ಮೇಷ: ಆಸ್ತಿ ವಿಚಾರದಲ್ಲಿ ಶುಭ, ತೊಂದರೆಗಳು ದೂರವಾಗಲಿವೆ, ಬೆನ್ನು ಮತ್ತು ಹಲ್ಲುಗಳ ಸಮಸ್ಯೆ.
ವೃಷಭ: ಅಧಿಕ ಜ್ಞಾನ ವೃದ್ಧಿ, ಪತ್ನಿಯಿಂದ ಸಹಕಾರ, ಗೃಹ ನಿರ್ಮಾಣಕ್ಕೆ ಹಿನ್ನಡೆ.
ಮಿಥುನ: ವಿದ್ಯಾರ್ಥಿಗಳಿಗೆ ಯಶಸ್ಸು, ಹಿರಿಯರೊಂದಿಗೆ ವಾದ-ವಿವಾದ, ವ್ಯಾಪಾರಿಗಳಿಗೆ ಲಾಭ.
ಕಟಕ: ವ್ಯಾಪಾರದಲ್ಲಿ ಮಂದಗತಿಯ ಪ್ರಗತಿ, ಕೆಲಸ ಕಾರ್ಯಗಳಲ್ಲಿ ಎಚ್ಚರ ವಹಿಸಿ, ಮೋಸ ಹೋಗುವ ಸಂಭವ.
ಸಿಂಹ: ಸುಖಮಯ ಜೀವನದ ಚಿಂತನೆ, ಮನೆಯಲ್ಲಿ ಶುಭಕಾರ್ಯ ನಡೆಯಲಿದೆ, ರಾಜಕೀಯ ಪ್ರವೇಶದ ಚಿಂತನೆ.
ಕನ್ಯಾ: ಅನಿರೀಕ್ಷಿತ ಖರ್ಚು, ದನ ಹಾನಿ, ಆರ್ಥಿಕ ಸ್ಥಿತಿಯಲ್ಲಿ ಏರುಪೇರು.
ತುಲಾ: ವೈದ್ಯರಿಗೆ ಶುಭ, ಮಾನಸಿಕ ಒತ್ತಡ, ಪಾಲುದಾರಿಕೆ ವ್ಯಾಪಾರದಲ್ಲಿ ಲಾಭ.
ವೃಶ್ಚಿಕ: ಮೋಸ ಹೋಗುವ ಸಂಭವ, ವ್ಯಾಪಾರದಲ್ಲಿ ನಷ್ಟ, ಬಡ್ತಿ ಯೋಗ.
ಧನು: ಹಣ ಕೈ ಸೇರುತ್ತದೆ, ವಿವಾದವೊಂದು ಎದುರಾಗಲಿದೆ, ರಕ್ತದ ಸಮಸ್ಯೆ.
ಮಕರ: ಮಕ್ಕಳಿಂದ ತೊಂದರೆ, ಆರ್ಥಿಕ ಚಿಂತೆ, ಪತ್ನಿಗೆ ಮನೋವ್ಯಾಧಿ.
ಕುಂಭ: ವ್ಯಾಪಾರದಲ್ಲಿ ನಷ್ಟ, ಆಲಸ್ಯ ಮನೋಭಾವ, ಅನ್ಯ ಜನರಲ್ಲಿ ವೈಮನಸ್ಸು.
ಮೀನ: ಉದ್ಯಮ ಮತ್ತು ವ್ಯಾಪಾರದಲ್ಲಿ ನಷ್ಟ, ಗುರು ಮತ್ತು ದೈವನಿಂದನೆ, ಹಿರಿಯರಿಗೆ ಬೇಸರ.
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…
ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…