Featured

ಕೇಂದ್ರ ಹಾಗೂ ರಾಜ್ಯದಲ್ಲಿನ ಬಿಜೆಪಿ ಸರ್ಕಾರಗಳಿಂದ ಪ್ರಜಾಪ್ರಭುತ್ವಕ್ಕೆ ಅಪಾಯವಿದ್ದು, ಅವುಗಳನ್ನು ಕಿತ್ತೆಸೆಯಬೇಕಿದೆ : ಈಶ್ವರ ಖಂಡ್ರೆ -Vishwanews24

ಕೇಂದ್ರ ಹಾಗೂ ರಾಜ್ಯದಲ್ಲಿನ ಬಿಜೆಪಿ ಸರ್ಕಾರಗಳಿಂದ ಪ್ರಜಾಪ್ರಭುತ್ವಕ್ಕೆ ಅಪಾಯವಿದ್ದು, ಅವುಗಳನ್ನು ಕಿತ್ತೆಸೆಯಬೇಕಿದೆ : ಈಶ್ವರ ಖಂಡ್ರೆ -Vishwanews24

ಬಸವಕಲ್ಯಾಣ,: “ಕೇಂದ್ರ ಹಾಗೂ ರಾಜ್ಯದಲ್ಲಿನ ಬಿಜೆಪಿ ಸರ್ಕಾರಗಳಿಂದ ಪ್ರಜಾಪ್ರಭುತ್ವಕ್ಕೆ ಅಪಾಯವಿದ್ದು, ಅವುಗಳನ್ನು ಕಿತ್ತೆಸೆಯಬೇಕಿದೆ” ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಹೇಳಿದ್ದಾರೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಬಸವಕಲ್ಯಾಣ ಭಾಗಕ್ಕೆ ಕಲ್ಯಾಣ ಕರ್ನಾಟಕ ಎಂದು ನಾಮಕರಣ ಮಾಡಿದರೂ ಜನರ ಕಲ್ಯಾಣಕ್ಕೆ ಯಾವುದೇ ಹೆಚ್ಚಿನ ಅನುದಾನ ಒದಗಿಸಿಲ್ಲ ಮತ್ತು ಮಹತ್ವದ ಯೋಜನೆಗಳನ್ನು ಪ್ರಕಟಿಸಿಲ್ಲ” ಎಂದರು.

ಇದನ್ನೂ ಓದಿ : ರಾಜ್ಯದಲ್ಲಿ 15 ದಿನಗಳ ಕಾಲ ಯಾವುದೇ ಪ್ರತಿಭಟನೆ, ರಾಜಕೀಯ ರ‍್ಯಾಲಿ ಮತ್ತು ಮದುವೆ, ಸಮಾರಂಭ ನಡೆಸಲು ಅವಕಾಶ ಇಲ್ಲ : ಸಿಎಂ ಬಿಎಸ್ ವೈ -Vishwanews24

“ಅನುಭವ ಮಂಟಪಕ್ಕೆ ಶಂಕುಸ್ಥಾಪನೆ ನೆರವೇರಿದ್ದರೂ ಕೂಡ ಭೂಸ್ವಾಧೀನ ಮತ್ತು ಟೆಂಡರ್ ಪ್ರಕ್ರಿಯೆ ನಡೆದಿಲ್ಲ. ಈ ಕ್ಷೇತ್ರದ ಉಪ ಚುನಾವಣೆಯ ಬಿಜೆಪಿ ಟಿಕೆಟ್ ಹಣ ಪಡೆದು ಹೊರ ಜಿಲ್ಲೆಯವರಿಗೆ ಕೊಡಲಾಗಿದೆ ಎಂದು ಆ ಪಕ್ಷದವರೇ ಆರೋಪಿಸಿದ್ದಾರೆ” ಎಂದು ಹೇಳಿದ್ದಾರೆ.

ಇನ್ನು ಶಾಸಕ ಪ್ರಿಯಾಂಕ್ ಖರ್ಗೆ ಮಾತನಾಡಿ, “ಬೇರೆ ಬೇರೆ ನಿಗಮಗಳನ್ನು ಘೋಷಿಸಿರುವ ಕರ್ನಾಟಕ ಸರ್ಕಾರವು ಮರಾಠಾ ನಿಗಮ ಸೇರಿದಂತೆ ಕೆಲ ನಿಗಮಗಳಿಗೆ ಅಧ್ಯಕ್ಷರ ನೇಮಕಾತಿ ಮಾಡಿಲ್ಲ. ಅಧಿಕಾರಕ್ಕೆ ಬಂದ 24 ಗಂಟೆಗಳಲ್ಲಿ ಮರಾಠರನ್ನು 2 ಎ ಪ್ರವರ್ಗಕ್ಕೆ ಸೇರ್ಪಡೆ ಮಾಡುವ ಭರವಸೆ ನೀಡಿದ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಈಡೇರಿಸಿಲ್ಲ” ಎಂದಿದ್ದಾರೆ.

ಇದನ್ನೂ ಓದಿ :ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿದರೆ ಎಲ್ಲರನ್ನೂ ಪಶ್ಚಿಮ ಬಂಗಾಳದಿಂದ ಓಡಿಸುತ್ತಾರೆ : ಮಮತಾ ಬ್ಯಾನರ್ಜಿ -Vishwanews24

Vishwa News 24

Recent Posts

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ – vishwanews24

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್‌…

6 hours ago

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ ಪ್ರಕ್ರಿಯೆಗೆ ಚಾಲನೆ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ – vishwanews24

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…

6 hours ago

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ – vishwanews24

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…

6 hours ago

ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ – vishwanews24

 ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…

7 hours ago

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ–ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ – vishwanews24

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…

7 hours ago

ಕುದುರೆಮುಖ ಆಫ್ ರೋಡಿಂಗ್ ಚಟುವಟಿಕೆ ವಿರುದ್ಧ ತೀವ್ರ ಆಕ್ರೋಶ – vishwanews24

ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…

9 hours ago