ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರ ಎರಡನೇ ಅವಧಿಯ ಮೊದಲ ಬೃಹತ್ ಸಂಪುಟ ಪುರ್ನರಚನೆಯ ಮುನ್ನ ಸಚಿವರಾದ ಡಿವಿ ಸದಾನಂದಗೌಡ ಸೇರಿದಂತೆ ಸಂತೋಷ್ ಗಂಗ್ವಾರ್, ರಮೇಶ್ ಪೋಖ್ರಿಯಾಲ್ ನಿಶಾಂಕ್ ಹಾಗೂ ದೇಬಶ್ರೀ ಚೌಧರಿ ಅವರು ಬುಧವಾರ ರಾಜೀನಾಮೆ ನೀಡಿದ್ದಾರೆ.
ಜ್ಯೋತಿರಾಧಿತ್ಯ ಸಿಂಧಿಯಾ ಸೇರಿದಂತೆ ಸರ್ಬಾನಂದ ಸೋನೊವಾಲ್, ನಾರಾಯಣ್ ರಾಣೆ ಹಾಗೂ ಪಶುಪತಿನಾಥ್ ರಾಸ್ ಅವರ ಹೆಸರುಗಳು ನೂತನ ಸಂಪುಟಕ್ಕೆ ಸೇರ್ಪಡೆಯಾಗಲಿವೆ ಎಂದು ಕೇಳಿ ಬರುತ್ತಿದೆ.
ತಮ್ಮ ಸಚಿವ ಸ್ಥಾನಕ್ಕೆ ಕೇಂದ್ರ ಶಿಕ್ಷಣ ಸಚಿವರಾಗಿದ್ದಂತ ರಮೇಶ್ ಪೋಖ್ರಿಯಾಲ್ ಅವರು ರಾಜೀನಾಮೆ ನೀಡಿದ್ದಾರೆ. ಅಲ್ಲದೇ, 43 ನೂತನ ಸಚಿವರು ಇಂದು ಮೋದಿ ಸಂಪುಟಕ್ಕೆ ಸೇರ್ಪಡೆಯಾಗಲಿದ್ದಾರೆ ಎನ್ನಲಾಗಿದೆ.
ಇದು ಅತ್ಯಂತ ಕಿರಿಯ ಕ್ಯಾಬಿನೆಟ್ ಆಗಿರುತ್ತದೆ. ಒಬಿಸಿಗಳು, ಎಸ್ಸಿಗಳು ಹಾಗೂ ಎಸ್ಟಿಗಳ ದಾಖಲೆಯ ಪ್ರಾತಿನಿಧ್ಯ, ಹೆಚ್ಚಿನ ಮಹಿಳಾ ಆಯ್ಕೆಗಳನ್ನು ಹೊಂದಿರುತ್ತದೆ. ಇಂದು ಸಂಜೆ 6 ಗಂಟೆಗೆ ಘೋಷಿಸಲಿರುವ ಹೊಸ ಸಚಿವ ಸಂಪುಟವು, ಹಿಂದುಳಿದ ಮತ್ತು ಬುಡಕಟ್ಟು ಸಮುದಾಯಗಳ ಪ್ರಾತಿನಿಧ್ಯದ ಬಗ್ಗೆ ವಿಶೇಷ ಗಮನ ಹರಿಸಲಿದೆ ಎಂದು ಮೂಲಗಳು ತಿಳಿಸಿವೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…