ಬೆಂಗಳೂರು: ಕೇಂದ್ರ ಸರ್ಕಾರವು ರಾಜ್ಯಕ್ಕೆ ಎರಡನೇ ಕಂತಿನಲ್ಲಿ ನೆರೆ ಪರಿಹಾರ ಹಣ ಬಿಡುಗಡೆ ಮಾಡಿದ್ದು, ಸಿಎಂ ಬಿಎಸ್.ಯಡಿಯೂರಪ್ಪ ಪ್ರಧಾನಿ ಮೋದಿಗೆ ಅಭಿನಂದನೆ ಸಲ್ಲಿಸಿದ್ಧಾರೆ. “ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಬಂದು ಹೋದ ಕೂಡಲೇ 1869 ಕೋಟಿ ನೆರೆ ಪರಿಹಾರ ಬಿಡುಗಡೆ ಮಾಡಿದ್ಧಾರೆ. ಈ ಮೊದಲು 1200 ಕೋಟಿ ಹಣ ಬಿಡುಗಡೆ ಮಾಡಿದ್ದರು. ಇವಾಗ 1869 ಕೋಟಿ ಹಣ ಬಿಡುಗಡೆ ಮಾಡಿದ್ದಾರೆ. ರಾಜ್ಯದಲ್ಲಿ ಉಂಟಾದ ಪ್ರವಾಹ ಪರಿಹಾರ ಕಾರ್ಯಗಳಿಗೆ ಹಣ ಬಿಡುಗಡೆ ಮಾಡಿದ್ದಾರೆ. ಅದಕ್ಕಾಗಿ ಪ್ರಧಾನಿಯವರಿಗೆ ನಾನು ಅಭಿನಂದನೆ ಸಲ್ಲಿಸುತ್ತೇನೆ,” ಎಂದರು.
“ಕೇಂದ್ರದಿಂದ ಇನ್ನೂ ಹಂತ ಹಂತವಾಗಿ ಹಣ ಬಿಡುಗಡೆಯಾಗಲಿದೆ. ಮತ್ತಷ್ಟು ಹಣ ಬಿಡುಗಡೆ ಮಾಡುವ ವಿಶ್ವಾಸ ಇದೆ. ಈಗ ಬಿಡುಗಡೆ ಆಗಿರುವ ಹಣ ಸಾಕಾಗುವುದಿಲ್ಲ. ಇವಾಗ ಎರಡು ಕಂತುಗಳಲ್ಲಿ ಹಣ ಬಿಡುಗಡೆ ಮಾಡಿದ್ದಾರೆ,” ಎಂದು ಹೇಳಿದರು.
1200 ಕೋಟಿ ಹಣ ಬಿಡುಗಡೆ ಮಾಡಿದ್ದಾರೆ. ಕೇಂದ್ರದಿಂದ ಇನ್ನು ಹಂತ ಹಂತವಾಗಿ ಹಣ ಬಿಡುಗಡೆಯಾಗಲಿದೆ. ಮತ್ತಷ್ಟು ಹಣ ಬಿಡುಗಡೆ ಮಾಡುವ ವಿಶ್ವಾಸವಿದೆ ಎಂದರು.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…