Featured

ಕೆಲಸಗಳು ಯಶಸ್ವಿಯಾಗುತ್ತವೆ : ನೋಡಿ ಇಂದಿನ ದಿನ ಭವಿಷ್ಯ -Vishwanews24

ಕೆಲಸಗಳು ಯಶಸ್ವಿಯಾಗುತ್ತವೆ : ನೋಡಿ ಇಂದಿನ ದಿನ ಭವಿಷ್ಯ -Vishwanews24

ಮೇಷ: ಆರೋಗ್ಯ ಚೆನ್ನಾಗಿರುತ್ತದೆ, ದೂರ ಪ್ರಯಾಣ ಸಾಧ್ಯ, ಆರ್ಥಿಕತೆ ಉತ್ತಮವಾಗಿರುವುದಿಲ್ಲ.

ವೃಷಭ: ಆರೋಗ್ಯದಲ್ಲಿ ಸಮಸ್ಯೆ, ಉದ್ವೇಗದ ಸ್ಥಿತಿ, ಹಣಕಾಸಿನಲ್ಲಿ ಎಚ್ಚರಿಕೆ.

ಮಿಥುನ: ದ್ರವ ವ್ಯಾಪಾರಿಗಳಿಗೆ ಲಾಭ, ಮೀನುಗಾರರಿಗೆ ಶುಭ, ಕೃಷಿಕರು ಎಚ್ಚರವಾಗಿರಬೇಕು.

ಕರ್ಕಾಟಕ: ಸಮಾಧಾನದ ದಿನ, ಸಹೋದರರಿಂದ ಕಿರಿಕಿರಿ, ರೈತರಿಗೆ ಹೆಚ್ಚಿನ ಆದಾಯ.

ಸಿಂಹ: ಕೆಲಸಗಳು ಯಶಸ್ವಿಯಾಗುತ್ತವೆ, ತೀರ್ಮಾನಗಳಲ್ಲಿ ಎಚ್ಚರ. ಪ್ರಕಾಶಕರು ಒಪ್ಪಂದದಲ್ಲಿ ಎಚ್ಚರ.

ಕನ್ಯಾ: ಕೆಲಸಗಳು ಯಶಸ್ವಿಯಾಗುತ್ತವೆ, ತೀರ್ಮಾನಗಳಲ್ಲಿ ಎಚ್ಚರ, ಪ್ರಕಾಶಕರು ಒಪ್ಪಂದದಲ್ಲಿ ಎಚ್ಚರ.

ತುಲಾ: ದಾಂಪತ್ಯದಲ್ಲಿ ಸಾಮರಸ್ಯ, ವಿದ್ಯಾರ್ಥಿಗಳಿಗೆ ಗೌರವಧನ ಪ್ರಾಪ್ತಿ, ಆರ್ಥಿಕಸ್ಥಿತಿ ಸಾಮಾನ್ಯ.

ವೃಶ್ಚಿಕ: ಸಹನೆ ಇದ್ದಷ್ಟು ಜಯ, ಲೇವಾದೇವಿಯಲ್ಲಿ ಮಿಶ್ರ ಫಲ, ವಿದ್ಯಾರ್ಥಿಗಳಿಗೆ ಯಶಸ್ಸು.

ಧನಸ್ಸು: ಪರರಿಂದ ಕಿರಿಕಿರಿ, ಪೂರ್ವ ತಯಾರಿಯ ಅಗತ್ಯವಿದೆ, ಶತ್ರುಬಾಧೆ ಇರಲಿದೆ.

ಮಕರ: ಆರೋಗ್ಯದಲ್ಲಿ ಏರುಪೇರು, ಹೂಡಿಕೆಯಲ್ಲಿ ಎಚ್ಚರ, ಪುಸ್ತಕ ವ್ಯಾಪಾರಿಗಳಿಗೆ ಲಾಭ.

ಕುಂಭ: ಉದ್ಯೋಗದಲ್ಲಿ ಬಡ್ತಿ, ಆಹಾರ ಕ್ರಮ ಅವಶ್ಯ, ಜವಾಬ್ದಾರಿಯೂ ಹೆಚ್ಚಾಗುತ್ತದೆ.

ಮೀನ: ತಾಳ್ಮೆ ಅತ್ಯಾವಶ್ಯಕ, ದೀರ್ಘ ಕಾಲದ ಸಂತೋಷವಿರುತ್ತದೆ, ಶಿಫಾರಸ್ಸಿನ ಕೆಲಸದಲ್ಲಿ ಜಯ

Vishwa News 24

Recent Posts

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

3 hours ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

3 hours ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

3 hours ago

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ -vishwanews24

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…

3 hours ago

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

1 day ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

1 day ago