ಬೆಂಗಳೂರು: ಅತಿವೃಷ್ಟಿ ಮತ್ತು ಪ್ರವಾಹ ಹಾನಿಗೆ ಕೇಂದ್ರ ಸರ್ಕಾರ ಮುಂಗಡ 395 ಕೋಟಿ ರೂ. ಬಿಡುಗಡೆ ಮಾಡಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದ್ದಾರೆ.
ರಾಜ್ಯದಲ್ಲಿ ಅತಿವೃಷ್ಟಿಯಿಂದ ಉಂಟಾದ ಹಾನಿಗೆ ಕೂಡಲೇ ಹಣ ಬಿಡುಗಡೆ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿಯವರಿಗೆ ಮನವಿ ಮಾಡಿದ್ದೆವು. ಅದರಂತೆ ರಾಜ್ಯದ ಮನವಿಗೆ ಕೂಡಲೇ ಸ್ಪಂದಿಸಿದ ಕೇಂದ್ರ ಸರ್ಕಾರ, ಎಸ್ ಡಿಆರ್ ಎಫ್ ಅಡಿ ₹395.5 ಕೋಟಿ ಹಣವನ್ನು ಈಗ ಮುಂಗಡವಾಗಿ ಬಿಡು ಗಡೆ ಮಾಡಿರುವುದು ಸಂತಸ ತಂದಿದೆ ಎಂದು ಆರ್.ಅಶೋಕ್ ತಿಳಿಸಿದ್ದಾರೆ.
ಎಸ್ ಡಿಆರ್ ಎಫ್ ಅಡಿಯಲ್ಲಿ ಮುಂಗಡ 395 ಕೋಟಿ ರೂ ಬಿಡುಗಡೆ ಮಾಡಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ಹಾಗು ಕೇಂದ್ರ ಗೃಹ ಸಚಿವ ಅಮಿತ್ ಷಾಗೆ ರಾಜ್ಯದ ಜನತೆಯ ಪರವಾಗಿ ಧನ್ಯವಾದಗಳನ್ನು ಸಲ್ಲಿಸಿದ್ದಾರೆ.
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…