Featured

ಕೇತುಗ್ರಸ್ತ ಸೂರ್ಯಗ್ರಹಣ ಎಲ್ಲಾ ರಾಶಿಯವರು ಹೀಗೆ ಮಾಡಿದರೆ ಉತ್ತಮ, ಶ್ರೀ ಗಣಪತಿ ಭಟ್.8088827292 ಶ್ರೀ ಮಹಾ ಕಾಲಭೈರವ ಜ್ಯೋತಿಷ್ಯ ಪೀಠಂ

ಕೇತುಗ್ರಸ್ತ ಸೂರ್ಯಗ್ರಹಣ
ವಿಕಾರಿ ನಾಮ ಸಂವತ್ಸರ ಮಾರ್ಗಶಿರ ಕೃಷ್ಣ ಪಕ್ಷ ಅಮಾವಾಸ್ಯೆ ಗುರುವಾರ ದಿನಾಂಕ
26/12/2019 ರಂದು ಹಗಲು ಖಂಡಗ್ರಾಸ ಕೇತು ಗ್ರಸ್ತ ಸೂರ್ಯಗ್ರಹಣ ಸಂಭವಿಸಲಿದೆ.

ಆರಂಭ : ಬೆಳಗ್ಗೆ 08-04am. ಮೋಕ್ಷ : ಬೆಳಿಗ್ಗೆ 11.03am.ವರೆಗೆ.

25 /12 /2019 ಸಾಯಂಕಾಲ (ಸೂರ್ಯಾಸ್ತ ಕ್ಕೆ) 6:30 ಕ್ಕೆ ವೇದಾರಂಭ ವಾಗುವುದು.

ಅಶಕ್ತರು ರೋಗಿಗಳು ವೃದ್ಧರು ಗರ್ಭಿಣಿಯರು ರಾತ್ರಿ11:00 ಗಂಟೆವರೆಗೆ ಫಲಹಾರ ಸ್ವೀಕರಿಸಬಹುದು.

ಈ ಗ್ರಹಣವು ಮೂಲಾ ನಕ್ಷತ್ರ ಧನು ರಾಶಿಯಲ್ಲಿ ಆಗುವುದು.

ಜನ್ಮ ರಾಶಿ ಗ್ರಹಣ ಫಲ
ಶುಭ ಫಲ- ಕುಂಭ. ಮೀನ. ಕರ್ಕ. ತುಲಾ.
ಅಶುಭಫಲ – ಧನು .ಮಕರ. ಕನ್ಯಾ .ವೃಷಭ.
ಮಧ್ಯಮ ಫಲ- ಮೇಷ. ಮಿಥುನ. ಸಿಂಹ.ವೃಶ್ಚಿಕ.

ಅಶುಭ ಫಲ ಇರುವಂತಹ ರಾಶಿಯವರು ದೋಷ ಪರಿಹಾರಕ್ಕಾಗಿ . ಪೂಜೆ. ದೇವತಾರಾಧನೆ ಜಪ. ದೇವಸ್ಥಾನಕ್ಕೆ ಹೋಗುವುದು. ಮತ್ತು ಗೋಧಿಯೋಂದಿಗೆ ಯಥಾಶಕ್ತಿ ದಕ್ಷಿಣೆ ದಾನ ಮಾಡುವುದು ಸೂಕ್ತ.
———————————–
*ಶ್ರೀ ಗಣಪತಿ ಭಟ್.8088827292 ಶ್ರೀ ಮಹಾ ಕಾಲಭೈರವ ಜ್ಯೋತಿಷ್ಯ ಪೀಠಂ

Vishwa News 24

Recent Posts

ಬೈಕಂಪಾಡಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ – vishwanews24

ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…

7 hours ago

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  – vishwanews24

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…

7 hours ago

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ – vishwanews24

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್​​ ಕಲಾಪ…

8 hours ago

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು – vishwanews24

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…

9 hours ago

ಹಿಂದೂ ಸಂಘಟನೆಗಳ ಮುಖಂಡರಿಗೆ ಜಿಲ್ಲೆ ಪ್ರವೇಶ ನಿಷೇಧ: ಉಡುಪಿ ಜಿಲ್ಲಾ ವಿಹಿಂಪ–ಬಜರಂಗದಳ ತೀವ್ರ ಖಂಡನೆ – vishwanews24

ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…

9 hours ago

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರ ಪ್ರವೇಶ ನಿರ್ಬಂಧ: ವಿಹಿಂಪ ಖಂಡನೆ – vishwanews24

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…

9 hours ago