ಬೆಂಗಳೂರು : ಕೇಂದ್ರ ಸರ್ಕಾರ ಕಿತ್ತೊಗೆಯಲು ರೈತರ ತೀರ್ಮಾನ ಮಾಡಿದ್ದಾರೆ. ದೇಶದಲ್ಲಿ ಅರಾಜಕತೆ ಸೃಷ್ಠಿಯಾಗಿದೆ. ರೈತರ ವಿರುದ್ಧದ ಕಾಯ್ದೆ ಯಾಕೆ ತಂದಿದ್ದೀರಿ.? 58 ದಿನಗಳಿಂದ ರೈತರು ಪ್ರತಿಭಟನೆ ಮಾಡಿದ್ದಾರೆ. ಚಳಿಯಲ್ಲೇ ರೈತರು ಪ್ರತಿಭಟನೆ ಮಾಡ್ತಿದ್ದಾರೆ. ಮನುಷ್ಯತ್ವ ಇದ್ರೆ ಹೋರಾಟ ಹತ್ತಿಕ್ಕಬಾರದು. ಕೃಷಿ ಕಾಯ್ದೆಗಳು ರೈತರಿಗೆ ಮಾರಕವಾಗಿದೆ. ರೈತರ ಬೇಡಿಕೆ ನ್ಯಾಯಯುತವಾಗಿದೆ. ರೈತರ ಪರವಾಗಿ ನಾನು ಜೈಲಿಗೆ ಹೋಗಲು ಸಿದ್ಧ ಎಂಬುದಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಫ್ರೀಡಂ ಪಾರ್ಕ್ ನಲ್ಲಿ ರಾಜಭವನ ಮುತ್ತಿಗೆ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದಂತ ಅವರು, ನಮ್ಮ ಹೋರಾಟ ರಾಜಭವನಕ್ಕೆ ಮುತ್ತಿಗೆ ಆಗಿದೆ. ನಮ್ಮ ಹೋರಾಟ ಭಾಷಣಕ್ಕೆ ಸೀಮಿತ ಅಲ್ಲ. ರಾಜಭವನಕ್ಕೆ ನಾವು ಮುತ್ತಿಗೆ ಹಾಕುತ್ತೇವೆ. ನಮ್ಮ ಹೋರಾಟ ಈಗ ಪ್ರಾರಂಭ ಆಗಿದೆ. ರೈತರ ಪರವಾಗಿ ಜೈಲಿಗೆ ಹೋಗಲು ಸಹ ಸಿದ್ಧ ಎಂದು ಹೇಳಿದ್ದಾರೆ.
ಇನ್ನೂ ಮುಂದುವರೆದು ಮಾತನಾಡಿದ ಅವರು, ಕೃಷಿ ನೀತಿ ವಿರುದ್ಧ ರೈತರು ಸಿಡಿದೆದ್ದಿದ್ದಾರೆ. ರೈತರು ದಂಗೆ ಏಳಲು ಅವಕಾಶ ಕೊಡಬೇಡಿ. ಕೂಡಲೇ ಕೃಷಿ ಕಾಯ್ದೆಗಳನ್ನು ವಾಪಾಸ್ ಪಡೆಯಿರಿ ಎಂಬುದಾಗಿ ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.
ದಿಲ್ಲಿಯಿಂದ ಹಳ್ಳಿಯವರೆಗೆ ಬಿಜೆಪಿ ಬಲಿಷ್ಟ: ಬಿ.ವೈ ರಾಘವೇಂದ್ರ -Vishwanews24
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್ನಲ್ಲಿ ಅಗ್ನಿ ಅವಘಡ : ಶಾಕ್ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…