Featured

ಕೆಲಸ ಕಾರ್ಯಗಳಲ್ಲಿ ಎಚ್ಚರ ವಹಿಸಿ : ನೋಡಿ ಇಂದಿನ ದಿನ ಭವಿಷ್ಯ:- Vishwanews24

ಕೆಲಸ ಕಾರ್ಯಗಳಲ್ಲಿ ಎಚ್ಚರ ವಹಿಸಿ : ನೋಡಿ ಇಂದಿನ ದಿನ ಭವಿಷ್ಯ:- Vishwanews24

ಮೇಷ: ಆಸ್ತಿ ವಿಚಾರದಲ್ಲಿ ಶುಭ, ತೊಂದರೆಗಳು ದೂರವಾಗಲಿವೆ, ಬೆನ್ನು ಮತ್ತು ಹಲ್ಲುಗಳ ಸಮಸ್ಯೆ.

ವೃಷಭ: ಅಧಿಕ ಜ್ಞಾನ ವೃದ್ಧಿ, ಪತ್ನಿಯಿಂದ ಸಹಕಾರ, ಗೃಹ ನಿರ್ಮಾಣಕ್ಕೆ ಹಿನ್ನಡೆ.

ಮಿಥುನ: ವಿದ್ಯಾರ್ಥಿಗಳಿಗೆ ಯಶಸ್ಸು, ಹಿರಿಯರೊಂದಿಗೆ ವಾದ-ವಿವಾದ, ವ್ಯಾಪಾರಿಗಳಿಗೆ ಲಾಭ.

ಕಟಕ: ವ್ಯಾಪಾರದಲ್ಲಿ ಮಂದಗತಿಯ ಪ್ರಗತಿ, ಕೆಲಸ ಕಾರ್ಯಗಳಲ್ಲಿ ಎಚ್ಚರ ವಹಿಸಿ, ಮೋಸ ಹೋಗುವ ಸಂಭವ.

ಸಿಂಹ: ಸುಖಮಯ ಜೀವನದ ಚಿಂತನೆ, ಮನೆಯಲ್ಲಿ ಶುಭಕಾರ್ಯ ನಡೆಯಲಿದೆ, ರಾಜಕೀಯ ಪ್ರವೇಶದ ಚಿಂತನೆ.

ಕನ್ಯಾ: ಅನಿರೀಕ್ಷಿತ ಖರ್ಚು, ದನ ಹಾನಿ, ಆರ್ಥಿಕ ಸ್ಥಿತಿಯಲ್ಲಿ ಏರುಪೇರು.

ತುಲಾ: ವೈದ್ಯರಿಗೆ ಶುಭ, ಮಾನಸಿಕ ಒತ್ತಡ, ಪಾಲುದಾರಿಕೆ ವ್ಯಾಪಾರದಲ್ಲಿ ಲಾಭ.

ವೃಶ್ಚಿಕ: ಮೋಸ ಹೋಗುವ ಸಂಭವ, ವ್ಯಾಪಾರದಲ್ಲಿ ನಷ್ಟ, ಬಡ್ತಿ ಯೋಗ.

ಧನು: ಹಣ ಕೈ ಸೇರುತ್ತದೆ, ವಿವಾದವೊಂದು ಎದುರಾಗಲಿದೆ, ರಕ್ತದ ಸಮಸ್ಯೆ.

ಮಕರ: ಮಕ್ಕಳಿಂದ ತೊಂದರೆ, ಆರ್ಥಿಕ ಚಿಂತೆ, ಪತ್ನಿಗೆ ಮನೋವ್ಯಾಧಿ.

ಕುಂಭ: ವ್ಯಾಪಾರದಲ್ಲಿ ನಷ್ಟ, ಆಲಸ್ಯ ಮನೋಭಾವ, ಅನ್ಯ ಜನರಲ್ಲಿ ವೈಮನಸ್ಸು.

ಮೀನ: ಉದ್ಯಮ ಮತ್ತು ವ್ಯಾಪಾರದಲ್ಲಿ ನಷ್ಟ, ಗುರು ಮತ್ತು ದೈವನಿಂದನೆ, ಹಿರಿಯರಿಗೆ ಬೇಸರ.

Vishwa News 24

Recent Posts

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ – vishwanews24

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…

21 hours ago

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು – vishwanews24

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…

22 hours ago

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ – vishwanews24

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…

22 hours ago

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ – vishwanews24

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…

23 hours ago

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ – vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…

23 hours ago

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

3 days ago