Featured

ಕೇಂದ್ರ ಸರಕಾರದಿಂದ ನಾಡದೋಣಿ ಮೀನುಗಾರಿಕೆಗೆ ಹೆಚ್ಚುವರಿ ಸೀಮೆ ಎಣ್ಣೆ ಬಿಡುಗಡೆ : ಯಶ್ ಪಾಲ್ ಸುವರ್ಣ ಅಭಿನಂದನೆ -Vishwanews24

ಕೇಂದ್ರ ಸರಕಾರದಿಂದ ನಾಡದೋಣಿ ಮೀನುಗಾರಿಕೆಗೆ ಹೆಚ್ಚುವರಿ ಸೀಮೆ ಎಣ್ಣೆ ಬಿಡುಗಡೆ : ಯಶ್ ಪಾಲ್ ಸುವರ್ಣ ಅಭಿನಂದನೆ -Vishwanews24

ಕರಾವಳಿ ಜಿಲ್ಲೆಯ ನಾಡ ದೋಣಿ ಮೀನುಗಾರರ ಮೀನುಗಾರರ ಬೇಡಿಕೆಗೆ ಸ್ಪಂದಿಸಿ 3540 ಕಿಲೋ ಲೀಟರ್ ಸೀಮೆಎಣ್ಣೆ ಬಿಡುಗಡೆ ಗೊಳಿಸಿದ ಕೇಂದ್ರ ಸರಕಾರಕ್ಕೆ ಸಮಸ್ತ ಮೀನುಗಾರರ ಪರವಾಗಿ ಅಭಿನಂದನೆ ಸಲ್ಲಿಸುವುದಾಗಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಷನ್ ಅಧ್ಯಕ್ಷರಾದ ಯಶ್ ಪಾಲ್ ಸುವರ್ಣ ತಿಳಿಸಿದ್ದಾರೆ.

ಪ್ರಸ್ತುತ 2021-22 ನೇ ಸಾಲಿನಲ್ಲಿ ಈಗಾಗಲೇ 7080 ಕಿಲೋ ಲೀಟರ್ ಸೀಮೆಎಣ್ಣೆ ಬಿಡುಗಡೆ ಗೊಳಿಸಿದ್ದು, ಇದೀಗ ನಾಡದೋಣಿ ಗಾರರ ಬೇಡಿಕೆಯನ್ನು ಪುರಸ್ಕರಿಸಿ ಹೆಚ್ಚುವರಿ ಸೀಮೆಎಣ್ಣೆ ಬಿಡುಗಡೆಗೊಳಿಸಿದೆ.

ರಾಜ್ಯದ 10,100ಕ್ಕೂ ಅಧಿಕ ನಾಡ ದೋಣಿಯ 60,000 ಕ್ಕಿಂತಲೂ ಹೆಚ್ಚಿನ ಮೀನುಗಾರರಿಗೆ ಅನುಕೂಲವಾಗಿದ್ದು, ಈ ಬಗ್ಗೆ ವಿಶೇಷ ಮುತುವರ್ಜಿ ವಹಿಸಿ ಸೀಮೆ ಎಣ್ಣೆ ಬಿಡುಗಡೆ ಗೊಳಿಸಿದ ಪ್ರಧಾನಿ ಶ್ರೀ ನರೇಂದ್ರ ಮೋದಿ, ಕೇಂದ್ರ ಪೆಟ್ರೋಲಿಯಂ ಸಚಿವರಾದ ಹರ್ದೀಪ್ ಸಿಂಗ್ ಪುರಿ, ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವರಾದ ಶೋಭಾ ಕರಂದ್ಲಾಜೆ, ಸಂಸದರಾದ ಶ್ರೀ ನಳಿನ್ ಕುಮಾರ್ ಕಟೀಲ್, ಶ್ರೀ ಬಿ ವೈ ರಾಘವೇಂದ್ರ ಹಾಗೂ ಮೀನುಗಾರಿಕೆ ಮತ್ತು ಬಂದರು ಸಚಿವರಾದ ಶ್ರೀ ಅಂಗಾರ ರವರಿಗೆ ಧನ್ಯವಾದ ಸಲ್ಲಿಸುವುದಾಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ – vishwanews24

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…

1 hour ago

ಬೀದರ್ : ಮಳೆ ಆರ್ಭಟ ; ಸಿಡಿಲು ಬಡಿದು ಯುವಕ ಸಾವು – vishwanews24

ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…

2 hours ago

ಬೆಳ್ತಂಗಡಿ:  ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಿಂದ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ – vishwanews24

ಬೆಳ್ತಂಗಡಿ:  ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…

2 hours ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…

3 hours ago

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು – vishwanews24

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…

4 hours ago

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? – vishwanews24

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…

4 hours ago