ಹೊಸದಿಲ್ಲಿ: ಕೇಂದ್ರ ಸರಕಾರದಿಂದ ರಾಜ್ಯಕ್ಕೆ 1029.39 ಕೋಟಿ ರೂ. ಬರ ಪರಿಹಾರ ಘೋಷಣೆ ಮಾಡಲಾಗಿದೆ. ಕಳೆದ ವರ್ಷ ಹಿಂಗಾರು ಅವಧಿಯಲ್ಲಿ ಸಂಭವಿಸಿದ ಬರಕ್ಕೆ ಕೇಂದ್ರ ಸರಕಾರ ಇದೀಗ ಪರಿಹಾರ ಘೋಷಣೆ ಮಾಡಿದೆ.
ಗೃಹ ಸಚಿವ ಅಮಿತ್ ಶಾ ಅಧ್ಯಕ್ಷತೆ ಹಾಗೂ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿದ್ದ ಉನ್ನತ ಮಟ್ಟದ ಸಮಿತಿ ಕೇಂದ್ರದಿಂದ ಹೆಚ್ಚುವರಿ ನೆರವು ಘೋಷಣೆ ಮಾಡಿದ್ದಾರೆ.
ಒಡಿಶಾದಲ್ಲಿ ಚಂಡಮಾರು ಫನಿಯಿಂದಾದ ಹಾನಿಗೆ 3338.22 ಕೋಟಿ ರೂ. ಘೋಷಣೆ ಮಾಡಲಾಗಿದ್ದು, ರಾಜ್ಯದಲ್ಲಿನ ಹಿಂಗಾರು ಅವಧಿಯ ಬರ ಪರಿಸ್ಥಿತಿಗಾಗಿ 1029.39 ಕೋಟಿ ರೂ. ನೆರವು ಘೋಷಣೆ ಮಾಡಿದೆ. ಅಂತೆಯೇ ಹಿಮಾಚಲ ಪ್ರದೇಶದಲ್ಲಿ ಉಂಟಾದ ಹಿಮಪಾತದಿಂದಾದ ನಷ್ಟ ಪರಿಹಾರವಾಗಿ 64.49 ಕೋಟಿ ರೂ. ನೆರವು ಘೋಷಣೆ ಮಾಡಿದೆ.
ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ…
ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ ಹಾಸನ: ಡೆತ್ ನೋಟ್ ಬರೆದಿಟ್ಟು 21 ವರ್ಷದ ಪ್ಯಾರಾಮೆಡಿಕಲ್ ವಿದ್ಯಾರ್ಥಿಯೋರ್ವ…
ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘ ಸಭೆ ೨೦೨೩-೨೦೨೪ ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ…
ಆನ್ಲೈನ್ನಲ್ಲಿ ಮಾರಾಟ ಮಾಡೋ ತರಕಾರಿಗೆ ಕೆಮಿಕಲ್ ಸ್ಪ್ರೇ ಮಾಡುವ ಬಗ್ಗೆ ದೂರು ಬಂದಿದೆ.. ಪರಿಶೀಲನೆ ಮಾಡ್ತಿದ್ದೇವೆ, ಮುಂದಿನ ದಿನಗಳಲ್ಲಿ ಕ್ರಮ…
ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ ಕಾಸರಗೋಡು :…
ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ಇನ್ನು ಮುಂದೆ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ: ಡಿ.ಕೆ. ಶಿ ಸ್ಪಷ್ಟನೆ…