ಸಂಜೀವಿನಿ ಸ್ವ-ಸಹಾಯ ಗುಂಪುಗಳಿಗೆ ನೇರ ಸಂದರ್ಶನ      ಉಡುಪಿ : ರಾಷ್ಟ್ರೀಯ ಗ್ರಾಮೀಣ…

1 hour ago

ರಾಮನ ಹೆಸರಿನಲ್ಲಿ ರಾಜಕೀಯ ನಾಟಕ ನಿಲ್ಲಿಸಿ: ಕಾಂಗ್ರೆಸ್‌ಗೆ ಬಿಜೆಪಿ ಕಾಪು ಮಂಡಲ ಅಧ್ಯಕ್ಷ ಜಿತೇಂದ್ರ ಶೆಟ್ಟಿ ಉದ್ಯಾವರ ತಿರುಗೇಟು – vishwanews24

ರಾಮನ ಹೆಸರಿನಲ್ಲಿ ರಾಜಕೀಯ ನಾಟಕ ನಿಲ್ಲಿಸಿ: ಕಾಂಗ್ರೆಸ್‌ಗೆ ಬಿಜೆಪಿ ಕಾಪು ಮಂಡಲ ಅಧ್ಯಕ್ಷ ಜಿತೇಂದ್ರ ಶೆಟ್ಟಿ ಉದ್ಯಾವರ ತಿರುಗೇಟು ಶ್ರೀರಾಮ…

1 hour ago

ಪಡುಬಿದ್ರಿ : ವ್ಯಕ್ತಿ ನಾಪತ್ತೆ ; ಪತ್ತೆಗೆ ಮನವಿ -vishwanews24

ಪಡುಬಿದ್ರಿ : ವ್ಯಕ್ತಿ ನಾಪತ್ತೆ ; ಪತ್ತೆಗೆ ಮನವಿ ಪಡುಬಿದ್ರಿ : ಕಂಚಿನಡ್ಕದ ನಿವಾಸಿ ರವೀಂದ್ರ (35) ಪಡುಬಿದ್ರಿ ಪೇಟೆಗೆ…

2 days ago