ರಾಜ್ಯ ನ್ಯೂಸ್

ಕೆಲಸ ಕಾರ್ಯಗಳಲ್ಲಿ ಜಯ : ನೋಡಿ ಇಂದಿನ ರಾಶಿ ಭವಿಷ್ಯ -Vishwanews24

ಕೆಲಸ ಕಾರ್ಯಗಳಲ್ಲಿ ಜಯ : ನೋಡಿ ಇಂದಿನ ರಾಶಿ ಭವಿಷ್ಯ -Vishwanews24

ಮೇಷ: ಮಕ್ಕಳಿಂದ ಅನುಕೂಲ, ಆರೋಗ್ಯದಲ್ಲಿ ಏರುಪೇರು, ಕಾನೂನುಬಾಹಿರ ಚಟುವಟಿಕೆಗಳು, ದೇವತಾ ಕಾರ್ಯಗಳಿಗೆ ಅಡೆತಡೆ.

ವೃಷಭ: ಸಂಗಾತಿಯಿಂದ ನೋವು ಮತ್ತು ನಿರಾಸೆ, ಆಕಸ್ಮಿಕ ಘಟನೆ ಮರುಕಳಿಸುವುದು, ಅಧಿಕ ನಷ್ಟ,ಯಂತ್ರೋಪಕರಣಗಳಿಂದ ಪೆಟ್ಟು.

ಮಿಥುನ: ಆರೋಗ್ಯದಲ್ಲಿ ವ್ಯತ್ಯಾಸ, ಸ್ನೇಹಿತರಿಂದ ಸಂಕಷ್ಟ, ಪಾಲುದಾರಿಕೆಯಲ್ಲಿ ನಷ್ಟ, ಸಂಗಾತಿಯಿಂದ ನೋವು.

ಕಟಕ: ಆರ್ಥಿಕ ನಷ್ಟ, ಅವಕಾಶಗಳು ತಪ್ಪುವುದು, ಅಧಿಕಾರಿಗಳಿಂದ ಸಮಸ್ಯೆ.

ಸಿಂಹ: ಕೆಲಸ ಕಾರ್ಯಗಳಲ್ಲಿ ಜಯ, ಪ್ರಯಾಣ, ಸ್ಪರ್ಧಾತ್ಮಕ ಚಟುವಟಿಕೆಗಳಲ್ಲಿ ಯಶಸ್ಸು, ಭೂವ್ಯವಹಾರಗಳಿಂದ ಧನಾಗಮನ.

ಕನ್ಯಾ: ಆಕಸ್ಮಿಕ ಅಪಘಾತ ಎಚ್ಚರಿಕೆ, ಬಂಧು ಬಾಂಧವರಿಂದ ನಷ್ಟ, ಪಿತ್ರಾರ್ಜಿತ ಆಸ್ತಿ ವಿಷಯವಾಗಿ ಸಮಸ್ಯೆ.

ತುಲಾ: ಸಂಗಾತಿಯಿಂದ ನೋವು ಮತ್ತು ಸಂಕಟ, ಪಾಲುದಾರಿಕೆಯಲ್ಲಿ ಲಾಭದ ಪ್ರಮಾಣ ಅಧಿಕ, ಕಾರ್ಯ ನಿಮಿತ್ತ ಪ್ರಯಾಣ.

ವೃಶ್ಚಿಕ: ಉದ್ಯೋಗದಿಂದ ಧನಾಗಮನ, ಅಧಿಕಾರಿಗಳಿಂದ ಪ್ರಶಂಸೆ, ವ್ಯವಹಾರದಲ್ಲಿ ಸಮಸ್ಯೆ.

ಧನಸ್ಸು: ಪ್ರೀತಿ ಪ್ರೇಮದ ವಿಷಯದಲ್ಲಿ ಜಯ, ಮಕ್ಕಳಿಂದ ಅನುಕೂಲ, ಗರ್ಭಿಣಿಯರಿಗೆ ಎಚ್ಚರಿಕೆ, ಧರ್ಮ ಕಾರ್ಯಗಳಲ್ಲಿ ತೊಡಗುವಿರಿ, ತಂದೆಯಿಂದ ಅನುಕೂಲ.

ಮಕರ: ಕೋರ್ಟ್ ಮೆಟ್ಟಿಲೇರುವ ಸಂದರ್ಭ, ವೇಗದ ಚಾಲನೆಯಿಂದ ಸಮಸ್ಯೆ, ಉನ್ನತ ಅಧಿಕಾರಿಗಳಿಂದ ಸಮಸ್ಯೆ.

ಕುಂಭ: ಸಂಗಾತಿಯಿಂದ ಅನುಕೂಲ, ಪಾಲುದಾರಿಕೆಯಲ್ಲಿ ಲಾಭ, ಉದ್ಯೋಗ ಲಾಭ,.

ಮೀನ: ಮಕ್ಕಳಿಂದ ಧನಾಗಮನ, ಪ್ರಯಾಣದಲ್ಲಿ ಅಡೆತಡೆ, ಆರೋಗ್ಯದಲ್ಲಿ ವ್ಯತ್ಯಾಸ, ಮನೆಯ ವಾತಾವರಣದಲ್ಲಿ ಆತಂಕ.

Vishwa News 24

Recent Posts

ಕಾಪು : ಭಾರತ್ ಜೋಡೋ ಮತ್ತು ಗ್ಯಾರಂಟಿ ಯೋಜನೆಗಳ ಮಾಹಿತಿ ಕಾರ್ಯಾಗಾರ – vishwanews24

ಕಾಪು : ಭಾರತ್ ಜೋಡೋ ಮತ್ತು ಗ್ಯಾರಂಟಿ ಯೋಜನೆಗಳ ಮಾಹಿತಿ ಕಾರ್ಯಾಗಾರ ಕರ್ನಾಟಕ ಸರ್ಕಾರದ ಯೋಜನೆಗಳಾದ ಭಾರತ್ ಜೋಡೋ ಮತ್ತು…

6 hours ago

ದೇಶ ವಿರೋಧಿ ಚಟುವಟಿಕೆ ಮಾಡಿದಾಗ ಆರ್‌ಎಸ್‌ಎಸ್ ವಿರುದ್ಧ ಮಾತನಾಡಬೇಕಾಗುತ್ತೆ : ಬಿ.ಕೆ. ಹರಿಪ್ರಸಾದ್‌ – vishwanews24

ದೇಶ ವಿರೋಧಿ ಚಟುವಟಿಕೆ ಮಾಡಿದಾಗ ಆರ್‌ಎಸ್‌ಎಸ್ ವಿರುದ್ಧ ಮಾತನಾಡಬೇಕಾಗುತ್ತೆ : ಬಿ.ಕೆ. ಹರಿಪ್ರಸಾದ್‌ ಬೀದರ್‌: ‘ದೇಶ ವಿರೋಧಿ ಚಟುವಟಿಕೆ ಮಾಡಿದಾಗ…

6 hours ago

ಬಿಜೆಪಿಯಿಂದ ಅಧಿವೇಶನಕ್ಕೆ ಅಡ್ಡಿ ಹಿಂದೆ ಹಿಡನ್ ಅಜೆಂಡಾ: ಯು.ಟಿ.ಖಾದರ್ ಆರೋಪ – vishwanews24

ವಿಧಾನಸಭೆ ಅಧಿವೇಶನ ರಾಜಕೀಯ ಮಾಡುವ ಸಭಾಂಗಣ ಆಗಬಾರದು .. ಪರಿಹಾರ ಕಂಡುಕೊಳ್ಳಲು ಇರುವ ವೇದಿಕೆಗೆ ಅಡ್ಡಿ ಪಡಿಸಿರುವ ಬಿಜೆಪಿಯನ್ನು ಜನತೆ…

6 hours ago

ಕುಂದಾಪುರ: ಸಮುದ್ರ ಮಧ್ಯದಲ್ಲಿ ಸಿಲುಕಿಕೊಂಡಿದ್ದ ದೋಣಿ – ನಾಲ್ವರು ಮೀನುಗಾರರ ರಕ್ಷಣೆ – vishwanews24

ಕುಂದಾಪುರ: ಸಮುದ್ರ ಮಧ್ಯದಲ್ಲಿ ಸಿಲುಕಿಕೊಂಡಿದ್ದ ದೋಣಿ - ನಾಲ್ವರು ಮೀನುಗಾರರ ರಕ್ಷಣೆ ಕುಂದಾಪುರ :ಮೀನುಗಾರಿಕಾ ದೋಣಿಯ ಎಂಜಿನ್ ದೋಷದಿಂದ ಸಮುದ್ರದ…

7 hours ago

ಮಂಗಳೂರು: ಆಹಾರ ಸುರಕ್ಷತೆ ತಪಾಸಣೆಗೆ ತಾಲೂಕು ಮಟ್ಟದಲ್ಲಿ ವಾಚ್‌ಟೀಮ್ : ಸಚಿವ ಯು.ಟಿ.ಖಾದರ್ – vishwanews24

ಮಂಗಳೂರು: ಕೃತಕ ಪನ್ನೀರ್, ಫುಡ್ ಕಲರ್‌, ಅಜಿನಮೊಟೊ ವಿರುದ್ಧ ಕ್ರಮ ಆಹಾರ ಸುರಕ್ಷತೆ ತಪಾಸಣೆಗೆ ತಾಲೂಕು ಮಟ್ಟದಲ್ಲಿ ವಾಚ್‌ಟೀಮ್ :…

10 hours ago

ವಂದೇ ಭಾರತ್ ಪ್ರಾಯೋಗಿಕ ಸಂಚಾರ ಪೂರ್ಣ ; ಸುಬ್ರಹ್ಮಣ್ಯ ರೋಡ್ ನಿಂದ ಮಂಗಳೂರಿಗೆ ಯಶಸ್ವಿಯಾಗಿ ತೆರಳಿದ ರೈಲು  – vishwanews24

ವಂದೇ ಭಾರತ್ ಪ್ರಾಯೋಗಿಕ ಸಂಚಾರ ಪೂರ್ಣ ; ಸುಬ್ರಹ್ಮಣ್ಯ ರೋಡ್ ನಿಂದ ಮಂಗಳೂರಿಗೆ ಯಶಸ್ವಿಯಾಗಿ ತೆರಳಿದ ರೈಲು  ಪುತ್ತೂರು: ಹಲವು…

10 hours ago