Featured

ಕೆಲಸ ಕಾರ್ಯಗಳಲ್ಲಿ ಎಚ್ಚರ ವಹಿಸಿ : ನೋಡಿ ಇಂದಿನ ದಿನ ಭವಿಷ್ಯ:- Vishwanews24

ಕೆಲಸ ಕಾರ್ಯಗಳಲ್ಲಿ ಎಚ್ಚರ ವಹಿಸಿ : ನೋಡಿ ಇಂದಿನ ದಿನ ಭವಿಷ್ಯ:- Vishwanews24

ಮೇಷ: ಆಸ್ತಿ ವಿಚಾರದಲ್ಲಿ ಶುಭ, ತೊಂದರೆಗಳು ದೂರವಾಗಲಿವೆ, ಬೆನ್ನು ಮತ್ತು ಹಲ್ಲುಗಳ ಸಮಸ್ಯೆ.

ವೃಷಭ: ಅಧಿಕ ಜ್ಞಾನ ವೃದ್ಧಿ, ಪತ್ನಿಯಿಂದ ಸಹಕಾರ, ಗೃಹ ನಿರ್ಮಾಣಕ್ಕೆ ಹಿನ್ನಡೆ.

ಮಿಥುನ: ವಿದ್ಯಾರ್ಥಿಗಳಿಗೆ ಯಶಸ್ಸು, ಹಿರಿಯರೊಂದಿಗೆ ವಾದ-ವಿವಾದ, ವ್ಯಾಪಾರಿಗಳಿಗೆ ಲಾಭ.

ಕಟಕ: ವ್ಯಾಪಾರದಲ್ಲಿ ಮಂದಗತಿಯ ಪ್ರಗತಿ, ಕೆಲಸ ಕಾರ್ಯಗಳಲ್ಲಿ ಎಚ್ಚರ ವಹಿಸಿ, ಮೋಸ ಹೋಗುವ ಸಂಭವ.

ಸಿಂಹ: ಸುಖಮಯ ಜೀವನದ ಚಿಂತನೆ, ಮನೆಯಲ್ಲಿ ಶುಭಕಾರ್ಯ ನಡೆಯಲಿದೆ, ರಾಜಕೀಯ ಪ್ರವೇಶದ ಚಿಂತನೆ.

ಕನ್ಯಾ: ಅನಿರೀಕ್ಷಿತ ಖರ್ಚು, ದನ ಹಾನಿ, ಆರ್ಥಿಕ ಸ್ಥಿತಿಯಲ್ಲಿ ಏರುಪೇರು.

ತುಲಾ: ವೈದ್ಯರಿಗೆ ಶುಭ, ಮಾನಸಿಕ ಒತ್ತಡ, ಪಾಲುದಾರಿಕೆ ವ್ಯಾಪಾರದಲ್ಲಿ ಲಾಭ.

ವೃಶ್ಚಿಕ: ಮೋಸ ಹೋಗುವ ಸಂಭವ, ವ್ಯಾಪಾರದಲ್ಲಿ ನಷ್ಟ, ಬಡ್ತಿ ಯೋಗ.

ಧನು: ಹಣ ಕೈ ಸೇರುತ್ತದೆ, ವಿವಾದವೊಂದು ಎದುರಾಗಲಿದೆ, ರಕ್ತದ ಸಮಸ್ಯೆ.

ಮಕರ: ಮಕ್ಕಳಿಂದ ತೊಂದರೆ, ಆರ್ಥಿಕ ಚಿಂತೆ, ಪತ್ನಿಗೆ ಮನೋವ್ಯಾಧಿ.

ಕುಂಭ: ವ್ಯಾಪಾರದಲ್ಲಿ ನಷ್ಟ, ಆಲಸ್ಯ ಮನೋಭಾವ, ಅನ್ಯ ಜನರಲ್ಲಿ ವೈಮನಸ್ಸು.

ಮೀನ: ಉದ್ಯಮ ಮತ್ತು ವ್ಯಾಪಾರದಲ್ಲಿ ನಷ್ಟ, ಗುರು ಮತ್ತು ದೈವನಿಂದನೆ, ಹಿರಿಯರಿಗೆ ಬೇಸರ.

Vishwa News 24

Recent Posts

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

4 hours ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

5 hours ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

5 hours ago

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ -vishwanews24

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…

5 hours ago

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

1 day ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

1 day ago