ಮಂಡ್ಯ: ಕೇಂದ್ರ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಮಹಿಳೆಯರ ಬ್ಯಾಂಕ್ ಖಾತೆಗೆ ವರ್ಷಕ್ಕೆ 1.24ಲಕ್ಷ ರೂ. ಜಮೆ ಮಾಡುವ ಗ್ಯಾರಂಟಿಯನ್ನು ರಾಹುಲ್ ಗಾಂಧಿ ನೀಡಿದ್ದಾರೆ.
ಮಂಡ್ಯದಲ್ಲಿ ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿದ ಅವರು, ರಾಜ್ಯದ 24 ಸಾವಿರದ ಜೊತೆಗೆ ಕೇಂದ್ರದಿಂದ ವರ್ಷಕ್ಕೆ 1.24 ಲಕ್ಷ ರೂ. ಹಣವನ್ನು ಮಹಿಳೆಯರ ಖಾತೆಗೆ ಜಮೆ ಮಾಡಲಾಗುವುದು. ಜೊತೆಗೆ ರೈತರ ಸಾಲಮನ್ನಾ, ಕನಿಷ್ಠ ಬೆಂಬಲ ಬೆಲೆಯ ಗ್ಯಾರಂಟಿಯನ್ನು ಘೋಷಿಸಿದ್ದಾರೆ.
ಯುವಕರಿಗೆ ಐತಿಹಾಸಿಕ ಕಾರ್ಯಕ್ರಮ ಮಾಡುತ್ತೇವೆ. ಮೊದಲು ಉದ್ಯೋಗ ಯೋಜನೆ ಜಾರಿ ಮಾಡುತ್ತೇವೆ. ಬಡವರ ಮಕ್ಕಳು ದೊಡ್ಡ ಕಾರ್ಖನೆಗಳಲ್ಲಿ ಅಪ್ರಂಟಿಶಿಪ್ ಮಾಡಿ ಕೆಲಸ ಕೊಡುವ ಕೆಲಸ ಮಾಡುತ್ತೇವೆ. ನರೇಗಾ ಯೋಜನೆಯನ್ನ ನಗರ ಪ್ರದೇಶಕ್ಕೆ ವಿಸ್ತರಿಸುತ್ತೇವೆ. ಆಶಾ ಕಾರ್ಯತರ್ಕರಿಗೆ ಸಂಭಾವನೆ ಹೆಚ್ಚಸಲಿದ್ದೇವೆ. ಗುತ್ತಿಗೆ ಪದ್ದತೆಯನ್ನ ರದ್ದು ಮಾಡುತ್ತೇವೆ. ಉದ್ಯೋಗ ಗ್ಯಾರೆಂಟಿ ಕಾಯಂ ಮಾಡುತ್ತೇವೆ ಎಂದು ರಾಗಾ ಭರಸವೆ ನೀಡಿದರು.
ಚುನಾವಣಾ ಬಾಂಡ್ ಬಗ್ಗೆ ಪ್ರಧಾನಿ ಮಾತನಾಡುತ್ತಾರೆ. ಈ ಕುರಿತು ಮಾತನಾಡುವಾಗ ಅವರ ಕೈ ನಡುಗುತ್ತದೆ. ಇದೊಂದು ದೊಡ್ಡ ಹಗರಣವಾಗಿದೆ. ಎಲ್ಲಾ ಮಾಹಿತಿಯನ್ನ ನಿಗೂಢವಾಗಿ ಇಟ್ಟಿದ್ದಾರೆ. ಕೋರ್ಟ್ ಇವರಿಗೆ ಛೀಮಾರಿ ಹಾಕಿದೆ. ಮಾಹಿತಿ ಬಹಿರಂಗ ಪಡಿಸಬೇಕು ಅಂತ ಹೇಳಿದೆ ಎಂದರು.
ಬಿಜೆಪಿ ಒಂದು ಕಡೆಯಾದರೆ ಬಿಜೆಪಿ ಬಿ ಟೀಂ ಮತ್ತೊಂದು ಕಡೆ. ಈಗ ಎರಡು ಸೇರಿ ಒಂದಾಗಿವೆ ಅವರನ್ನ ಸೋಲಿಸಬೇಕು. ಎಲ್ಲಾ ನಮ್ಮ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಬೇಕು. ಪಕ್ಷದ ಸಿಪಾಯಿಗಳಿಂದ ನಮಗೆ ಬೆಂಬಲ ನೀಡಬೇಕು ಎಂದು ರಾಗಾ ಮನವಿ ಮಾಡಿಕೊಂಡರು.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…