ಕಾಪು: ಕೇಂದ್ರ ಸರಕಾರದ ಬಜೆಟ್ ಬಗ್ಗೆ ವಿಶ್ಲೇಷಿಸುವಾಗ ಪೆಟ್ರೋಲ್, ಡೀಸೆಲ್ ಬೆಲೆ, ದುಬಾರಿಯಾಗಲಿದೆ. ಯೂರಿಯಾ, ಡಿಎಪಿ ಗೊಬ್ಬರಕ್ಕೆ,ಸೆಸ್ ಹಾಕಿ ಕೃಷಿ ವಲಯಕ್ಕೆ ,ಕೃಷಿಕರಿಗೆ, ವಿಶೇಷವಾಗಿ ಜನಸಾಮಾನ್ಯರಿಗೆ ನಿರಾಶೆ ಉಂಟುಮಾಡಿದ್ದಾರೆ.
ಈ ದೇಶದ ಎರಡನೇ ದೊಡ್ಡ ತೆರಿಗೆ ಪಾವತಿಸುವ ರಾಜ್ಯ ಕರ್ನಾಟಕ ಆದರೆ ಕರ್ನಾಟಕಕ್ಕೆ ಯಾವುದೇ ದೊಡ್ಡ ಪ್ಯಾಕೇಜ್ ನೀಡಿಲ್ಲ.ಚುನಾವಣೆಯ ದೃಷ್ಟಿಯಲ್ಲಿಟ್ಟುಕೊಂಡು ಪಶ್ಚಿಮ ಬಂಗಾಳ, ಕೇರಳ,ತಮಿಳುನಾಡು, ರಾಜ್ಯಗಳಿಗೆ ವಿಶೇಷ ಪ್ಯಾಕೇಜನ್ನು ನೀಡಿರುತ್ತದೆ.
ಇದೊಂದು ನಿರಾಶಾದಾಯಕ ಕೇಂದ್ರ ಬಜೆಟ್ ಆರ್ಥಿಕ ಸಮಸ್ಯೆನಿವಾರಣೆಯಾಗುವ ಸಾಧ್ಯತೆ ವಿರಳ, ನಿರುದ್ಯೋಗ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಉಡುಪಿ ಜಿಲ್ಲಾ ಜೆಡಿಎಸ್ ಜಿಲ್ಲಾಧ್ಯಕ್ಷ ಯೋಗೀಶ್ ವಿ ಶೆಟ್ಟಿ ಯವರು ಅಭಿಪ್ರಾಯಪಟ್ಟಿರುತ್ತಾರೆ.
ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…
ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…
ಬೆಳ್ತಂಗಡಿ: ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…
ಕಾಸರಗೋಡು : ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…
ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್ಲೈನ್ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…