Featured

ಕೇತುಗ್ರಸ್ಥ ಸೂರ್ಯಗ್ರಹಣ : ಈ ರಾಶಿಯವರಿಗೆ ಹೆಚ್ಚಿನ ಪರಿಣಾಮ -Vishwanews24

ಈ ವರ್ಷ ಕೊನೆಗೊಳ್ಳಲು ಇನ್ನೇನು ಕೆಲವೇ ದಿನಗಳು ಬಾಕಿ ಇದ್ದು, ಈ ವರ್ಷದ ಅಂತಿಮದಲ್ಲಿ ಬರುತ್ತಿರುವ ಕೇತುಗ್ರಸ್ಥ ಅಥವಾ ಕಂಕಣ ಸೂರ್ಯಗ್ರಹಣ ಎಲ್ಲರ ಗಮನಸೆಳೆದಿದೆ.

ಪೂರ್ಣ ಪ್ರಮಾಣದಲ್ಲಿ ಸಂಭವಿಸುವ ಈ ಸೂರ್ಯಗ್ರಹಣವನ್ನು ರಕ್ತಸೂರ್ಯಗ್ರಹಣ ಎಂದು ಕೂಡ ಕರೆಯುತ್ತಾರೆ. ಸೂರ್ಯಮತ್ತು ಭೂಮಿ ನಡುವೆ ಬರುವ ಚಂದ್ರ ಪೂರ್ಣಪ್ರಮಾಣದಲ್ಲಿ ಸಂಭವಿಸಲಿದೆ. ಶ್ರೀ ವಿಕಾರಿ ನಾಮ ಸಂವತ್ಸರದ ಮಾರ್ಗಶಿರ ಬಹುಳ ಅಮಾವಾಸ್ಯೆಯಂದು ಸಂಭವಿಸುವ ಈ ಸೂರ್ಯಗ್ರಹಣ ಮೂಲ ನಕ್ಷತ್ರ, ಧನಸ್ಸು ರಾಶಿಯಲ್ಲಿ, ವೃಶ್ಚಿಕ,  ಮತ್ತು ಮಕರ ಲಗ್ನಗಳಲ್ಲಿ  ಸಂಭವಿಸಲಿದೆ.

ಇನ್ನು ಗ್ರಹಣ ಸ್ಪರ್ಶ ಕಾಲ 8.7 ನಿಮಿಷಕ್ಕೆ ಆರಂಭವಾಗಲಿದ್ದು, ಗ್ರಹಣ ಮಧ್ಯಕಾಲ 9.37 ನಿಮಿಷಕ್ಕೆ ಚಂದ್ರ ಸಂಪೂರ್ಣವಾಗಿ ಚಂದ್ರ, ಭೂಮಿ ನಡುವೆ ಕಾಣಲಿದ್ದಾನೆ. 11 ಗಂಟೆ 8 ನಿಮಿಷಕ್ಕೆ ಸಂಪೂರ್ಣ ಗ್ರಹಣ ಮುಕ್ತಾಯವಾಗಲಿದೆ.

ಸೂರ್ಯಗ್ರಹಣದಲ್ಲಿ ಮೂಲ ನಕ್ಷತ್ರ, ಧನಸ್ಸು, ವೃಶ್ಚಿಕ ಹಾಗೂ ಮಕರ ರಾಶಿಯವರಿಗೆ ಹೆಚ್ಚಿನ ಪರಿಣಾಮ ಬೀರುವ ಹಿನ್ನೆಲೆಯಲ್ಲಿ ಈ ಶ್ಲೋಕವನ್ನು ಓದಿದರೆ ಒಳಿತು

ಶ್ಲೋಕ :

ಯೋ ಸೌ ವಜ್ರಧರೋ ದೇವಃ ಆದಿತ್ಯಾನಾಂ ಪ್ರಭುರ್ಮತಃ |ಸೂರ್ಯಗ್ರಹೋಪರಾಗೋತ್ಥ ಗ್ರಹಪೀಡಾಂ ವ್ಯಪೋಹತು || 1 ||

ಯೋ ಸೌ ದಂಡಧರೋ ದೇವಃ ಯಮೋ ಮಹಿಷವಾಹನಃ |

ಸೂರ್ಯ ಗ್ರಹೋಪರಾಗೋತ್ಥ ಗ್ರಹಪೀಡಾಂ ವ್ಯಪೋಹತು || 2 ||

ಯೋ ಸೌ ಶೂಲಧರೋ ದೇವಃ ಪಿನಾಕೀ ವೃಷವಾಹನಃ |

ಸೂರ್ಯ ಗ್ರಹೋಪರಾಗೋತ್ಥ ಗ್ರಹಪೀಡಾಂ ವ್ಯಪೋಹತು || 3 ||

ಓಂ ಶ್ರೀ ಮಹಾ ಕಾಲಭೈರವ ಜ್ಯೋತಿಷ್ಯ ಕೇಂದ್ರ.
ಜಾತಕ ವಿಮರ್ಶಕರು.
ಸಚ್ಚಿಂತನೆಯ ಜೋತಿಷ್ಯರು.ಶ್ರೀ ಗಣಪತಿ ಭಟ್
ಇವರು ಜನ್ಮ ಜಾತಕ, ಫೋಟೋ, ಮುಖಲಕ್ಷಣ, ಹಸ್ತಸಾಮುದ್ರಿಕ ನೋ inಡಿ ನಿಮ್ಮ ಜೀವನದ ಸಂಪೂರ್ಣ ಭವಿಷ್ಯ ನುಡಿಯುವರು ,ನಿಮ್ಮ ಸಮಸ್ಯೆಗಳಾದ,ವಿದ್ಯಾಭ್ಯಾಸ ತೊಂದರೆ, ಉದ್ಯೋಗ ಸಮಸ್ಯೆ ,ವಾಸ್ತು ದೋಷ ,ಪ್ರೀತಿಯಲ್ಲಿ ನಂಬಿ ಮೋಸ, ದಾಂಪತ್ಯ ಕಲಹ, ಮಾನಸಿಕ ಒತ್ತಡ, ಪ್ರೀತಿಯಲ್ಲಿ ಬಿದ್ದು ಮಕ್ಕಳು ನಿಮ್ಮ ಮಾತು ಕೇಳದಿದ್ದರೆ, ಅಣ್ಣ-ತಮ್ಮಂದಿರ ಸಮಸ್ಯೆ, ಅಕ್ಕತಂಗಿಯರ ಸಮಸ್ಯೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಗ್ರಹಗಳ ಗೋಚಾರ ಫಲ ಸಮಸ್ಯೆ, ದಾಟಿದ ದೋಷ, ಶಕುನ ದೋಷ, ಸಾಲದ ಕೊರತೆ, ಜೂಜಾಟದಲ್ಲಿ ತೊಂದರೆ, ದುಷ್ಟ ಸ್ವಪ್ನ ಕಾಟ, ವಶೀಕರಣ, ಮಾಟ-ಮಂತ್ರ ತಡೆ ,ಇನ್ನೂ ಕಠಿಣ ಹಾಗೂ ಗುಪ್ತ ಬಗೆಹರಿಯದ ಸಮಸ್ಯೆಗಳಿಗೆ ಕೇರಳದ ಬಲಿಷ್ಠ ಪೂಜಾ ಗುಪ್ತ ಮಂತ್ರ ಶಕ್ತಿಗಳಿಂದ ಅತಿ ಶೀಘ್ರ ಶಾಶ್ವತ ಪರಿಹಾರ ಮಾಡಿಕೊಡಲಾಗುವುದು.

ಇಂದೇ ಸಂಪರ್ಕಿಸಿ ಮೊಬೈಲ್ ಸಂಖ್ಯೆ 8088827292

Vishwa News 24

Recent Posts

ಬೈಕಂಪಾಡಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ – vishwanews24

ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…

5 hours ago

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  – vishwanews24

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…

5 hours ago

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ – vishwanews24

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್​​ ಕಲಾಪ…

6 hours ago

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು – vishwanews24

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…

6 hours ago

ಹಿಂದೂ ಸಂಘಟನೆಗಳ ಮುಖಂಡರಿಗೆ ಜಿಲ್ಲೆ ಪ್ರವೇಶ ನಿಷೇಧ: ಉಡುಪಿ ಜಿಲ್ಲಾ ವಿಹಿಂಪ–ಬಜರಂಗದಳ ತೀವ್ರ ಖಂಡನೆ – vishwanews24

ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…

6 hours ago

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರ ಪ್ರವೇಶ ನಿರ್ಬಂಧ: ವಿಹಿಂಪ ಖಂಡನೆ – vishwanews24

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…

6 hours ago