ಮೈಸೂರು : ಬಿಜೆಪಿಯವರು ಆಪರೇಷನ್ ಕಮಲ ಮಾಡುತ್ತಿದ್ದಾರೆ ಎಂಬ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಸಚಿವ ಜಿ.ಟಿ.ದೇವೇಗೌಡ ತಿರುಗೇಟು ನೀಡಿದ್ದು, ಕೇಂದ್ರದಲ್ಲಿ ಮೋದಿ ಅಧಿಕಾರ ಸ್ವೀಕರಿಸಿದ ಬಳಿಕ ಬಿಜೆಪಿಯವರು ಆಪರೇಷನ್ ಕಮಲ ಮಾಡುವುದನ್ನು ನಿಲ್ಲಿಸಿದ್ದಾರೆ ಎಂದು ಹೇಳಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಜಿಟಿಡಿ, ಸರ್ಕಾರ ರಚನೆಯಾದ ಪ್ರಾರಂಭದಲ್ಲಿ ಬಿಜೆಪಿ ಅವರು ಆಪರೇಷನ್ ಕಮಲ ಮಾಡುತ್ತಿದ್ದರು. ಆದರೆ ಕೇಂದ್ರದಲ್ಲಿ ಮೋದಿ ಅಧಿಕಾರ ಸ್ವೀಕರಿಸಿದ ಬಳಿಕ ಬಿಜೆಪಿಯವರು ಆಪರೇಷನ್ ಕಮಲ ಮಾಡುವುದನ್ನು ನಿಲ್ಲಿಸಿದ್ದಾರೆ ಎಂದರು.
ನರೇಂದ್ರ ಮೋದಿ ಕೇಂದ್ರದಲ್ಲಿ 5 ವರ್ಷ ಆಡಳಿತ ನಡೆಸುತ್ತಾರೆ. ಈ ಹಿಂದೆ ರಾಜೀವ್ ಗಾಂಧಿ ಅವರಿದ್ದಾಗ ಇಲ್ಲಿ ರಾಮಕೃಷ್ಣ ಹೆಗಡೆ ಇದ್ದರು. ಹಾಗೆಯೇ ನಮ್ಮಲ್ಲೂ ಕೂಡ ಯಾರೂ ಏನೇ ಮಾಡಿದರೂ ಹೆಚ್ಡಿಕೆ ಸಿಎಂ ಆಗಿರುತ್ತಾರೆ ಎಂದರು.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…