ರಾಜ್ಯ ನ್ಯೂಸ್

ಕೆಲಸ ಕಾರ್ಯಗಳಲ್ಲಿ ಜಯ : ನೋಡಿ ಇಂದಿನ ರಾಶಿ ಭವಿಷ್ಯ -Vishwanews24

ಕೆಲಸ ಕಾರ್ಯಗಳಲ್ಲಿ ಜಯ : ನೋಡಿ ಇಂದಿನ ರಾಶಿ ಭವಿಷ್ಯ -Vishwanews24

ಮೇಷ: ಮಕ್ಕಳಿಂದ ಅನುಕೂಲ, ಆರೋಗ್ಯದಲ್ಲಿ ಏರುಪೇರು, ಕಾನೂನುಬಾಹಿರ ಚಟುವಟಿಕೆಗಳು, ದೇವತಾ ಕಾರ್ಯಗಳಿಗೆ ಅಡೆತಡೆ.

ವೃಷಭ: ಸಂಗಾತಿಯಿಂದ ನೋವು ಮತ್ತು ನಿರಾಸೆ, ಆಕಸ್ಮಿಕ ಘಟನೆ ಮರುಕಳಿಸುವುದು, ಅಧಿಕ ನಷ್ಟ,ಯಂತ್ರೋಪಕರಣಗಳಿಂದ ಪೆಟ್ಟು.

ಮಿಥುನ: ಆರೋಗ್ಯದಲ್ಲಿ ವ್ಯತ್ಯಾಸ, ಸ್ನೇಹಿತರಿಂದ ಸಂಕಷ್ಟ, ಪಾಲುದಾರಿಕೆಯಲ್ಲಿ ನಷ್ಟ, ಸಂಗಾತಿಯಿಂದ ನೋವು.

ಕಟಕ: ಆರ್ಥಿಕ ನಷ್ಟ, ಅವಕಾಶಗಳು ತಪ್ಪುವುದು, ಅಧಿಕಾರಿಗಳಿಂದ ಸಮಸ್ಯೆ.

ಸಿಂಹ: ಕೆಲಸ ಕಾರ್ಯಗಳಲ್ಲಿ ಜಯ, ಪ್ರಯಾಣ, ಸ್ಪರ್ಧಾತ್ಮಕ ಚಟುವಟಿಕೆಗಳಲ್ಲಿ ಯಶಸ್ಸು, ಭೂವ್ಯವಹಾರಗಳಿಂದ ಧನಾಗಮನ.

ಕನ್ಯಾ: ಆಕಸ್ಮಿಕ ಅಪಘಾತ ಎಚ್ಚರಿಕೆ, ಬಂಧು ಬಾಂಧವರಿಂದ ನಷ್ಟ, ಪಿತ್ರಾರ್ಜಿತ ಆಸ್ತಿ ವಿಷಯವಾಗಿ ಸಮಸ್ಯೆ.

ತುಲಾ: ಸಂಗಾತಿಯಿಂದ ನೋವು ಮತ್ತು ಸಂಕಟ, ಪಾಲುದಾರಿಕೆಯಲ್ಲಿ ಲಾಭದ ಪ್ರಮಾಣ ಅಧಿಕ, ಕಾರ್ಯ ನಿಮಿತ್ತ ಪ್ರಯಾಣ.

ವೃಶ್ಚಿಕ: ಉದ್ಯೋಗದಿಂದ ಧನಾಗಮನ, ಅಧಿಕಾರಿಗಳಿಂದ ಪ್ರಶಂಸೆ, ವ್ಯವಹಾರದಲ್ಲಿ ಸಮಸ್ಯೆ.

ಧನಸ್ಸು: ಪ್ರೀತಿ ಪ್ರೇಮದ ವಿಷಯದಲ್ಲಿ ಜಯ, ಮಕ್ಕಳಿಂದ ಅನುಕೂಲ, ಗರ್ಭಿಣಿಯರಿಗೆ ಎಚ್ಚರಿಕೆ, ಧರ್ಮ ಕಾರ್ಯಗಳಲ್ಲಿ ತೊಡಗುವಿರಿ, ತಂದೆಯಿಂದ ಅನುಕೂಲ.

ಮಕರ: ಕೋರ್ಟ್ ಮೆಟ್ಟಿಲೇರುವ ಸಂದರ್ಭ, ವೇಗದ ಚಾಲನೆಯಿಂದ ಸಮಸ್ಯೆ, ಉನ್ನತ ಅಧಿಕಾರಿಗಳಿಂದ ಸಮಸ್ಯೆ.

ಕುಂಭ: ಸಂಗಾತಿಯಿಂದ ಅನುಕೂಲ, ಪಾಲುದಾರಿಕೆಯಲ್ಲಿ ಲಾಭ, ಉದ್ಯೋಗ ಲಾಭ,.

ಮೀನ: ಮಕ್ಕಳಿಂದ ಧನಾಗಮನ, ಪ್ರಯಾಣದಲ್ಲಿ ಅಡೆತಡೆ, ಆರೋಗ್ಯದಲ್ಲಿ ವ್ಯತ್ಯಾಸ, ಮನೆಯ ವಾತಾವರಣದಲ್ಲಿ ಆತಂಕ.

Vishwa News 24

Recent Posts

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು – vishwanews24

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…

3 days ago

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ – vishwanews24

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…

3 days ago

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ – vishwanews24

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ ಕಾರವಾರ: ಉತ್ತರ ಕನ್ನಡ  ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…

3 days ago

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ – vishwanews24

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ ಬೆಂಗಳೂರು: ವಿಧಾನ ಪರಿಷತ್‌ ಚುನಾವಣೆಯಲ್ಲಿ ನಮ್ಮ…

3 days ago

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ – vishwanews24

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ  ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…

4 days ago

ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ – ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು – vishwanews24

ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…

4 days ago