ನವದೆಹಲಿ : ಜಮ್ಮು ಮತ್ತು ಕಾಶ್ಮೀರದಲ್ಲಿ ಕಾಂಗ್ರೆಸ್ ಘಟಕದ ಮುಖ್ಯಸ್ಥ ಗುಲಾಮ್ ಅಹ್ಮದ್ ಮಿರ್ ಮತ್ತು ಹಿರಿಯ ನಾಯಕ ರವೀಂದ್ರ ಶರ್ಮಾ ಅವರ ಬಂಧನವನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಖಂಡಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ರಾಹುಲ್ ಗಾಂಧಿ, ಜಮ್ಮು ಮತ್ತು ಕಾಶ್ಮೀರದ ಪಕ್ಷದ ಮುಖ್ಯಸ್ಥ ಗುಲಾಮ್ ಅಹ್ಮದ್ ಮಿರ್ ಮತ್ತು ವಕ್ತಾರ ರವೀಂದರ್ ಶರ್ಮಾ ಅವರ ಬಂಧನವನ್ನು ತೀವ್ರವಾಗಿ ಖಂಡಿಸುತ್ತೇನೆ. ರಾಷ್ಟ್ರೀಯ ರಾಜಕೀಯ ಪಕ್ಷದ ವಿರುದ್ಧದ ಈ ಅಪ್ರಚೋದಿತ ಕ್ರಮದಿಂದಾಗಿ ಸರ್ಕಾರವು ಪ್ರಜಾಪ್ರಭುತ್ವಕ್ಕೆ ಮತ್ತೊಂದು ಹೊಡೆತವನ್ನು ನೀಡಿದೆ. ಎಂದಿಗೆ ಈ ಹುಚ್ಚತನ ಕೊನೆಯಾಗುತ್ತದೆ ಎಂದು ಪ್ರಶ್ನಿಸಿದ್ದಾರೆ.
ಶುಕ್ರವಾರ ಜಮ್ಮುಕಾಶ್ಮೀರದ ಕಾಂಗ್ರೆಸ್ ಘಟಕವು ಸುದ್ಧಿಗೋಷ್ಠಿಯನ್ನು ನಡೆಸುತ್ತಿದ್ದ ವೇಳೆ ದಿ ಢೀರ್ ಎಂಟ್ರಿ ಕೊಟ್ಟ ಪೊಲೀಸರು ಪಕ್ಷದ ಮುಖ್ಯ ವಕ್ತಾರ ಮತ್ತು ಮಾಜಿ ಎಂಎಲ್ ಸಿ ಶರ್ಮಾ ಅವರನ್ನು ಜಮ್ಮುವಿನ ಪಕ್ಷದ ಪ್ರಧಾನ ಕಚೇರಿಯಲ್ಲೇ ಬಂಧಿಸಿದ್ದರು.
ನನ್ನ ಜೀವನದ ಕೊನೆ ಘಟ್ಟದವರೆಗೂ ಮೈತ್ರಿ ಮುಂದುವರೆಸಿಕೊಂಡು ಹೋಗುತ್ತೇನೆ : ಹೆಚ್ಡಿಡಿ ಬೆಂಗಳೂರು: ಒಂದು ರಾಜ್ಯಸಭೆ ಸ್ಥಾನದಿಂದ ನನ್ನ, ಮೋದಿ …
ಜೂನ್ 15 ರಿಂದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ : ಕೇರಳ ಸರ್ಕಾರ ಘೋಷಣೆ ತಿರುವನಂತಪುರಂ: ಕೇರಳ ಸರ್ಕಾರ ಮಹತ್ವದ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ಐವರು ಆರೋಪಿಗಳ ಜಾಮೀನು ರದ್ದು ಅರ್ಜಿ ವಜಾಗೊಳಿಸಿದ ಹೈಕೋರ್ಟ್ ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ…
ಮನೆ ಕೆಲಸಕ್ಕೆ ಸೇರಿದ್ದ ದಂಪತಿಯಿಂದ ಕಳ್ಳತನ ; 25 ಲಕ್ಷ ಹಣ ಕದ್ದು ನೇಪಾಳಕ್ಕೆ ಎಸ್ಕೇಪ್ ಆಗುತ್ತಿದ್ದ ವೇಳೆ ಅರೆಸ್ಟ್ ಬೆಂಗಳೂರು:…
ಮಂಗಳೂರು: ಜೋಕಟ್ಟೆ ಫ್ಲೈಓವರ್ ಬಳಿ ಅಪರಿಚಿತ ಯುವಕನ ಶವ ಪತ್ತೆ ಮಂಗಳೂರು: ಪಣಂಬೂರಿನ ಜೋಕಟ್ಟೆ ಬಳಿ ಬುಧವಾರ ಯುವಕನೊಬ್ಬನ ಶವ…
ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಿ, ಗೋಹತ್ಯೆ, ಗೋಮಾಂಸ ರಫ್ತನ್ನು ನಿಷೇಧಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ…