ಮೇಷ: ಮಕ್ಕಳಿಂದ ಅನುಕೂಲ, ಆರೋಗ್ಯದಲ್ಲಿ ಏರುಪೇರು, ಕಾನೂನುಬಾಹಿರ ಚಟುವಟಿಕೆಗಳು, ದೇವತಾ ಕಾರ್ಯಗಳಿಗೆ ಅಡೆತಡೆ.
ವೃಷಭ: ಸಂಗಾತಿಯಿಂದ ನೋವು ಮತ್ತು ನಿರಾಸೆ, ಆಕಸ್ಮಿಕ ಘಟನೆ ಮರುಕಳಿಸುವುದು, ಅಧಿಕ ನಷ್ಟ,ಯಂತ್ರೋಪಕರಣಗಳಿಂದ ಪೆಟ್ಟು.
ಮಿಥುನ: ಆರೋಗ್ಯದಲ್ಲಿ ವ್ಯತ್ಯಾಸ, ಸ್ನೇಹಿತರಿಂದ ಸಂಕಷ್ಟ, ಪಾಲುದಾರಿಕೆಯಲ್ಲಿ ನಷ್ಟ, ಸಂಗಾತಿಯಿಂದ ನೋವು.
ಕಟಕ: ಆರ್ಥಿಕ ನಷ್ಟ, ಅವಕಾಶಗಳು ತಪ್ಪುವುದು, ಅಧಿಕಾರಿಗಳಿಂದ ಸಮಸ್ಯೆ.
ಸಿಂಹ: ಕೆಲಸ ಕಾರ್ಯಗಳಲ್ಲಿ ಜಯ, ಪ್ರಯಾಣ, ಸ್ಪರ್ಧಾತ್ಮಕ ಚಟುವಟಿಕೆಗಳಲ್ಲಿ ಯಶಸ್ಸು, ಭೂವ್ಯವಹಾರಗಳಿಂದ ಧನಾಗಮನ.
ಕನ್ಯಾ: ಆಕಸ್ಮಿಕ ಅಪಘಾತ ಎಚ್ಚರಿಕೆ, ಬಂಧು ಬಾಂಧವರಿಂದ ನಷ್ಟ, ಪಿತ್ರಾರ್ಜಿತ ಆಸ್ತಿ ವಿಷಯವಾಗಿ ಸಮಸ್ಯೆ.
ತುಲಾ: ಸಂಗಾತಿಯಿಂದ ನೋವು ಮತ್ತು ಸಂಕಟ, ಪಾಲುದಾರಿಕೆಯಲ್ಲಿ ಲಾಭದ ಪ್ರಮಾಣ ಅಧಿಕ, ಕಾರ್ಯ ನಿಮಿತ್ತ ಪ್ರಯಾಣ.
ವೃಶ್ಚಿಕ: ಉದ್ಯೋಗದಿಂದ ಧನಾಗಮನ, ಅಧಿಕಾರಿಗಳಿಂದ ಪ್ರಶಂಸೆ, ವ್ಯವಹಾರದಲ್ಲಿ ಸಮಸ್ಯೆ.
ಧನಸ್ಸು: ಪ್ರೀತಿ ಪ್ರೇಮದ ವಿಷಯದಲ್ಲಿ ಜಯ, ಮಕ್ಕಳಿಂದ ಅನುಕೂಲ, ಗರ್ಭಿಣಿಯರಿಗೆ ಎಚ್ಚರಿಕೆ, ಧರ್ಮ ಕಾರ್ಯಗಳಲ್ಲಿ ತೊಡಗುವಿರಿ, ತಂದೆಯಿಂದ ಅನುಕೂಲ.
ಮಕರ: ಕೋರ್ಟ್ ಮೆಟ್ಟಿಲೇರುವ ಸಂದರ್ಭ, ವೇಗದ ಚಾಲನೆಯಿಂದ ಸಮಸ್ಯೆ, ಉನ್ನತ ಅಧಿಕಾರಿಗಳಿಂದ ಸಮಸ್ಯೆ.
ಕುಂಭ: ಸಂಗಾತಿಯಿಂದ ಅನುಕೂಲ, ಪಾಲುದಾರಿಕೆಯಲ್ಲಿ ಲಾಭ, ಉದ್ಯೋಗ ಲಾಭ,.
ಮೀನ: ಮಕ್ಕಳಿಂದ ಧನಾಗಮನ, ಪ್ರಯಾಣದಲ್ಲಿ ಅಡೆತಡೆ, ಆರೋಗ್ಯದಲ್ಲಿ ವ್ಯತ್ಯಾಸ, ಮನೆಯ ವಾತಾವರಣದಲ್ಲಿ ಆತಂಕ.
ಉಡುಪಿ:ಅಕ್ರಮವಾಗಿ ದಂಪತಿಗೆ ಮಗು ಪೂರೈಕೆ : ವೈದ್ಯ ಸಹಿತ ಮೂವರ ಬಂಧನ ಉಡುಪಿ: ಮಗುವಿಲ್ಲದ ದಂಪತಿಗೆ ಕಾನೂನು ಬಾಹಿರವಾಗಿ ಒಂದು…
ಮೈಸೂರು: ಕಾಲೇಜು ಕ್ಯಾಂಪಸ್ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…