ನವದೆಹಲಿ : ಕೇಂದ್ರ ಸರ್ಕಾರ ಲಸಿಕೆ ತಂತ್ರವನ್ನು ನೋಟ್ ಬ್ಯಾನ್ಗೆ ಹೋಲಿಕೆ ಮಾಡಿರುವ ಕಾಂಗ್ರೆಸ್ ಮುಖಂಡ, ಸಂಸದ ರಾಹುಲ್ ಗಾಂಧಿ ಕೇಂದ್ರ ಸರ್ಕಾರದ ಲಸಿಕೆ ತಂತ್ರವು ನೋಟ್ ಬ್ಯಾನ್ಗಿಂತ ಕಡಿಮೆಯೇನಿಲ್ಲ ಎಂದು ಹೇಳಿದ್ದಾರೆ.
ಕೊರೊನಾ ಲಸಿಕೆ ಅಭಿಯಾನದ ಬಗ್ಗೆ ಟ್ವೀಟ್ ಮೂಲಕ ಕೇಂದ್ರ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದ ಅವರು, ”ಕೇಂದ್ರ ಸರ್ಕಾರದ ಲಸಿಕೆ ತಂತ್ರವು ನೋಟ್ ಬ್ಯಾನ್ಗಿಂತ ಕಡಿಮೆಯೇನಿಲ್ಲ. ಜನರು ಸಾಲಿನಲ್ಲಿ ನಿಲ್ಲಬೇಕಾಗುತ್ತದೆ. ಹಣ, ಆರೋಗ್ಯ ಹಾಗೂ ಪ್ರಾಣ ನಷ್ಟವನ್ನೂ ಅನುಭವಿಸಬೇಕಾಗುತ್ತದೆ. ಕೊನೆಯಲ್ಲಿ, ಕೆಲವೇ ಕೈಗಾರಿಕೋದ್ಯಮಿಗಳು ಮಾತ್ರ ಪ್ರಯೋಜನ ಪಡೆಯುತ್ತಾರೆ” ಎಂದು ಹೇಳಿದ್ದಾರೆ.
ಈ ಮೂಲಕ ಕೇಂದ್ರ ಸರ್ಕಾರದ ನೋಟ್ ಬ್ಯಾನ್ ಹಾಗೂ ಲಸಿಕೆ ತಂತ್ರವು ಕೇವಲ ಕೈಗಾರಿಕೋದ್ಯಮಿಗಳಿಗೆ ಉಪಯುಕ್ತವಾಗಿದ್ದು ಸಾಮಾನ್ಯ ಜನರಿಗೆ ಅಲ್ಲ ಎಂದು ಆರೋಪಿಸಿದ್ದಾರೆ.
ಮೇ 1 ರಿಂದ 18 ವರ್ಷಕ್ಕಿಂತ ಮೇಲ್ಪಟ್ಟವರು ಕೊರೊನಾ ಲಸಿಕೆ ಪಡೆಯಬಹುದಾಗಿದೆ.
ಶಿರ್ವ : ಗ್ರಾ.ಪಂ.ಅಧ್ಯಕ್ಷ ಚುನಾವಣೆ : ಅಧ್ಯಕ್ಷ ಗಾದಿ ಕಾಂಗ್ರೆಸ್ ತೆಕ್ಕೆಗೆ -Vishwanews24
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…