Featured

ಕೆಲಸಗಳ ಬಗ್ಗೆ ಗಮನವಿರಲಿ : ನೋಡಿ ಇಂದಿನ ದಿನ ಭವಿಷ್ಯ -Vishwanews24

ಕೆಲಸಗಳ ಬಗ್ಗೆ ಗಮನವಿರಲಿ : ನೋಡಿ ಇಂದಿನ ದಿನ ಭವಿಷ್ಯ -Vishwanews24

ಮೇಷ: ಕೃಷಿ ಕ್ಷೇತ್ರದಲ್ಲಿ ಲಾಭ, ರಾಜಕೀಯ ಸಮೂಹದವರು ಎಚ್ಚರ, ಮದುವೆಗೆ ಸಕಾಲ.

ವೃಷಭ: ವಿಭ್ಯಾಸದಲ್ಲಿ ಕಾಳಜಿ ಅಗತ್ಯ, ಭಾವಿ ವ್ಯಕ್ತಿಯ ಭೇಟಿ, ಆಕತೆಯಲ್ಲಿ ಸುಧಾರಣೆ.

ಮಿಥುನ: ಸರ್ಕಾರಿ ಕೆಲಸಗಳಲ್ಲಿ ಏರಿಳಿತ, ವಿವಾಹ ಕಾರ್ಯ ಜರುಗಲಿದೆ, ಪಾಲುದಾರಿಕೆಯಲ್ಲಿ ಗಳಿಕೆ.

ಕರ್ಕಾಟಕ: ವಿವಾಹಕ್ಕೆ ಅಡ್ಡಿ, ಸೇವಾನಿರತ ವೃತ್ತಿಯಲ್ಲಿ ಜನಪ್ರಿಯತೆ, ವಾಣಿಜ್ಯ ಉದ್ಯೋಗಸ್ಥರಿಗೆ ಆತಂಕ.

ಸಿಂಹ: ಉದ್ಯೋಗ ಬದಲಿಸಲು ಸಮಯವಲ್ಲ, ಬಟ್ಟೆ ವ್ಯಾಪಾರಸ್ಥರಿಗೆ ಶುಭ, ಮಕ್ಕಳಲ್ಲಿ ಆರೋಗ್ಯ ಸಮಸ್ಯೆ.

ಕನ್ಯಾ: ತೀರ್ಮಾನಗಳಲ್ಲಿ ಎಚ್ಚರ, ರಂಗಕರ್ಮಿಗಳಿಗೆ ಹೆಚ್ಚಿನ ಲಾಭ, ಗೃಹ ನಿರ್ಮಾಣಕ್ಕೆ ಅನುಕೂಲ.

ತುಲಾ: ಕೃಷಿ ವಿದ್ಯಾರ್ಥಿಗಳಿಗೆ ಗೌರವ, ವಿಜ್ಞಾನಿಗಳಿಗೆ ಯಶಸ್ಸು, ಆರೋಗ್ಯದ ಕಡೆ ಗಮನವಿರಲಿ.

ವೃಶ್ಚಿಕ: ಔಷಧಿ ಮಾರಾಟದವರಿಗೆ ಬೇಡಿಕೆ, ಅಧಿಕಾರಿಗಳೊಂದಿಗೆ ವಾದ, ಲೇವಾದೇವಿ ವ್ಯವಹಾರದಲ್ಲಿ ಆದಾಯ.

ಧನಸ್ಸು: ಶ್ರಮಕ್ಕೆ ಯಶಸ್ಸು, ಹಿರಿಯ ಅಧಿಕಾರಿಗಳಿಂದ ಕಿರುಕುಳ, ವಕೀಲರಿಗೆ ಉತ್ತಮ ಸಮಯ.

ಮಕರ: ಕಾರ್ಯದೊತ್ತಡ, ವೈದ್ಯರಿಗೆ ಪ್ರತಿಷ್ಠೆ ಹೆಚ್ಚುತ್ತದೆ, ಗುತ್ತಿಗೆ ಕೆಲಸಗಾರರಿಗೆ ಆದಾಯವಿದೆ.

ಕುಂಭ: ಯಂತ್ರೋಪಕರಣಗಳಲ್ಲಿ ಎಚ್ಚರ, ವಿದ್ಯಾರ್ಥಿಗಳಿಗೆ ಯಶಸ್ಸು, ಕೆಲಸಗಳ ಬಗ್ಗೆ ಗಮನವಿರಲಿ.

ಮೀನ: ರಾಜಕೀಯದವರಿಗೆ ಉನ್ನತ ಸ್ಥಾನ, ವಾಣಿಜ್ಯ ವ್ಯವಹಾರದಲ್ಲಿ ಯಶಸ್ಸು, ದಿನಸಿ ವ್ಯಾಪಾರಿಗಳಿಗೆ ಆದಾಯ.

Vishwa News 24

Recent Posts

ಉಡುಪಿ: ಕಾಕ್ರೋಚ್ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ  ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ – vishwanews24

ಉಡುಪಿ: ಕಾಕ್ರೋಚ್’ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ  ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ ಉಡುಪಿ: ಚಳವಳಿಯ ಹೆಸರಿನಲ್ಲಿ ದೇಶದಲ್ಲಿ…

2 days ago

ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ – vishwanews24

ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ ಕಾಪು : ಕಾಪುವಿನ ಹಿರಿಯ ಉದ್ಯಮಿ, ಧಾರ್ಮಿಕ, ಸಾಮಾಜಿಕ…

2 days ago

ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್‌ನ ನೂತನ ಶಾಖೆ ಉದ್ಘಾಟನೆ – vishwanews24

ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್‌ನ ನೂತನ ಶಾಖೆ ಉದ್ಘಾಟನೆ ಉಡುಪಿ: ನಗರದ ಕಿನ್ನಿಮುಲ್ಕಿಯ ಶಾಂತಾ ಬಿಲ್ಡಿಂಗ್‌ನಲ್ಲಿ ಕಿದಿಯೂರು ಕ್ರೆಡಿಟ್…

2 days ago

ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ – vishwanews24

ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ ಪಡುಬಿದ್ರಿ : ಹೆಜಮಾಡಿ ಟೋಲ್ನಲ್ಲಿ ಸ್ಥಳೀಯ…

2 days ago

ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ – vishwanews24

ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ ಮಂಗಳೂರು: ಬಿ.ಸಿ.ರೋಡಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಜುಲೈ…

2 days ago

ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ – vishwanews24

ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಮಂಗಳೂರು : ನಗರ ಹೊರವಲಯದ ಬೈಕಂಪಾಡಿಯ…

2 days ago