ಮೇಷ: ಆಸ್ತಿ ವಿಚಾರದಲ್ಲಿ ಶುಭ, ತೊಂದರೆಗಳು ದೂರವಾಗಲಿವೆ, ಬೆನ್ನು ಮತ್ತು ಹಲ್ಲುಗಳ ಸಮಸ್ಯೆ.
ವೃಷಭ: ಅಧಿಕ ಜ್ಞಾನ ವೃದ್ಧಿ, ಪತ್ನಿಯಿಂದ ಸಹಕಾರ, ಗೃಹ ನಿರ್ಮಾಣಕ್ಕೆ ಹಿನ್ನಡೆ.
ಮಿಥುನ: ವಿದ್ಯಾರ್ಥಿಗಳಿಗೆ ಯಶಸ್ಸು, ಹಿರಿಯರೊಂದಿಗೆ ವಾದ-ವಿವಾದ, ವ್ಯಾಪಾರಿಗಳಿಗೆ ಲಾಭ.
ಕಟಕ: ವ್ಯಾಪಾರದಲ್ಲಿ ಮಂದಗತಿಯ ಪ್ರಗತಿ, ಕೆಲಸ ಕಾರ್ಯಗಳಲ್ಲಿ ಎಚ್ಚರ ವಹಿಸಿ, ಮೋಸ ಹೋಗುವ ಸಂಭವ.
ಸಿಂಹ: ಸುಖಮಯ ಜೀವನದ ಚಿಂತನೆ, ಮನೆಯಲ್ಲಿ ಶುಭಕಾರ್ಯ ನಡೆಯಲಿದೆ, ರಾಜಕೀಯ ಪ್ರವೇಶದ ಚಿಂತನೆ.
ಕನ್ಯಾ: ಅನಿರೀಕ್ಷಿತ ಖರ್ಚು, ದನ ಹಾನಿ, ಆರ್ಥಿಕ ಸ್ಥಿತಿಯಲ್ಲಿ ಏರುಪೇರು.
ತುಲಾ: ವೈದ್ಯರಿಗೆ ಶುಭ, ಮಾನಸಿಕ ಒತ್ತಡ, ಪಾಲುದಾರಿಕೆ ವ್ಯಾಪಾರದಲ್ಲಿ ಲಾಭ.
ವೃಶ್ಚಿಕ: ಮೋಸ ಹೋಗುವ ಸಂಭವ, ವ್ಯಾಪಾರದಲ್ಲಿ ನಷ್ಟ, ಬಡ್ತಿ ಯೋಗ.
ಧನು: ಹಣ ಕೈ ಸೇರುತ್ತದೆ, ವಿವಾದವೊಂದು ಎದುರಾಗಲಿದೆ, ರಕ್ತದ ಸಮಸ್ಯೆ.
ಮಕರ: ಮಕ್ಕಳಿಂದ ತೊಂದರೆ, ಆರ್ಥಿಕ ಚಿಂತೆ, ಪತ್ನಿಗೆ ಮನೋವ್ಯಾಧಿ.
ಕುಂಭ: ವ್ಯಾಪಾರದಲ್ಲಿ ನಷ್ಟ, ಆಲಸ್ಯ ಮನೋಭಾವ, ಅನ್ಯ ಜನರಲ್ಲಿ ವೈಮನಸ್ಸು.
ಮೀನ: ಉದ್ಯಮ ಮತ್ತು ವ್ಯಾಪಾರದಲ್ಲಿ ನಷ್ಟ, ಗುರು ಮತ್ತು ದೈವನಿಂದನೆ, ಹಿರಿಯರಿಗೆ ಬೇಸರ.
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…