ನವದೆಹಲಿ : ಕೇಂದ್ರ ಸರ್ಕಾರವು ರೈತರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಯುರಿಯಾಯೇತರ ರಸಗೊಬ್ಬರಗಳ ಮೇಲಿನ ಸಬ್ಸಿಡಿಯನ್ನು ಕೇಂದ್ರ ಸರ್ಕಾರವು ಹೆಚ್ಚಳ ಮಾಡಿದೆ.
ಕೇಂದ್ರ ಸರ್ಕಾರವು ರೈತರ ಕೃಷಿ ಭೂಮಿಗೆ ಅಗ್ಗದ ದರದಲ್ಲಿ ಪೋಷಕಾಂಶಗಳನ್ನು ತಲುಪಿಸುವ ನಿಟ್ಟಿನಲ್ಲಿ ಈ ಕ್ರಮ ಕೈಗೊಂಡಿದ್ದು, ಕೇಂದ್ರದ ಬೊಕ್ಕಸಕ್ಕೆ ಪ್ರಸಕ್ತ ಹಣಕಾಸು ವರ್ಷದಲ್ಲಿ 22,875.50 ಕೋಟಿ ರೂ. ಹೊರೆ ಬೀಳಲಿದೆ. ಪ್ರಧಾನಿ ಮೋದಿ ನೇತೃತ್ವದಲ್ಲಿ ನಡೆದ ಹಣಕಾಸು ವ್ಯವಹಾರಗಳ ಸಮಿತಿಯ ಸಭೆಯಲ್ಲಿ ಈ ಮಹತ್ವದ ತೀರ್ಮಾನ ಹೊರಬಿದ್ದಿದೆ.
ಫಾಸ್ಟೆಟಿಕ್ ಮತ್ತು ಪೋಟ್ಯಾಸಿಕ್ ರಸಗೊಬ್ಬರಗಳಿಗೆ 2019-20 ರಲ್ಲಿ ಸಬ್ಸಡಿಯನ್ನು ಹೆಚ್ಚಿಸಲಾಗಿದೆ. ಸಬ್ಸಿಡಿಯನ್ನು ಕೆ.ಜಿ. ನೈಟ್ರೋಜನ್ ಗೆ 18.90, ಫಾಸ್ಫರಸ್ ಗೆ 15,11 ರೂ, ಪೋಟಾಷ್ ಗೆ ರೂ. 11.12, ಸಲ್ಫರ್ ಗೆ ರೂ. 3.56 ರೂ. ಹೆಚ್ಚಿಸಲಾಗಿದೆ ಎಂದು ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಪ್ರಕಾಶ್ ಜಾವಡೇಕರ್ ಮಾಹಿತಿ ನೀಡಿದ್ದಾರೆ.
ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…
ಉಡುಪಿ : ಮಲಬಾರ್ ಗೋಲ್ಡ್ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ ಉಡುಪಿ : ಮಲಬಾರ್…
ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…
ಪ್ರಧಾನಿ ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…
ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…
ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…