ಶ್ರೀನಗರ:ಬಿಜೆಪಿ ಸರ್ಕಾರದ 3 ವರ್ಷಗಳ ನಿರಂತರ ಪ್ರಯತ್ನದ ನಂತರ ತ್ರಿವಳಿ ತಲಾಕ್ ಮಸೂದೆಗೆ ಸಂಸತ್ನ ಎರಡೂ ಸದನದಲ್ಲಿ ಅಂಗೀಕಾರ ದೊರೆತಿತ್ತು. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಜಮ್ಮು ಮತ್ತು ಕಾಶ್ಮೀರದ ಮಾಜಿ ಸಿಎಂ ಮೆಹಬೂಬಾ ಮುಫ್ತಿ ಕೇಂದ್ರ ಸರ್ಕಾರ ಇಷ್ಟು ತುರ್ತಾಗಿ ಮಸೂದೆ ಅಂಗೀಕರಿಸಿದ್ದು ಏಕೆ ಎಂದು ಕಿಡಿ ಕಾರಿದ್ದಾರೆ.
ಮಂಗಳವಾರ ಪ್ರತಿಪಕ್ಷಗಳ ಕೆಲ ಸದಸ್ಯರ ಕಲಾಪ ಬಹಿಷ್ಕಾರ ಹಾಗೂ ಗೈರಿನ ಲಾಭ ಪಡೆದ ಬಿಜೆಪಿ 99:84 ಮತದಲ್ಲಿ ಮುಸ್ಲಿಂ ಮಹಿಳಾ ಹಕ್ಕುಗಳ ಸುರಕ್ಷತೆ ವಿಧೇಯಕಕ್ಕೆ (ದಿಢೀರ್ ತ್ರಿವಳಿ ತಲಾಕ್ ನಿಷೇಧ) ಒಪ್ಪಿಗೆ ಪಡೆಯುವಲ್ಲಿ ಯಶಸ್ವಿಯಾಗಿತ್ತು.
ಮಸೂದೆಗೆ ಅಂಗೀಕಾರ ದೊರೆತ ನಂತರ ಮೆಹಬೂಬಾ ಮುಫ್ತಿ ಟ್ವೀಟ್ ಮಾಡಿ ಪ್ರತಿಕ್ರಿಯೆ ನೀಡಿದ್ದು, ಸುಪ್ರೀಂ ಕೋರ್ಟ್ ಈಗಾಗಲೇ ತ್ರಿವಳಿ ತಲಾಕ್ ಅನ್ನು ಕಾನೂನು ಬಾಹಿರ ಎಂದು ಆದೇಶ ನೀಡಿದೆ. ಇದರ ಹೊರತಾಗಿಯೂ ಕೇಂದ್ರ ಸರ್ಕಾರ ತ್ರಿವಳಿ ತಲಾಕ್ ಮಸೂದೆಗೆ ಅಂಗೀಕಾರ ಪಡೆದಿದ್ದು ಏಕೆ ಎಂಬುದು ತಿಳಿಯುತ್ತಿಲ್ಲ. ಪ್ರಸ್ತುತ ಸಂದರ್ಭದಲ್ಲಿ ಈ ಮಸೂದೆಗೆ ಹೆಚ್ಚಿನ ಒತ್ತು ನೀಡಿದ್ದು ಏಕೆ ಎಂದು ಪ್ರಶ್ನಿಸಿದ್ದಾರೆ.
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…