ಕಾಪು: ಕಾಪು ಪುರಸಭೆಯಲ್ಲಿ ಕಾರ್ಯನಿರ್ವಹಿಸುವ ಪೌರಕಾರ್ಮಿಕರಿಗೆ ಅಮ್ಮ ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷ ಕೆ.ವಾಸುದೇವ ಶೆಟ್ಟಿಯವರ ವತಿಯಿಂದ ರೇಷನ್ ಕಿಟ್ ವಿತರಿಸುವ ಕಾರ್ಯ ಮತ್ತು ತಲಾ ಒಬ್ಬರಿಗೆ ಒಂದು ಸಾವಿರ ರೂಪಾಯಿ ನಗದು ನೀಡುವ ಕಾರ್ಯ ಕಾಪು ಪುರಸಭೆಯಲ್ಲಿನಡೆಯಿತು.
ಕಾಪು ಶಾಸಕ ಲಾಲಾಜಿ ಆರ್ ಮೆಂಡನ್ ಕಿಟ್ ವಿತರಿಸಿದರು.
ಕಿಟ್ ಕೊಡುಗೆ ನೀಡಿದ ಕೆ.ವಾಸುದೇವ ಶೆಟ್ಟಿ ಮಾತಾಡಿ ” ಇದುವರೆಗೆ ನಾಲ್ಕು ನೂರು ಕುಟುಂಬಗಳಿಗೆ ಅಮ್ಮ ಟ್ರಸ್ಟ್ ವತಿಯಿಂದ ಕಿಟ್ ವಿತರಿಸಿದ್ದು,ವಿಶೇಷವಾಗಿ ಕಾಪು ಪುರಸಭೆಯಲ್ಲಿ ಕಾರ್ಯನಿರ್ವಹಿಸುವ ಪೌರಕಾರ್ಮಿಕರಿಗೆ ವಿಶೇಷವಾಗಿ ಗೌರವಿಸಿ ಅವರಿಗೆ ರೇಷನ್ ಕಿಟ್ ಮತ್ತು ತಲಾ ಒಂದು ಸಾವಿರ ನಗದು ವಿತರಣೆ ಮಾಡುತ್ತಿದ್ದೇವೆ.ಇವೆಲ್ಲವೂ ದೇವರ ಸೇವೆ ಎಂಬ ದೃಷ್ಟಿಯಿಂದ ಕಾರ್ಯ ನಡೆಯುತ್ತಿದೆ ಎಂದರು.
ಸುಮಾರು ಐವತ್ತು ಪೌರಕಾರ್ಮಿಕರಿಗೆ ತಲಾ ಒಂದು ಸಾವಿರದಂತೆ ಐವತ್ತು ಸಾವಿರ ಪ್ರೋತ್ಸಾಹಕರ ಧನಸಹಾಯ ಮಾಡಲಾಯಿತು.
ಈ ಸಂಧರ್ಭದಲ್ಲಿ ತಹಶಿಲ್ದಾರ್ ಮಹಮ್ಮದ್ ಇಸಾಕ್, ಪುರಸಭಾ ಮುಖ್ಯಾಧಿಕಾರಿ ವೆಂಕಟೇಶ್ ನಾವುಡ ಟ್ರಸ್ಟಿಗಳಾದ ನಡಿಕೆರೆ ರತ್ನಾಕರ್ ಶೆಟ್ಟಿ, ಭೂಪತಿ ಶೆಟ್ಟಿ, ಹರೀಶ್ ಪೂಜಾರಿ,ಪುರಸಭಾ ಸದಸ್ಯ ಅನಿಲ್ ಕುಮಾರ್ , ಸುರೇಶ್ ದೇವಾಡಿಗ, ಮೊದಲಾದವರು ಉಪಸ್ಥಿತರಿದ್ದರು.
ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ ಉಡುಪಿ: ಉಡುಪಿ ಜಿಲ್ಲೆಯನ್ನು ರಾಜ್ಯ ಕಾಂಗ್ರೆಸ್…
ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್.. ಸುಪ್ರೀಂ ಕೋರ್ಟ್ನಲ್ಲಿ ಅಧಿಕೃತ ಕ್ರಮಗಳನ್ನು ಪೂರ್ಣಗೊಳಿಸಲು ಸರ್ಕಾರಕ್ಕೆ ಮನವಿ…
ಟ್ರ್ಯಾಕ್ಟರ್ - ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ…
ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ಉಡುಪಿ: ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್ಗೆ ಬಿಟ್ಟ ವಿಚಾರ.…
ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ ಕೋಲ್ಕತ್ತಾ: ಇತರ…
ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್…