ಈ ವರ್ಷ ಕೊನೆಗೊಳ್ಳಲು ಇನ್ನೇನು ಕೆಲವೇ ದಿನಗಳು ಬಾಕಿ ಇದ್ದು, ಈ ವರ್ಷದ ಅಂತಿಮದಲ್ಲಿ ಬರುತ್ತಿರುವ ಕೇತುಗ್ರಸ್ಥ ಅಥವಾ ಕಂಕಣ ಸೂರ್ಯಗ್ರಹಣ ಎಲ್ಲರ ಗಮನಸೆಳೆದಿದೆ.
ಪೂರ್ಣ ಪ್ರಮಾಣದಲ್ಲಿ ಸಂಭವಿಸುವ ಈ ಸೂರ್ಯಗ್ರಹಣವನ್ನು ರಕ್ತಸೂರ್ಯಗ್ರಹಣ ಎಂದು ಕೂಡ ಕರೆಯುತ್ತಾರೆ. ಸೂರ್ಯಮತ್ತು ಭೂಮಿ ನಡುವೆ ಬರುವ ಚಂದ್ರ ಪೂರ್ಣಪ್ರಮಾಣದಲ್ಲಿ ಸಂಭವಿಸಲಿದೆ. ಶ್ರೀ ವಿಕಾರಿ ನಾಮ ಸಂವತ್ಸರದ ಮಾರ್ಗಶಿರ ಬಹುಳ ಅಮಾವಾಸ್ಯೆಯಂದು ಸಂಭವಿಸುವ ಈ ಸೂರ್ಯಗ್ರಹಣ ಮೂಲ ನಕ್ಷತ್ರ, ಧನಸ್ಸು ರಾಶಿಯಲ್ಲಿ, ವೃಶ್ಚಿಕ, ಮತ್ತು ಮಕರ ಲಗ್ನಗಳಲ್ಲಿ ಸಂಭವಿಸಲಿದೆ.
ಇನ್ನು ಗ್ರಹಣ ಸ್ಪರ್ಶ ಕಾಲ 8.7 ನಿಮಿಷಕ್ಕೆ ಆರಂಭವಾಗಲಿದ್ದು, ಗ್ರಹಣ ಮಧ್ಯಕಾಲ 9.37 ನಿಮಿಷಕ್ಕೆ ಚಂದ್ರ ಸಂಪೂರ್ಣವಾಗಿ ಚಂದ್ರ, ಭೂಮಿ ನಡುವೆ ಕಾಣಲಿದ್ದಾನೆ. 11 ಗಂಟೆ 8 ನಿಮಿಷಕ್ಕೆ ಸಂಪೂರ್ಣ ಗ್ರಹಣ ಮುಕ್ತಾಯವಾಗಲಿದೆ.
ಸೂರ್ಯಗ್ರಹಣದಲ್ಲಿ ಮೂಲ ನಕ್ಷತ್ರ, ಧನಸ್ಸು, ವೃಶ್ಚಿಕ ಹಾಗೂ ಮಕರ ರಾಶಿಯವರಿಗೆ ಹೆಚ್ಚಿನ ಪರಿಣಾಮ ಬೀರುವ ಹಿನ್ನೆಲೆಯಲ್ಲಿ ಈ ಶ್ಲೋಕವನ್ನು ಓದಿದರೆ ಒಳಿತು
ಶ್ಲೋಕ :
ಯೋ ಸೌ ವಜ್ರಧರೋ ದೇವಃ ಆದಿತ್ಯಾನಾಂ ಪ್ರಭುರ್ಮತಃ |ಸೂರ್ಯಗ್ರಹೋಪರಾಗೋತ್ಥ ಗ್ರಹಪೀಡಾಂ ವ್ಯಪೋಹತು || 1 ||
ಯೋ ಸೌ ದಂಡಧರೋ ದೇವಃ ಯಮೋ ಮಹಿಷವಾಹನಃ |
ಸೂರ್ಯ ಗ್ರಹೋಪರಾಗೋತ್ಥ ಗ್ರಹಪೀಡಾಂ ವ್ಯಪೋಹತು || 2 ||
ಯೋ ಸೌ ಶೂಲಧರೋ ದೇವಃ ಪಿನಾಕೀ ವೃಷವಾಹನಃ |
ಸೂರ್ಯ ಗ್ರಹೋಪರಾಗೋತ್ಥ ಗ್ರಹಪೀಡಾಂ ವ್ಯಪೋಹತು || 3 ||
ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…
ರಾಜ್ಯ ಸರ್ಕಾರದಿಂದ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …
ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್ಟೇಬಲ್…