ಬೆಂಗಳೂರು: “ಅಡುಗೆ ಅನಿಲ, ಪೆಟ್ರೋಲ್, ಡೀಸೆಲ್ ದರ ಏರಿಕೆ ಮಾಡಿ ಜನ ಸಾಮಾನ್ಯರ ಮೇಲೆ ಹೊರೆ ಹೆಚ್ಚಿಸಿರುವ ಕೇಂದ್ರ ಸರ್ಕಾರದ ವಿರುದ್ಧ ಬಿಜೆಪಿಗರು ಜನಾಕ್ರೋಶ ಯಾತ್ರೆ ಮಾಡಲಿ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದ್ದಾರೆ.
ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ ಪಿಜಿ ಹಾಗೂ ಇಂಧನ ತೈಲಗಳ ದರ ಏರಿಕೆ ಮಾಡಿರುವ ಕೇಂದ್ರ ಸರ್ಕಾರದ ನಿರ್ಧಾರದ ಬಗ್ಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಪ್ರತಿಕ್ರಿಯೆ ನೀಡಿ ರಾಜ್ಯ ಬಿಜೆಪಿ ನಾಯಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
“ರಾಜ್ಯದಲ್ಲಿ ಬಿಜೆಪಿ ಸ್ನೇಹಿತರು ಜನಾಕ್ರೋಶ ಯಾತ್ರೆ ಮಾಡುತ್ತಿದ್ದು, ಇವರಿಗೆ ಕೇಂದ್ರ ಬಿಜೆಪಿ ಸರ್ಕಾರ ಬೆಲೆ ಏರಿಕೆ ಮಾಡಿ ಕಪಾಳಮೋಕ್ಷ ಮಾಡಿದೆ. ಬಿಜೆಪಿ ನಾಯಕರು ತಮ್ಮ ಆಕ್ರೋಶವನ್ನು ಕೇಂದ್ರ ಸರ್ಕಾರದ ವಿರುದ್ಧ ಮುಂದುವರಿಸಲಿ ಎಂದು ನಮ್ರತೆಯಿಂದ ಮನವಿ ಮಾಡುತ್ತೇನೆ” ಎಂದು ವ್ಯಂಗ್ಯವಾಡಿದ್ದಾರೆ.
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…