ಕೇಂದ್ರ ಲಲಿತ ಕಲಾ ಅಕಾಡೆಮಿ ಆಯೋಜಿಸಿದ್ದ 62 ನೇ ವಾರ್ಷಿಕ ಚಿತ್ರಕಲಾ ಪ್ರದರ್ಶನದಲ್ಲಿ ಹಿರಿಯ ಪತ್ರಿಕಾ ಛಾಯಾಗ್ರಾಹಕ ಆಸ್ಟ್ರೋ ಮೋಹನ್ ಅವರ ಚಿತ್ರ ಕಲಾಕೃತಿ ಶುಭೋದಯ ಪ್ರದರ್ಶನ ಗೊಂಡಿದೆ .
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ನಿರ್ಮಿಸಲಾದ ಈ ಚಿತ್ರ ಕೃತಿ ಕಲಾಚಿತ್ರ ವಿಭಾಗದಲ್ಲಿ ಆಯ್ಕೆಗೊಂಡಿರುವುದು ಬಹು ಪ್ರಶಂಸೆಗೆ ಪಾತ್ರವಾಗಿದೆ. ದೇಶದ 2351 ಕಲಾವಿದರಿಂದ 5450 ಕಲಾಕೃತಿಗಳು ಆಯ್ಕೆಗೆ ಆಗಮಿಸಿದ್ದವು. ಅದರಲ್ಲಿ ಕೇವಲ ೩೦೦ ಕಲಾಕೃತಿನ್ನು ಮಾತ್ರ ಪ್ರದರ್ಶನಕ್ಕೆ ಆಯ್ಕೆ ಮಾಡಲಾಗಿತ್ತು.
ಉಡುಪಿ : ಅಕ್ಕ ಕೆಫೆ ನಿರ್ವಹಣೆ ; ಏ. 13 ರಂದು ನೇರ ಸಂದರ್ಶನ ಉಡುಪಿ : ರಾಷ್ಟ್ರೀಯ ಗ್ರಾಮೀಣ…
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಉಡುಪಿ ಜಿಲ್ಲೆ ಪ್ರಥಮ, ದ.ಕ ಜಿಲ್ಲೆ ದ್ವೀತಿಯ ಬೆಂಗಳೂರು: 2025-26ನೇ ಸಾಲಿನ ದ್ವೀತಿಯ…
ಗುಜರಾತ್ ಜನರ ಭಾವನೆಗಳನ್ನು ನೋಯಿಸುವುದು ನನ್ನ ಉದ್ದೇಶವಾಗಿರಲಿಲ್ಲ .. ಗುಜರಾತಿಗಳು ಅನಕ್ಷರಸ್ಥರು ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಖರ್ಗೆ ಬೆಂಗಳೂರು: ಕೇರಳ…
ಮಂಗಳೂರು : ಗುರುಪುರ ಬಳಿ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ; ಬಸ್ ಚಾಲಕನಿಗೆ ಗಂಭೀರ ಗಾಯ ಮಂಗಳೂರು:…
ಬಾಗಲಕೋಟೆ: ಕ್ಷುಲ್ಲಕ ಕಾರಣಕ್ಕೆ ಯುವ ಪ್ರೇಮಿಗಳು ಸಾವಿಗೆ ಶರಣು ಬಾಗಲಕೋಟೆ: ಯುವ ಪ್ರೇಮಿಗಳಿಬ್ಬರು ನೇಣು ಹಾಕಿಕೊಂಡು ಸಾವಿಗೆ ಶರಣಾದಂತಹ ಆಘಾತಕಾರಿ…
ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ಬೆಂಗಳೂರು: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬಹುದಿನಗಳ ನಿರೀಕ್ಷೆ ಕೊನೆಗೂ ಅಂತ್ಯಗೊಳ್ಳಲಿದೆ. ನಾಳೆ (ಏಪ್ರಿಲ್…