ಬೆಂಗಳೂರು : ಕೇಂದ್ರ ಸರ್ಕಾರ ಕಿತ್ತೊಗೆಯಲು ರೈತರ ತೀರ್ಮಾನ ಮಾಡಿದ್ದಾರೆ. ದೇಶದಲ್ಲಿ ಅರಾಜಕತೆ ಸೃಷ್ಠಿಯಾಗಿದೆ. ರೈತರ ವಿರುದ್ಧದ ಕಾಯ್ದೆ ಯಾಕೆ ತಂದಿದ್ದೀರಿ.? 58 ದಿನಗಳಿಂದ ರೈತರು ಪ್ರತಿಭಟನೆ ಮಾಡಿದ್ದಾರೆ. ಚಳಿಯಲ್ಲೇ ರೈತರು ಪ್ರತಿಭಟನೆ ಮಾಡ್ತಿದ್ದಾರೆ. ಮನುಷ್ಯತ್ವ ಇದ್ರೆ ಹೋರಾಟ ಹತ್ತಿಕ್ಕಬಾರದು. ಕೃಷಿ ಕಾಯ್ದೆಗಳು ರೈತರಿಗೆ ಮಾರಕವಾಗಿದೆ. ರೈತರ ಬೇಡಿಕೆ ನ್ಯಾಯಯುತವಾಗಿದೆ. ರೈತರ ಪರವಾಗಿ ನಾನು ಜೈಲಿಗೆ ಹೋಗಲು ಸಿದ್ಧ ಎಂಬುದಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಫ್ರೀಡಂ ಪಾರ್ಕ್ ನಲ್ಲಿ ರಾಜಭವನ ಮುತ್ತಿಗೆ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದಂತ ಅವರು, ನಮ್ಮ ಹೋರಾಟ ರಾಜಭವನಕ್ಕೆ ಮುತ್ತಿಗೆ ಆಗಿದೆ. ನಮ್ಮ ಹೋರಾಟ ಭಾಷಣಕ್ಕೆ ಸೀಮಿತ ಅಲ್ಲ. ರಾಜಭವನಕ್ಕೆ ನಾವು ಮುತ್ತಿಗೆ ಹಾಕುತ್ತೇವೆ. ನಮ್ಮ ಹೋರಾಟ ಈಗ ಪ್ರಾರಂಭ ಆಗಿದೆ. ರೈತರ ಪರವಾಗಿ ಜೈಲಿಗೆ ಹೋಗಲು ಸಹ ಸಿದ್ಧ ಎಂದು ಹೇಳಿದ್ದಾರೆ.
ಇನ್ನೂ ಮುಂದುವರೆದು ಮಾತನಾಡಿದ ಅವರು, ಕೃಷಿ ನೀತಿ ವಿರುದ್ಧ ರೈತರು ಸಿಡಿದೆದ್ದಿದ್ದಾರೆ. ರೈತರು ದಂಗೆ ಏಳಲು ಅವಕಾಶ ಕೊಡಬೇಡಿ. ಕೂಡಲೇ ಕೃಷಿ ಕಾಯ್ದೆಗಳನ್ನು ವಾಪಾಸ್ ಪಡೆಯಿರಿ ಎಂಬುದಾಗಿ ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.
ದಿಲ್ಲಿಯಿಂದ ಹಳ್ಳಿಯವರೆಗೆ ಬಿಜೆಪಿ ಬಲಿಷ್ಟ: ಬಿ.ವೈ ರಾಘವೇಂದ್ರ -Vishwanews24
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…