ಉಡುಪಿ: ಭೀಕರ ಜಲಪ್ರಳಯದಿಂದ ತತ್ತರಿಸಿ ಹೋಗಿರುವ ಕೊಡಗು ಜಿಲ್ಲೆಯ ಸಂತ್ರಸ್ತ್ರರ ನೆರವಿಗೆ ಉಡುಪಿಯ ಕೃಷ್ಣ ಮಠ ಮುಂದಾಗಿದ್ದು, ಪರ್ಯಾಯ ಪಲಿಮಾರು ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದರು ಒಂದು ಗ್ರಾಮವನ್ನು ದತ್ತು ಪಡೆದು ಪುನರ್ನಿರ್ಮಾಣ ಮಾಡುವುದಾಗಿ ತಿಳಿಸಿದ್ದಾರೆ.
ಶಾಸ್ತ್ರಗಳಲ್ಲಿ ಹೇಳಿರುವಂತೆ ಅಷ್ಟ ಭಾವಪುರುಷಗಳಲ್ಲಿ ದಯೆ ಎಂಬುದು ಭಗವಂತನಿಗೆ ಅತ್ಯಂತ ಪ್ರಿಯವಾದುದು. ಆದ್ದರಿಂದ ಕಷ್ಟದಲ್ಲಿರುವವರಿಗೆ ಕರುಣೆ ಮತ್ತು ದಯೆಯಿಂದ ಸಹಾಯ ಮಾಡಿದರೆ ಅವರಲ್ಲಿರುವ ಭಗವಂತ ಸಂತುಷ್ಟನಾಗುತ್ತಾನೆ. ಕೊಡಗಿನಲ್ಲಿ ಸಂಕಷ್ಟಕ್ಕೀಡಾಗಿರುವವರಿಗೆ ಹೆಗಲು ಕೊಡುವುದು ದೇವರ ಪೂಜೆಯಷ್ಟೇ ಶ್ರೇಷ್ಠವಾದುದು ಎಂದು ತಿಳಿಸಿದ್ದಾರೆ. ಅತಿವೃಷ್ಟಿ ಅನಾಹುತವಾಗದಂತೆ ವಿಶೇಷ ಪ್ರಾರ್ಥನೆಯನ್ನೂ ಶ್ರೀಕೃಷ್ಣ ಸನ್ನಿಧಾನದಲ್ಲಿ ಶ್ರೀಗಳು ಸಲ್ಲಿಸಿದ್ದಾರೆ.
ಸಾರ್ವಜನಿಕರ ನೆರವಿನಿಂದ ಕೊಡಗಿನ ಗ್ರಾಮವನ್ನು ಪುನರ್ ನಿರ್ಮಾಣ ಮಾಡಿ ಅಭಿವೃದ್ಧಿ ಪಡಿಸುವುದಾಗಿ ಶ್ರೀಗಳು ಹೇಳಿದ್ದಾರೆ.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…