Featured

ಕೆಲಸ ಕಾರ್ಯಗಳಲ್ಲಿ ಎಚ್ಚರ ವಹಿಸಿ : ನೋಡಿ ಇಂದಿನ ದಿನ ಭವಿಷ್ಯ:- Vishwanews24

ಕೆಲಸ ಕಾರ್ಯಗಳಲ್ಲಿ ಎಚ್ಚರ ವಹಿಸಿ : ನೋಡಿ ಇಂದಿನ ದಿನ ಭವಿಷ್ಯ:- Vishwanews24

ಮೇಷ: ಆಸ್ತಿ ವಿಚಾರದಲ್ಲಿ ಶುಭ, ತೊಂದರೆಗಳು ದೂರವಾಗಲಿವೆ, ಬೆನ್ನು ಮತ್ತು ಹಲ್ಲುಗಳ ಸಮಸ್ಯೆ.

ವೃಷಭ: ಅಧಿಕ ಜ್ಞಾನ ವೃದ್ಧಿ, ಪತ್ನಿಯಿಂದ ಸಹಕಾರ, ಗೃಹ ನಿರ್ಮಾಣಕ್ಕೆ ಹಿನ್ನಡೆ.

ಮಿಥುನ: ವಿದ್ಯಾರ್ಥಿಗಳಿಗೆ ಯಶಸ್ಸು, ಹಿರಿಯರೊಂದಿಗೆ ವಾದ-ವಿವಾದ, ವ್ಯಾಪಾರಿಗಳಿಗೆ ಲಾಭ.

ಕಟಕ: ವ್ಯಾಪಾರದಲ್ಲಿ ಮಂದಗತಿಯ ಪ್ರಗತಿ, ಕೆಲಸ ಕಾರ್ಯಗಳಲ್ಲಿ ಎಚ್ಚರ ವಹಿಸಿ, ಮೋಸ ಹೋಗುವ ಸಂಭವ.

ಸಿಂಹ: ಸುಖಮಯ ಜೀವನದ ಚಿಂತನೆ, ಮನೆಯಲ್ಲಿ ಶುಭಕಾರ್ಯ ನಡೆಯಲಿದೆ, ರಾಜಕೀಯ ಪ್ರವೇಶದ ಚಿಂತನೆ.

ಕನ್ಯಾ: ಅನಿರೀಕ್ಷಿತ ಖರ್ಚು, ದನ ಹಾನಿ, ಆರ್ಥಿಕ ಸ್ಥಿತಿಯಲ್ಲಿ ಏರುಪೇರು.

ತುಲಾ: ವೈದ್ಯರಿಗೆ ಶುಭ, ಮಾನಸಿಕ ಒತ್ತಡ, ಪಾಲುದಾರಿಕೆ ವ್ಯಾಪಾರದಲ್ಲಿ ಲಾಭ.

ವೃಶ್ಚಿಕ: ಮೋಸ ಹೋಗುವ ಸಂಭವ, ವ್ಯಾಪಾರದಲ್ಲಿ ನಷ್ಟ, ಬಡ್ತಿ ಯೋಗ.

ಧನು: ಹಣ ಕೈ ಸೇರುತ್ತದೆ, ವಿವಾದವೊಂದು ಎದುರಾಗಲಿದೆ, ರಕ್ತದ ಸಮಸ್ಯೆ.

ಮಕರ: ಮಕ್ಕಳಿಂದ ತೊಂದರೆ, ಆರ್ಥಿಕ ಚಿಂತೆ, ಪತ್ನಿಗೆ ಮನೋವ್ಯಾಧಿ.

ಕುಂಭ: ವ್ಯಾಪಾರದಲ್ಲಿ ನಷ್ಟ, ಆಲಸ್ಯ ಮನೋಭಾವ, ಅನ್ಯ ಜನರಲ್ಲಿ ವೈಮನಸ್ಸು.

ಮೀನ: ಉದ್ಯಮ ಮತ್ತು ವ್ಯಾಪಾರದಲ್ಲಿ ನಷ್ಟ, ಗುರು ಮತ್ತು ದೈವನಿಂದನೆ, ಹಿರಿಯರಿಗೆ ಬೇಸರ.

Vishwa News 24

Recent Posts

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

21 hours ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

21 hours ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

21 hours ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

1 day ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

1 day ago

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ – vishwanews24

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…

1 day ago