ಉಡುಪಿ: ಭೀಕರ ಜಲಪ್ರಳಯದಿಂದ ತತ್ತರಿಸಿ ಹೋಗಿರುವ ಕೊಡಗು ಜಿಲ್ಲೆಯ ಸಂತ್ರಸ್ತ್ರರ ನೆರವಿಗೆ ಉಡುಪಿಯ ಕೃಷ್ಣ ಮಠ ಮುಂದಾಗಿದ್ದು, ಪರ್ಯಾಯ ಪಲಿಮಾರು ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದರು ಒಂದು ಗ್ರಾಮವನ್ನು ದತ್ತು ಪಡೆದು ಪುನರ್ನಿರ್ಮಾಣ ಮಾಡುವುದಾಗಿ ತಿಳಿಸಿದ್ದಾರೆ.
ಶಾಸ್ತ್ರಗಳಲ್ಲಿ ಹೇಳಿರುವಂತೆ ಅಷ್ಟ ಭಾವಪುರುಷಗಳಲ್ಲಿ ದಯೆ ಎಂಬುದು ಭಗವಂತನಿಗೆ ಅತ್ಯಂತ ಪ್ರಿಯವಾದುದು. ಆದ್ದರಿಂದ ಕಷ್ಟದಲ್ಲಿರುವವರಿಗೆ ಕರುಣೆ ಮತ್ತು ದಯೆಯಿಂದ ಸಹಾಯ ಮಾಡಿದರೆ ಅವರಲ್ಲಿರುವ ಭಗವಂತ ಸಂತುಷ್ಟನಾಗುತ್ತಾನೆ. ಕೊಡಗಿನಲ್ಲಿ ಸಂಕಷ್ಟಕ್ಕೀಡಾಗಿರುವವರಿಗೆ ಹೆಗಲು ಕೊಡುವುದು ದೇವರ ಪೂಜೆಯಷ್ಟೇ ಶ್ರೇಷ್ಠವಾದುದು ಎಂದು ತಿಳಿಸಿದ್ದಾರೆ. ಅತಿವೃಷ್ಟಿ ಅನಾಹುತವಾಗದಂತೆ ವಿಶೇಷ ಪ್ರಾರ್ಥನೆಯನ್ನೂ ಶ್ರೀಕೃಷ್ಣ ಸನ್ನಿಧಾನದಲ್ಲಿ ಶ್ರೀಗಳು ಸಲ್ಲಿಸಿದ್ದಾರೆ.
ಸಾರ್ವಜನಿಕರ ನೆರವಿನಿಂದ ಕೊಡಗಿನ ಗ್ರಾಮವನ್ನು ಪುನರ್ ನಿರ್ಮಾಣ ಮಾಡಿ ಅಭಿವೃದ್ಧಿ ಪಡಿಸುವುದಾಗಿ ಶ್ರೀಗಳು ಹೇಳಿದ್ದಾರೆ.
ಕುಂದಾಪುರ: ನಿಂತ ಲಾರಿಗಳಿಗೆ ಬಸ್ ಢಿಕ್ಕಿ: ಎರಡು ಸಾವು, ಹಲವರಿಗೆ ಗಾಯ ಕುಂದಾಪುರ: ಮರವಂತೆ ಸಮುದ್ರ ಕಿನಾರೆಯ ಎದುರಿನ ರಾಷ್ಟ್ರೀಯ…
ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಜಾಮೀನಿಗಾಗಿ ಸುಪ್ರೀಂ ಕೋರ್ಟ್ ಮೊರೆ ಹೋದ ದರ್ಶನ್ ನವದೆಹಲಿ : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು…
ದ. ಕ, ಉಡುಪಿ ಸೇರಿದಂತೆ 5 ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ; 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ …
ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ನೂತನ ಸರತಿ ಸಾಲು ಹಾಗೂ ಐಡಿ ಆಧಾರಿತ ಪ್ರವೇಶ ವ್ಯವಸ್ಥೆ ಉದ್ಘಾಟನೆ ಉಡುಪಿ : ಶ್ರೀ…
ಮಂಗಳೂರು: ಸ್ಕೂಟರ್ ಸವಾರನಿಗೆ ಖಾರದ ಪುಡಿ ಎರಚಿ ದರೋಡೆ; ಪ್ರಕರಣ ದಾಖಲು ಮಂಗಳೂರು: ಗುರುಪುರ ಬಂಗ್ಲಗುಡ್ಡೆ ಬಳಿ ಸ್ಕೂಟರ್ ಸವಾರರೊಬ್ಬರಿಗೆ…
ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ 8 ತಿಂಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿಗಳು ಬೆಂಗಳೂರು: ನಗರದ ವಿದ್ಯಾರಣ್ಯಪುರ…