Featured

ಕೇಂದ್ರದಿಂದ ಸಾಂಕೇತಿಕ‌ ನೆರೆ ಪರಿಹಾರ ಬಂದಿದೆ, ಕಾಪು ತಾಲೂಕು ಮಟ್ಟದ ಜನಸಂಪರ್ಕ ಸಭೆಯಲ್ಲಿ ಶಾಸಕ ಲಾಲಾಜಿ ಆರ್ ಮೆಂಡನ್.

ಕಾಪು ತಾಲೂಕು ಮಟ್ಟದ ಜನಸಂಪರ್ಕ ಸಭೆ .

ಕಾಪು: ಕಾಪು ತಾಲೂಕು ಮಟ್ಟದ ಜನ‌ಸಂಪರ್ಕ ಸಭೆಯು ಕಾಪು ವಿಧಾನಸಭಾ ಕ್ಷೇತ್ರದ ಶಾಸಕ ಲಾಲಾಜಿ ಆರ್ ಮೆಂಡನ್ ಅವರ ಉಪಸ್ಥಿತಿಯಲ್ಲಿ ಕಾಪು ಲಕ್ಷ್ಮಿ ಜನಾರ್ಧನ‌ ದೇಗುಲದ ಸಭಾಂಗಣದಲ್ಲಿ ನಡೆಯಿತು.

ಸಭೆಯಲ್ಲಿ ಶಾಸಕ ಲಾಲಾಜಿ ಆರ್ ಮೆಂಡನ್ ಮಾತಾಡಿ” ರಾಜ್ಯದಲ್ಲಿ ಉಲ್ಬಣಗೊಂಡಿರುವ ನೆರೆ ಮತ್ತು ಬರಕ್ಕೆ ಪೂರಕವಾದ ವ್ಯವಸ್ಥೆಯನ್ನ ಕಲ್ಪಿಸುವಲ್ಲಿ ಸರ್ಕಾರ ಬದ್ದವಾಗಿದ್ದು ಸಂತ್ರಸ್ತರಿಗೆ ಪರಿಹಾರ ನೀಡುವ ಕಾರ್ಯ ನಡೆಯುತ್ತಿದೆ ಆದರೆ ಕೇಂದ್ರದಿಂದ ಮಾತ್ರ ಕೇವಲ‌ ಸಾಂಕೇತಿಕ ಪರಿಹಾರ ಘೋಷನೆಯಾಗಿದೆ ಮುಂದಿನ ದಿನದಲ್ಲಿ ಹೆಚ್ಚಿನ ಪರಿಹಾರ ನೀಡುವ ಭರವಸೆ ಇದೆ ಎಂದರು.
‌ಕಾಪು ತಾಲ್ಲೂಕು ಮಟ್ಟದಲ್ಲಿ ಅಗತ್ಯವಿರುವ ಎಲ್ಲಾ ಇಲಾಖೆಗಳನ್ನ ಸನ್ನದುಗೊಳಿಸುವವಲ್ಲಿ ಸತತ ಪ್ರಯತ್ನಗಳು‌ ನಡೆಯುತ್ತಿದೆ ಅದರ ಜತೆಗೆ ಕೇಂದ್ರದ ಯೋಜನೆಗಳನ್ನ ಜನಸಾಮಾನ್ಯರಿಗೆ ಮುಟ್ಟಿಸುವ ಪ್ರಯತ್ನ ಯಶಸ್ವಿಯಾಗಿ ನಡೆಯುತ್ತಿದೆ ಎಂದರು.

ಕಸ ವಿಲೇವಾರಿಗೆ ಹೆಚ್ಚಿನ‌ ಒತ್ತನ್ನು ನೀಡುವ ಮುಖಾಂತರ ಮತ್ತು ಆದಷ್ಟು ಪ್ಲಾಸ್ಟಿಕ್ ಬಳಕೆಯನ್ನು ಕಡಿಮೆ ಮಾಡಿ ಪರ್ಯಾಯ ವ್ಯವಸ್ಥೆ ಮಾಡಿಕೊಳ್ಳುವಂತೆ ಸೇರಿದ ಜನಸ್ತೋಮದಲ್ಲಿ ವಿನಂತಿಸಿದರು.

ಮುಂದಿನ‌ ದಿನದಲ್ಲಿ ಕುಡಿಯುವ ನೀರಿಗೆ ಯಾವುದೇ ತೊಂದರೆಯಾಗದಂತೆ ಈಗಾಗಲೇ ಸೂಕ್ತ ಕ್ರಮದ ಬಗ್ಗೆ ಸ್ಥಳೀಯ ಜನಪ್ರತಿನಿಧಿಗಳ ಸಹಕಾರದಿಂದ ಕ್ರಮ ಕೈಗೊಳ್ಳವ ಪ್ರಯತ್ನ ಕೂಡ ನಡೆಯುತ್ತಿದೆ ಎಂದರು.
ಇದೇ ಸಂಧರ್ಭದಲ್ಲಿ ಫಲಾನುಭವಿಗಳಿಗೆ ವಿವಿಧ ಸವಲತ್ತುಗಳನ್ನು ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು ಮತ್ತು ತಾಲೂಕಿನ ಗ್ರಾಮ ಪಂಚಾಯತ್ ಅಧ್ಯಕ್ಷರುಗಳು, ತಾಲೂಕು ಪಂಚಾಯತ್ ಸದಸ್ಯರು,ಜಿಲ್ಲಾ ಪಂಚಾಯತ್ ಸದಸ್ಯರು ಉಪಸ್ಥಿತಿತರಿದ್ದರು.

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

10 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

11 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

11 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

11 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

12 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

12 hours ago