ನವದೆಹಲಿ: ಕೇಂದ್ರ ಸರ್ಕಾರದ ನೂತನ ಕೃಷಿ ಕಾನೂನುಗಳನ್ನು ರದ್ದುಪಡಿಸದಿದ್ದರೆ ಖೇಲ್ ರತ್ನ ಪ್ರಶಸ್ತಿ ವಾಪಸ್ ನೀಡುವುದಾಗಿ ಬಾಕ್ಸರ್ ವಿಜೇಂದರ್ ಸಿಂಗ್ ಹೇಳಿದ್ದಾರೆ.
ಹರಿಯಾಣ- ದೆಹಲಿ ಗಡಿಯಾದ ಸಿಂಗುವಿನಲ್ಲಿ ಕಳೆದ 11 ದಿನಗಳಿಂದ ಪ್ರತಿಭಟನೆ ನಡೆಸುತ್ತಿರುವ ರೈತರೊಂದಿಗೆ ಸೇರಿ ಮಾತನಾಡಿದ ವಿಜೇಂದರ್ ಸಿಂಗ್, ನಮ್ಮ ದೊಡ್ಡಣ್ಣ ಪಂಜಾಬ್ ಇಲ್ಲಿರುವುದರಿಂದ ಇಲ್ಲಿಗೆ ಬಂದಿದ್ದೇನೆ. ಸರ್ಕಾರವು ಕೃಷಿ ಕಾನೂನುಗಳನ್ನು ಹಿಂತೆಗೆದುಕೊಳ್ಳದಿದ್ದರೆ, ರಾಷ್ಟ್ರದ ಅತ್ಯುನ್ನತ ಕ್ರೀಡಾ ಗೌರವ ಖೇಲ್ ರತ್ನವನ್ನು ವಾಪಸ್ ನೀಡುವುದಾಗಿ ತಿಳಿಸಿದರು.
ಕೃಷಿ ಕಾನೂನುಗಳ ಜಾರಿಗೆ ಬರುವ ಮುಂಚಿನಿಂದಲೂ ರೈತರ ಐಕ್ಯತೆ ಯಾವಾಗಲೂ ಇರುವುದಾಗಿ ಅವರು ಹೇಳಿದ್ದಾರೆ. ಈ ನಡುವೆ ಮಾಜಿ ರಾಷ್ಟ್ರೀಯ ಬಾಕ್ಸಿಂಗ್ ತರಬೇತುದಾರ ಗುರ್ಬಾಕ್ಷ್ ಸಿಂಗ್ ಸಂಧು ರೈತರ ಹೋರಾಟಕ್ಕೆ ಬೆಂಬಲ ಸೂಚಿಸಿ ದ್ರೋಣಚಾರ್ಯ ಪ್ರಶಸ್ತಿಯನ್ನು ಹಿಂತಿರುಗಿಸಲು ನಿರ್ಧರಿಸಿದ್ದಾರೆ.
ಇ.ಡಿ, ಐಟಿಯವರು ಬಿಜೆಪಿಗೆ ಸಹಾಯ ಮಾಡುತ್ತಿದ್ದಾರೆ : ದಿನೇಶ್ ಗುಂಡೂರಾವ್ ಆರೋಪ ಮಂಗಳೂರು: ಚುನಾವಣೆ ಗೆಲ್ಲಲು ಬಿಜೆಪಿಯಿಂದ ಚುನಾವಣಾ ಆಯೋಗದ…
ಕೇರಳ ವಿಧಾನಸಭೆಯ ನೂತನ ಸ್ಪೀಕರ್ ಆಗಿ ತಿರುವಾಂಚೂರ್ ರಾಧಾಕೃಷ್ಣನ್ ಆಯ್ಕೆ ತಿರುವನಂತಪುರಂ : ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಎಂಟು…
ಕಟಪಾಡಿಯಲ್ಲಿ ಮೇ.22 ,23, 24 ರಂದು ಹಲಸು ಮೇಳ - 2026 ಕಟಪಾಡಿಯ SVS ಕ್ರೀಡಾಂಗಣದಲ್ಲಿ ಮೇ 22 ರಿಂದ…
ವಿಟ್ಲ : ಅಕ್ರಮ ಗೋ ಸಾಗಾಟ ಆರೋಪ: ಗೋವು ಸಹಿತ ವಾಹನ ಚಾಲಕ ವಶಕ್ಕೆ ಕೊಳ್ನಾಡು: ಪಂಜರಕೋಡಿ ಎಂಬಲ್ಲಿ ಪಿಕಪ್…
ಉಡುಪಿ : ಮೀನು ಮಾರಾಟ ಫೆಡರೇಶನ್ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ : ಯಶ್ಪಾಲ್ ಎ ಸುವರ್ಣ ಉಡುಪಿ:…
ಉಡುಪಿ: ಜೂ.1ರಿಂದ ಡಾ.ಟಿಎಂಎ ಪೈ ಆಸ್ಪತ್ರೆ ಸ್ಥಳಾಂತರ ಉಡುಪಿ : ಉಡುಪಿಯ ಡಾ. ಟಿಎಂಎ ಪೈ ಆಸ್ಪತ್ರೆಯು ಉಡುಪಿ ಸ್ವಾಗತ…