ನವದೆಹಲಿ : ಜಮ್ಮು ಮತ್ತು ಕಾಶ್ಮೀರದಲ್ಲಿ ಕಾಂಗ್ರೆಸ್ ಘಟಕದ ಮುಖ್ಯಸ್ಥ ಗುಲಾಮ್ ಅಹ್ಮದ್ ಮಿರ್ ಮತ್ತು ಹಿರಿಯ ನಾಯಕ ರವೀಂದ್ರ ಶರ್ಮಾ ಅವರ ಬಂಧನವನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಖಂಡಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ರಾಹುಲ್ ಗಾಂಧಿ, ಜಮ್ಮು ಮತ್ತು ಕಾಶ್ಮೀರದ ಪಕ್ಷದ ಮುಖ್ಯಸ್ಥ ಗುಲಾಮ್ ಅಹ್ಮದ್ ಮಿರ್ ಮತ್ತು ವಕ್ತಾರ ರವೀಂದರ್ ಶರ್ಮಾ ಅವರ ಬಂಧನವನ್ನು ತೀವ್ರವಾಗಿ ಖಂಡಿಸುತ್ತೇನೆ. ರಾಷ್ಟ್ರೀಯ ರಾಜಕೀಯ ಪಕ್ಷದ ವಿರುದ್ಧದ ಈ ಅಪ್ರಚೋದಿತ ಕ್ರಮದಿಂದಾಗಿ ಸರ್ಕಾರವು ಪ್ರಜಾಪ್ರಭುತ್ವಕ್ಕೆ ಮತ್ತೊಂದು ಹೊಡೆತವನ್ನು ನೀಡಿದೆ. ಎಂದಿಗೆ ಈ ಹುಚ್ಚತನ ಕೊನೆಯಾಗುತ್ತದೆ ಎಂದು ಪ್ರಶ್ನಿಸಿದ್ದಾರೆ.
ಶುಕ್ರವಾರ ಜಮ್ಮುಕಾಶ್ಮೀರದ ಕಾಂಗ್ರೆಸ್ ಘಟಕವು ಸುದ್ಧಿಗೋಷ್ಠಿಯನ್ನು ನಡೆಸುತ್ತಿದ್ದ ವೇಳೆ ದಿ ಢೀರ್ ಎಂಟ್ರಿ ಕೊಟ್ಟ ಪೊಲೀಸರು ಪಕ್ಷದ ಮುಖ್ಯ ವಕ್ತಾರ ಮತ್ತು ಮಾಜಿ ಎಂಎಲ್ ಸಿ ಶರ್ಮಾ ಅವರನ್ನು ಜಮ್ಮುವಿನ ಪಕ್ಷದ ಪ್ರಧಾನ ಕಚೇರಿಯಲ್ಲೇ ಬಂಧಿಸಿದ್ದರು.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…