ಉಡುಪಿ: ಭೀಕರ ಜಲಪ್ರಳಯದಿಂದ ತತ್ತರಿಸಿ ಹೋಗಿರುವ ಕೊಡಗು ಜಿಲ್ಲೆಯ ಸಂತ್ರಸ್ತ್ರರ ನೆರವಿಗೆ ಉಡುಪಿಯ ಕೃಷ್ಣ ಮಠ ಮುಂದಾಗಿದ್ದು, ಪರ್ಯಾಯ ಪಲಿಮಾರು ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದರು ಒಂದು ಗ್ರಾಮವನ್ನು ದತ್ತು ಪಡೆದು ಪುನರ್ನಿರ್ಮಾಣ ಮಾಡುವುದಾಗಿ ತಿಳಿಸಿದ್ದಾರೆ.
ಶಾಸ್ತ್ರಗಳಲ್ಲಿ ಹೇಳಿರುವಂತೆ ಅಷ್ಟ ಭಾವಪುರುಷಗಳಲ್ಲಿ ದಯೆ ಎಂಬುದು ಭಗವಂತನಿಗೆ ಅತ್ಯಂತ ಪ್ರಿಯವಾದುದು. ಆದ್ದರಿಂದ ಕಷ್ಟದಲ್ಲಿರುವವರಿಗೆ ಕರುಣೆ ಮತ್ತು ದಯೆಯಿಂದ ಸಹಾಯ ಮಾಡಿದರೆ ಅವರಲ್ಲಿರುವ ಭಗವಂತ ಸಂತುಷ್ಟನಾಗುತ್ತಾನೆ. ಕೊಡಗಿನಲ್ಲಿ ಸಂಕಷ್ಟಕ್ಕೀಡಾಗಿರುವವರಿಗೆ ಹೆಗಲು ಕೊಡುವುದು ದೇವರ ಪೂಜೆಯಷ್ಟೇ ಶ್ರೇಷ್ಠವಾದುದು ಎಂದು ತಿಳಿಸಿದ್ದಾರೆ. ಅತಿವೃಷ್ಟಿ ಅನಾಹುತವಾಗದಂತೆ ವಿಶೇಷ ಪ್ರಾರ್ಥನೆಯನ್ನೂ ಶ್ರೀಕೃಷ್ಣ ಸನ್ನಿಧಾನದಲ್ಲಿ ಶ್ರೀಗಳು ಸಲ್ಲಿಸಿದ್ದಾರೆ.
ಸಾರ್ವಜನಿಕರ ನೆರವಿನಿಂದ ಕೊಡಗಿನ ಗ್ರಾಮವನ್ನು ಪುನರ್ ನಿರ್ಮಾಣ ಮಾಡಿ ಅಭಿವೃದ್ಧಿ ಪಡಿಸುವುದಾಗಿ ಶ್ರೀಗಳು ಹೇಳಿದ್ದಾರೆ.
ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…
ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…
ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್ ರಾಯ್ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…
ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್ಐಆರ್ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…
ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್ ಲಕ್ನೋ: ರಾಮಭಕ್ತರ…
ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…