ಕಾಪು: ಕೇಂದ್ರ ಸರಕಾರದ ಬಜೆಟ್ ಬಗ್ಗೆ ವಿಶ್ಲೇಷಿಸುವಾಗ ಪೆಟ್ರೋಲ್, ಡೀಸೆಲ್ ಬೆಲೆ, ದುಬಾರಿಯಾಗಲಿದೆ. ಯೂರಿಯಾ, ಡಿಎಪಿ ಗೊಬ್ಬರಕ್ಕೆ,ಸೆಸ್ ಹಾಕಿ ಕೃಷಿ ವಲಯಕ್ಕೆ ,ಕೃಷಿಕರಿಗೆ, ವಿಶೇಷವಾಗಿ ಜನಸಾಮಾನ್ಯರಿಗೆ ನಿರಾಶೆ ಉಂಟುಮಾಡಿದ್ದಾರೆ.
ಈ ದೇಶದ ಎರಡನೇ ದೊಡ್ಡ ತೆರಿಗೆ ಪಾವತಿಸುವ ರಾಜ್ಯ ಕರ್ನಾಟಕ ಆದರೆ ಕರ್ನಾಟಕಕ್ಕೆ ಯಾವುದೇ ದೊಡ್ಡ ಪ್ಯಾಕೇಜ್ ನೀಡಿಲ್ಲ.ಚುನಾವಣೆಯ ದೃಷ್ಟಿಯಲ್ಲಿಟ್ಟುಕೊಂಡು ಪಶ್ಚಿಮ ಬಂಗಾಳ, ಕೇರಳ,ತಮಿಳುನಾಡು, ರಾಜ್ಯಗಳಿಗೆ ವಿಶೇಷ ಪ್ಯಾಕೇಜನ್ನು ನೀಡಿರುತ್ತದೆ.
ಇದೊಂದು ನಿರಾಶಾದಾಯಕ ಕೇಂದ್ರ ಬಜೆಟ್ ಆರ್ಥಿಕ ಸಮಸ್ಯೆನಿವಾರಣೆಯಾಗುವ ಸಾಧ್ಯತೆ ವಿರಳ, ನಿರುದ್ಯೋಗ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಉಡುಪಿ ಜಿಲ್ಲಾ ಜೆಡಿಎಸ್ ಜಿಲ್ಲಾಧ್ಯಕ್ಷ ಯೋಗೀಶ್ ವಿ ಶೆಟ್ಟಿ ಯವರು ಅಭಿಪ್ರಾಯಪಟ್ಟಿರುತ್ತಾರೆ.
ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ : ಶೇಖ್ ಹಸೀನಾ ನವದೆಹಲಿ,:ನನ್ನನ್ನು ಬಂಧಿಸಬಹುದು ಅಥವಾ ಕೊಲ್ಲಬಹುದು, ಯಾವುದಕ್ಕೂ ನಾನು…
ಕೊಟೇಶ್ವರ ರಸ್ತೆ ಅಪಘಾತ : ಅತಿವೇಗ ಅಜಾಗರೂಕತೆಯ ಚಾಲನೆ ; ಬೈಕ್ ಸವಾರನ ಸಾವಿಗೆ ಕಾರಣನಾದ ಲಾರಿ ಚಾಲಕನ ಬಂಧನ ಉಡುಪಿ:…
ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆ ಬೆಂಗಳೂರು/ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಕೊನೆಗೂ ದಿನಾಂಕ…
ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್ಪಾಲ್ ಯಾದವ್ಗೆ 3 ತಿಂಗಳ ಜೈಲು ಶಿಕ್ಷೆ ನವದೆಹಲಿ: ಚೆಕ್ ಬೌನ್ಸ್…
ರೈಲಿನಲ್ಲಿ ಸಂಚರಿಸುವ ಮುನ್ನ ಹೊಸ ನಿಯಮ ತಿಳ್ಕೊಳ್ಳಿ : ಇನ್ಮುಂದೆ ಮೊಬೈಲ್ನಲ್ಲಿ ಟಿಕಟ್ ತೋರಿಸಿದರೆ ದಂಡ ಫಿಕ್ಸ್ ನವದೆಹಲಿ :ಡಿಜಿಟಲ್…
ಸುರತ್ಕಲ್ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ ಮಂಗಳೂರು: ನಗರದ ಸುರತ್ಕಲ್ ಪೊಲೀಸ್…