Featured

ಕೆಲಸಗಳು ಯಶಸ್ವಿಯಾಗುತ್ತವೆ : ನೋಡಿ ಇಂದಿನ ದಿನ ಭವಿಷ್ಯ -Vishwanews24

ಕೆಲಸಗಳು ಯಶಸ್ವಿಯಾಗುತ್ತವೆ : ನೋಡಿ ಇಂದಿನ ದಿನ ಭವಿಷ್ಯ -Vishwanews24

ಮೇಷ: ಆರೋಗ್ಯ ಚೆನ್ನಾಗಿರುತ್ತದೆ, ದೂರ ಪ್ರಯಾಣ ಸಾಧ್ಯ, ಆರ್ಥಿಕತೆ ಉತ್ತಮವಾಗಿರುವುದಿಲ್ಲ.

ವೃಷಭ: ಆರೋಗ್ಯದಲ್ಲಿ ಸಮಸ್ಯೆ, ಉದ್ವೇಗದ ಸ್ಥಿತಿ, ಹಣಕಾಸಿನಲ್ಲಿ ಎಚ್ಚರಿಕೆ.

ಮಿಥುನ: ದ್ರವ ವ್ಯಾಪಾರಿಗಳಿಗೆ ಲಾಭ, ಮೀನುಗಾರರಿಗೆ ಶುಭ, ಕೃಷಿಕರು ಎಚ್ಚರವಾಗಿರಬೇಕು.

ಕರ್ಕಾಟಕ: ಸಮಾಧಾನದ ದಿನ, ಸಹೋದರರಿಂದ ಕಿರಿಕಿರಿ, ರೈತರಿಗೆ ಹೆಚ್ಚಿನ ಆದಾಯ.

ಸಿಂಹ: ಕೆಲಸಗಳು ಯಶಸ್ವಿಯಾಗುತ್ತವೆ, ತೀರ್ಮಾನಗಳಲ್ಲಿ ಎಚ್ಚರ. ಪ್ರಕಾಶಕರು ಒಪ್ಪಂದದಲ್ಲಿ ಎಚ್ಚರ.

ಕನ್ಯಾ: ಕೆಲಸಗಳು ಯಶಸ್ವಿಯಾಗುತ್ತವೆ, ತೀರ್ಮಾನಗಳಲ್ಲಿ ಎಚ್ಚರ, ಪ್ರಕಾಶಕರು ಒಪ್ಪಂದದಲ್ಲಿ ಎಚ್ಚರ.

ತುಲಾ: ದಾಂಪತ್ಯದಲ್ಲಿ ಸಾಮರಸ್ಯ, ವಿದ್ಯಾರ್ಥಿಗಳಿಗೆ ಗೌರವಧನ ಪ್ರಾಪ್ತಿ, ಆರ್ಥಿಕಸ್ಥಿತಿ ಸಾಮಾನ್ಯ.

ವೃಶ್ಚಿಕ: ಸಹನೆ ಇದ್ದಷ್ಟು ಜಯ, ಲೇವಾದೇವಿಯಲ್ಲಿ ಮಿಶ್ರ ಫಲ, ವಿದ್ಯಾರ್ಥಿಗಳಿಗೆ ಯಶಸ್ಸು.

ಧನಸ್ಸು: ಪರರಿಂದ ಕಿರಿಕಿರಿ, ಪೂರ್ವ ತಯಾರಿಯ ಅಗತ್ಯವಿದೆ, ಶತ್ರುಬಾಧೆ ಇರಲಿದೆ.

ಮಕರ: ಆರೋಗ್ಯದಲ್ಲಿ ಏರುಪೇರು, ಹೂಡಿಕೆಯಲ್ಲಿ ಎಚ್ಚರ, ಪುಸ್ತಕ ವ್ಯಾಪಾರಿಗಳಿಗೆ ಲಾಭ.

ಕುಂಭ: ಉದ್ಯೋಗದಲ್ಲಿ ಬಡ್ತಿ, ಆಹಾರ ಕ್ರಮ ಅವಶ್ಯ, ಜವಾಬ್ದಾರಿಯೂ ಹೆಚ್ಚಾಗುತ್ತದೆ.

ಮೀನ: ತಾಳ್ಮೆ ಅತ್ಯಾವಶ್ಯಕ, ದೀರ್ಘ ಕಾಲದ ಸಂತೋಷವಿರುತ್ತದೆ, ಶಿಫಾರಸ್ಸಿನ ಕೆಲಸದಲ್ಲಿ ಜಯ

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

2 days ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

2 days ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

2 days ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

2 days ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

2 days ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

2 days ago