ಈ ವರ್ಷ ಕೊನೆಗೊಳ್ಳಲು ಇನ್ನೇನು ಕೆಲವೇ ದಿನಗಳು ಬಾಕಿ ಇದ್ದು, ಈ ವರ್ಷದ ಅಂತಿಮದಲ್ಲಿ ಬರುತ್ತಿರುವ ಕೇತುಗ್ರಸ್ಥ ಅಥವಾ ಕಂಕಣ ಸೂರ್ಯಗ್ರಹಣ ಎಲ್ಲರ ಗಮನಸೆಳೆದಿದೆ.
ಪೂರ್ಣ ಪ್ರಮಾಣದಲ್ಲಿ ಸಂಭವಿಸುವ ಈ ಸೂರ್ಯಗ್ರಹಣವನ್ನು ರಕ್ತಸೂರ್ಯಗ್ರಹಣ ಎಂದು ಕೂಡ ಕರೆಯುತ್ತಾರೆ. ಸೂರ್ಯಮತ್ತು ಭೂಮಿ ನಡುವೆ ಬರುವ ಚಂದ್ರ ಪೂರ್ಣಪ್ರಮಾಣದಲ್ಲಿ ಸಂಭವಿಸಲಿದೆ. ಶ್ರೀ ವಿಕಾರಿ ನಾಮ ಸಂವತ್ಸರದ ಮಾರ್ಗಶಿರ ಬಹುಳ ಅಮಾವಾಸ್ಯೆಯಂದು ಸಂಭವಿಸುವ ಈ ಸೂರ್ಯಗ್ರಹಣ ಮೂಲ ನಕ್ಷತ್ರ, ಧನಸ್ಸು ರಾಶಿಯಲ್ಲಿ, ವೃಶ್ಚಿಕ, ಮತ್ತು ಮಕರ ಲಗ್ನಗಳಲ್ಲಿ ಸಂಭವಿಸಲಿದೆ.
ಇನ್ನು ಗ್ರಹಣ ಸ್ಪರ್ಶ ಕಾಲ 8.7 ನಿಮಿಷಕ್ಕೆ ಆರಂಭವಾಗಲಿದ್ದು, ಗ್ರಹಣ ಮಧ್ಯಕಾಲ 9.37 ನಿಮಿಷಕ್ಕೆ ಚಂದ್ರ ಸಂಪೂರ್ಣವಾಗಿ ಚಂದ್ರ, ಭೂಮಿ ನಡುವೆ ಕಾಣಲಿದ್ದಾನೆ. 11 ಗಂಟೆ 8 ನಿಮಿಷಕ್ಕೆ ಸಂಪೂರ್ಣ ಗ್ರಹಣ ಮುಕ್ತಾಯವಾಗಲಿದೆ.
ಸೂರ್ಯಗ್ರಹಣದಲ್ಲಿ ಮೂಲ ನಕ್ಷತ್ರ, ಧನಸ್ಸು, ವೃಶ್ಚಿಕ ಹಾಗೂ ಮಕರ ರಾಶಿಯವರಿಗೆ ಹೆಚ್ಚಿನ ಪರಿಣಾಮ ಬೀರುವ ಹಿನ್ನೆಲೆಯಲ್ಲಿ ಈ ಶ್ಲೋಕವನ್ನು ಓದಿದರೆ ಒಳಿತು
ಶ್ಲೋಕ :
ಯೋ ಸೌ ವಜ್ರಧರೋ ದೇವಃ ಆದಿತ್ಯಾನಾಂ ಪ್ರಭುರ್ಮತಃ |ಸೂರ್ಯಗ್ರಹೋಪರಾಗೋತ್ಥ ಗ್ರಹಪೀಡಾಂ ವ್ಯಪೋಹತು || 1 ||
ಯೋ ಸೌ ದಂಡಧರೋ ದೇವಃ ಯಮೋ ಮಹಿಷವಾಹನಃ |
ಸೂರ್ಯ ಗ್ರಹೋಪರಾಗೋತ್ಥ ಗ್ರಹಪೀಡಾಂ ವ್ಯಪೋಹತು || 2 ||
ಯೋ ಸೌ ಶೂಲಧರೋ ದೇವಃ ಪಿನಾಕೀ ವೃಷವಾಹನಃ |
ಸೂರ್ಯ ಗ್ರಹೋಪರಾಗೋತ್ಥ ಗ್ರಹಪೀಡಾಂ ವ್ಯಪೋಹತು || 3 ||
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…