ಕೆ.ಪಿ.ಸಿ.ಸಿ ಅಲ್ಪಸಂಖ್ಯಾತ ರಾಜ್ಯ ಕಾರ್ಯದರ್ಶಿಯಾಗಿ ಫಾರೂಕ್ ಚಂದ್ರನಗರ ಆಯ್ಕೆ – Vishwanews24
ಕೆ.ಪಿ.ಸಿ.ಸಿ ಅಲ್ಪಸಂಖ್ಯಾತ ರಾಜ್ಯ ಕಾರ್ಯದರ್ಶಿಯಾಗಿ ಫಾರೂಕ್ ಚಂದ್ರನಗರ ಆಯ್ಕೆ
ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಲ್ಪಸಂಖ್ಯಾತ ರಾಜ್ಯ ಕಾರ್ಯದರ್ಶಿಯಾಗಿ ಫಾರೂಕ್ ಚಂದ್ರನಗರ ರವರನ್ನು ಕರ್ನಾಟಕ ಸರಕಾರದ ಮಾಜಿ ಸಚಿವರಾದ ವಿನಯಕುಮಾರ್ ಸೊರಕೆಯವರ ಶಿಫಾರಿಸಿನ ಮೇರೆಗೆ ಅಖಿಲ ಭಾರತ ಕಾಂಗ್ರೆಸ್ ಸಮಿತಿ ಅಲ್ಪ ಸಂಖ್ಯಾತ ಘಟಕದ ಅಧ್ಯಕ್ಷರು ಹಾಗೂ ಕೇಂದ್ರ ಸರಕಾರದ ಸಂಸದರರು ಇಮ್ರಾನ್ ಪ್ರತಾಪ್ ಗರ್ಹೀ ಅವರ ಆದೇಶದ ಮೇರೆಗೆ ಕೆ.ಪಿ.ಸಿ.ಸಿ ಅಲ್ಪ ಸಂಖ್ಯಾತ ಅಧ್ಯಕ್ಷರಾದ ಕೆ. ಅಬ್ದುಲ್ ಜಬ್ಬಾರ್ ಆಯ್ಕೆ ಮಾಡಿರುತ್ತಾರೆ
ಫಾರೂಕ್ ಚಂದ್ರನಗರ ಈ ಮೊದಲು ಕಾಂಗ್ರೆಸ್ ಪಕ್ಷದ ಕಾರ್ಯಕರ್ತನಾಗಿ ಪಕ್ಷದ ಹಲವಾರು ಹುದ್ದೆ ಯಶಸ್ವಿಯಾಗಿ ನಿರ್ವಹಿಸಿದ್ದಾರೆ.
Join our Whatsapp group by clicking the below link 👇👇
