ಮೈಸೂರು : ಬಿಜೆಪಿಯವರು ಆಪರೇಷನ್ ಕಮಲ ಮಾಡುತ್ತಿದ್ದಾರೆ ಎಂಬ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಸಚಿವ ಜಿ.ಟಿ.ದೇವೇಗೌಡ ತಿರುಗೇಟು ನೀಡಿದ್ದು, ಕೇಂದ್ರದಲ್ಲಿ ಮೋದಿ ಅಧಿಕಾರ ಸ್ವೀಕರಿಸಿದ ಬಳಿಕ ಬಿಜೆಪಿಯವರು ಆಪರೇಷನ್ ಕಮಲ ಮಾಡುವುದನ್ನು ನಿಲ್ಲಿಸಿದ್ದಾರೆ ಎಂದು ಹೇಳಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಜಿಟಿಡಿ, ಸರ್ಕಾರ ರಚನೆಯಾದ ಪ್ರಾರಂಭದಲ್ಲಿ ಬಿಜೆಪಿ ಅವರು ಆಪರೇಷನ್ ಕಮಲ ಮಾಡುತ್ತಿದ್ದರು. ಆದರೆ ಕೇಂದ್ರದಲ್ಲಿ ಮೋದಿ ಅಧಿಕಾರ ಸ್ವೀಕರಿಸಿದ ಬಳಿಕ ಬಿಜೆಪಿಯವರು ಆಪರೇಷನ್ ಕಮಲ ಮಾಡುವುದನ್ನು ನಿಲ್ಲಿಸಿದ್ದಾರೆ ಎಂದರು.
ನರೇಂದ್ರ ಮೋದಿ ಕೇಂದ್ರದಲ್ಲಿ 5 ವರ್ಷ ಆಡಳಿತ ನಡೆಸುತ್ತಾರೆ. ಈ ಹಿಂದೆ ರಾಜೀವ್ ಗಾಂಧಿ ಅವರಿದ್ದಾಗ ಇಲ್ಲಿ ರಾಮಕೃಷ್ಣ ಹೆಗಡೆ ಇದ್ದರು. ಹಾಗೆಯೇ ನಮ್ಮಲ್ಲೂ ಕೂಡ ಯಾರೂ ಏನೇ ಮಾಡಿದರೂ ಹೆಚ್ಡಿಕೆ ಸಿಎಂ ಆಗಿರುತ್ತಾರೆ ಎಂದರು.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…