ಕಾಪು: ಕೇಂದ್ರ ಸರಕಾರದ ಬಜೆಟ್ ಬಗ್ಗೆ ವಿಶ್ಲೇಷಿಸುವಾಗ ಪೆಟ್ರೋಲ್, ಡೀಸೆಲ್ ಬೆಲೆ, ದುಬಾರಿಯಾಗಲಿದೆ. ಯೂರಿಯಾ, ಡಿಎಪಿ ಗೊಬ್ಬರಕ್ಕೆ,ಸೆಸ್ ಹಾಕಿ ಕೃಷಿ ವಲಯಕ್ಕೆ ,ಕೃಷಿಕರಿಗೆ, ವಿಶೇಷವಾಗಿ ಜನಸಾಮಾನ್ಯರಿಗೆ ನಿರಾಶೆ ಉಂಟುಮಾಡಿದ್ದಾರೆ.
ಈ ದೇಶದ ಎರಡನೇ ದೊಡ್ಡ ತೆರಿಗೆ ಪಾವತಿಸುವ ರಾಜ್ಯ ಕರ್ನಾಟಕ ಆದರೆ ಕರ್ನಾಟಕಕ್ಕೆ ಯಾವುದೇ ದೊಡ್ಡ ಪ್ಯಾಕೇಜ್ ನೀಡಿಲ್ಲ.ಚುನಾವಣೆಯ ದೃಷ್ಟಿಯಲ್ಲಿಟ್ಟುಕೊಂಡು ಪಶ್ಚಿಮ ಬಂಗಾಳ, ಕೇರಳ,ತಮಿಳುನಾಡು, ರಾಜ್ಯಗಳಿಗೆ ವಿಶೇಷ ಪ್ಯಾಕೇಜನ್ನು ನೀಡಿರುತ್ತದೆ.
ಇದೊಂದು ನಿರಾಶಾದಾಯಕ ಕೇಂದ್ರ ಬಜೆಟ್ ಆರ್ಥಿಕ ಸಮಸ್ಯೆನಿವಾರಣೆಯಾಗುವ ಸಾಧ್ಯತೆ ವಿರಳ, ನಿರುದ್ಯೋಗ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಉಡುಪಿ ಜಿಲ್ಲಾ ಜೆಡಿಎಸ್ ಜಿಲ್ಲಾಧ್ಯಕ್ಷ ಯೋಗೀಶ್ ವಿ ಶೆಟ್ಟಿ ಯವರು ಅಭಿಪ್ರಾಯಪಟ್ಟಿರುತ್ತಾರೆ.
ವಿಟ್ಲ: ಕಾರು ಮತ್ತು ದ್ವಿಚಕ್ರ ವಾಹನ ಭೀಕರ ಅಪಘಾತ; ಸವಾರ ಮೃತ್ಯು ವಿಟ್ಲ: ಮಿತ್ತೂರು ಸಮೀಪದ ಪರ್ಲೋಟು ಎಂಬಲ್ಲಿ ಸಂಭವಿಸಿದ…
ಉಡುಪಿ: ಸೆ. 4ರಂದು ಶ್ರೀಕೃಷ್ಣ ಜನ್ಮಾಷ್ಟಮಿ ; ಸೆ.5ರಂದು ವಿಟ್ಲಪಿಂಡಿ ಉತ್ಸವ ಉಡುಪಿ: ಉಡುಪಿ ಶ್ರೀಕೃಷ್ಣಮಠ ಪರ್ಯಾಯ ಶಿರೂರು ಮಠದ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್ ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ…
ಜವಾಬ್ದಾರಿಗಳನ್ನು ಹೊಸ ಪೀಳಿಗೆಗೆ ಹಸ್ತಾಂತರಿಸುವ ಸಮಯ ಬಂದಿದೆ : ನಿತಿನ್ ಗಡ್ಕರಿ ಮುಂಬೈ: ಈ ಹಿಂದೆ ಮಾಡುತ್ತಿದ್ದಷ್ಟು ಕೆಲಸವನ್ನು ಇನ್ನು…
ಹಬ್ಬಗಳ ಹಿನ್ನೆಲೆ : ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ ರಾತ್ರಿ 11:30 ಗಂಟೆಯ ನಂತರ ಮೆರವಣಿಗೆ ,…
ಸೆ. 1 ರಿಂದ 10 ರವರೆಗೆ ಬೃಹತ್ ಪಾದಯಾತ್ರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬೆಂಗಳೂರು : ರಾಜ್ಯ ಸರ್ಕಾರದ…