Featured

ಕೆಲಸಗಳ ಬಗ್ಗೆ ಗಮನವಿರಲಿ : ನೋಡಿ ಇಂದಿನ ದಿನ ಭವಿಷ್ಯ -Vishwanews24

ಕೆಲಸಗಳ ಬಗ್ಗೆ ಗಮನವಿರಲಿ : ನೋಡಿ ಇಂದಿನ ದಿನ ಭವಿಷ್ಯ -Vishwanews24

ಮೇಷ: ಕೃಷಿ ಕ್ಷೇತ್ರದಲ್ಲಿ ಲಾಭ, ರಾಜಕೀಯ ಸಮೂಹದವರು ಎಚ್ಚರ, ಮದುವೆಗೆ ಸಕಾಲ.

ವೃಷಭ: ವಿಭ್ಯಾಸದಲ್ಲಿ ಕಾಳಜಿ ಅಗತ್ಯ, ಭಾವಿ ವ್ಯಕ್ತಿಯ ಭೇಟಿ, ಆಕತೆಯಲ್ಲಿ ಸುಧಾರಣೆ.

ಮಿಥುನ: ಸರ್ಕಾರಿ ಕೆಲಸಗಳಲ್ಲಿ ಏರಿಳಿತ, ವಿವಾಹ ಕಾರ್ಯ ಜರುಗಲಿದೆ, ಪಾಲುದಾರಿಕೆಯಲ್ಲಿ ಗಳಿಕೆ.

ಕರ್ಕಾಟಕ: ವಿವಾಹಕ್ಕೆ ಅಡ್ಡಿ, ಸೇವಾನಿರತ ವೃತ್ತಿಯಲ್ಲಿ ಜನಪ್ರಿಯತೆ, ವಾಣಿಜ್ಯ ಉದ್ಯೋಗಸ್ಥರಿಗೆ ಆತಂಕ.

ಸಿಂಹ: ಉದ್ಯೋಗ ಬದಲಿಸಲು ಸಮಯವಲ್ಲ, ಬಟ್ಟೆ ವ್ಯಾಪಾರಸ್ಥರಿಗೆ ಶುಭ, ಮಕ್ಕಳಲ್ಲಿ ಆರೋಗ್ಯ ಸಮಸ್ಯೆ.

ಕನ್ಯಾ: ತೀರ್ಮಾನಗಳಲ್ಲಿ ಎಚ್ಚರ, ರಂಗಕರ್ಮಿಗಳಿಗೆ ಹೆಚ್ಚಿನ ಲಾಭ, ಗೃಹ ನಿರ್ಮಾಣಕ್ಕೆ ಅನುಕೂಲ.

ತುಲಾ: ಕೃಷಿ ವಿದ್ಯಾರ್ಥಿಗಳಿಗೆ ಗೌರವ, ವಿಜ್ಞಾನಿಗಳಿಗೆ ಯಶಸ್ಸು, ಆರೋಗ್ಯದ ಕಡೆ ಗಮನವಿರಲಿ.

ವೃಶ್ಚಿಕ: ಔಷಧಿ ಮಾರಾಟದವರಿಗೆ ಬೇಡಿಕೆ, ಅಧಿಕಾರಿಗಳೊಂದಿಗೆ ವಾದ, ಲೇವಾದೇವಿ ವ್ಯವಹಾರದಲ್ಲಿ ಆದಾಯ.

ಧನಸ್ಸು: ಶ್ರಮಕ್ಕೆ ಯಶಸ್ಸು, ಹಿರಿಯ ಅಧಿಕಾರಿಗಳಿಂದ ಕಿರುಕುಳ, ವಕೀಲರಿಗೆ ಉತ್ತಮ ಸಮಯ.

ಮಕರ: ಕಾರ್ಯದೊತ್ತಡ, ವೈದ್ಯರಿಗೆ ಪ್ರತಿಷ್ಠೆ ಹೆಚ್ಚುತ್ತದೆ, ಗುತ್ತಿಗೆ ಕೆಲಸಗಾರರಿಗೆ ಆದಾಯವಿದೆ.

ಕುಂಭ: ಯಂತ್ರೋಪಕರಣಗಳಲ್ಲಿ ಎಚ್ಚರ, ವಿದ್ಯಾರ್ಥಿಗಳಿಗೆ ಯಶಸ್ಸು, ಕೆಲಸಗಳ ಬಗ್ಗೆ ಗಮನವಿರಲಿ.

ಮೀನ: ರಾಜಕೀಯದವರಿಗೆ ಉನ್ನತ ಸ್ಥಾನ, ವಾಣಿಜ್ಯ ವ್ಯವಹಾರದಲ್ಲಿ ಯಶಸ್ಸು, ದಿನಸಿ ವ್ಯಾಪಾರಿಗಳಿಗೆ ಆದಾಯ.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

2 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

2 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

2 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

2 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

2 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

2 days ago