Featured

ಕೇತುಗ್ರಸ್ಥ ಸೂರ್ಯಗ್ರಹಣ : ಈ ರಾಶಿಯವರಿಗೆ ಹೆಚ್ಚಿನ ಪರಿಣಾಮ -Vishwanews24

ಈ ವರ್ಷ ಕೊನೆಗೊಳ್ಳಲು ಇನ್ನೇನು ಕೆಲವೇ ದಿನಗಳು ಬಾಕಿ ಇದ್ದು, ಈ ವರ್ಷದ ಅಂತಿಮದಲ್ಲಿ ಬರುತ್ತಿರುವ ಕೇತುಗ್ರಸ್ಥ ಅಥವಾ ಕಂಕಣ ಸೂರ್ಯಗ್ರಹಣ ಎಲ್ಲರ ಗಮನಸೆಳೆದಿದೆ.

ಪೂರ್ಣ ಪ್ರಮಾಣದಲ್ಲಿ ಸಂಭವಿಸುವ ಈ ಸೂರ್ಯಗ್ರಹಣವನ್ನು ರಕ್ತಸೂರ್ಯಗ್ರಹಣ ಎಂದು ಕೂಡ ಕರೆಯುತ್ತಾರೆ. ಸೂರ್ಯಮತ್ತು ಭೂಮಿ ನಡುವೆ ಬರುವ ಚಂದ್ರ ಪೂರ್ಣಪ್ರಮಾಣದಲ್ಲಿ ಸಂಭವಿಸಲಿದೆ. ಶ್ರೀ ವಿಕಾರಿ ನಾಮ ಸಂವತ್ಸರದ ಮಾರ್ಗಶಿರ ಬಹುಳ ಅಮಾವಾಸ್ಯೆಯಂದು ಸಂಭವಿಸುವ ಈ ಸೂರ್ಯಗ್ರಹಣ ಮೂಲ ನಕ್ಷತ್ರ, ಧನಸ್ಸು ರಾಶಿಯಲ್ಲಿ, ವೃಶ್ಚಿಕ,  ಮತ್ತು ಮಕರ ಲಗ್ನಗಳಲ್ಲಿ  ಸಂಭವಿಸಲಿದೆ.

ಇನ್ನು ಗ್ರಹಣ ಸ್ಪರ್ಶ ಕಾಲ 8.7 ನಿಮಿಷಕ್ಕೆ ಆರಂಭವಾಗಲಿದ್ದು, ಗ್ರಹಣ ಮಧ್ಯಕಾಲ 9.37 ನಿಮಿಷಕ್ಕೆ ಚಂದ್ರ ಸಂಪೂರ್ಣವಾಗಿ ಚಂದ್ರ, ಭೂಮಿ ನಡುವೆ ಕಾಣಲಿದ್ದಾನೆ. 11 ಗಂಟೆ 8 ನಿಮಿಷಕ್ಕೆ ಸಂಪೂರ್ಣ ಗ್ರಹಣ ಮುಕ್ತಾಯವಾಗಲಿದೆ.

ಸೂರ್ಯಗ್ರಹಣದಲ್ಲಿ ಮೂಲ ನಕ್ಷತ್ರ, ಧನಸ್ಸು, ವೃಶ್ಚಿಕ ಹಾಗೂ ಮಕರ ರಾಶಿಯವರಿಗೆ ಹೆಚ್ಚಿನ ಪರಿಣಾಮ ಬೀರುವ ಹಿನ್ನೆಲೆಯಲ್ಲಿ ಈ ಶ್ಲೋಕವನ್ನು ಓದಿದರೆ ಒಳಿತು

ಶ್ಲೋಕ :

ಯೋ ಸೌ ವಜ್ರಧರೋ ದೇವಃ ಆದಿತ್ಯಾನಾಂ ಪ್ರಭುರ್ಮತಃ |ಸೂರ್ಯಗ್ರಹೋಪರಾಗೋತ್ಥ ಗ್ರಹಪೀಡಾಂ ವ್ಯಪೋಹತು || 1 ||

ಯೋ ಸೌ ದಂಡಧರೋ ದೇವಃ ಯಮೋ ಮಹಿಷವಾಹನಃ |

ಸೂರ್ಯ ಗ್ರಹೋಪರಾಗೋತ್ಥ ಗ್ರಹಪೀಡಾಂ ವ್ಯಪೋಹತು || 2 ||

ಯೋ ಸೌ ಶೂಲಧರೋ ದೇವಃ ಪಿನಾಕೀ ವೃಷವಾಹನಃ |

ಸೂರ್ಯ ಗ್ರಹೋಪರಾಗೋತ್ಥ ಗ್ರಹಪೀಡಾಂ ವ್ಯಪೋಹತು || 3 ||

ಓಂ ಶ್ರೀ ಮಹಾ ಕಾಲಭೈರವ ಜ್ಯೋತಿಷ್ಯ ಕೇಂದ್ರ.
ಜಾತಕ ವಿಮರ್ಶಕರು.
ಸಚ್ಚಿಂತನೆಯ ಜೋತಿಷ್ಯರು.ಶ್ರೀ ಗಣಪತಿ ಭಟ್
ಇವರು ಜನ್ಮ ಜಾತಕ, ಫೋಟೋ, ಮುಖಲಕ್ಷಣ, ಹಸ್ತಸಾಮುದ್ರಿಕ ನೋ inಡಿ ನಿಮ್ಮ ಜೀವನದ ಸಂಪೂರ್ಣ ಭವಿಷ್ಯ ನುಡಿಯುವರು ,ನಿಮ್ಮ ಸಮಸ್ಯೆಗಳಾದ,ವಿದ್ಯಾಭ್ಯಾಸ ತೊಂದರೆ, ಉದ್ಯೋಗ ಸಮಸ್ಯೆ ,ವಾಸ್ತು ದೋಷ ,ಪ್ರೀತಿಯಲ್ಲಿ ನಂಬಿ ಮೋಸ, ದಾಂಪತ್ಯ ಕಲಹ, ಮಾನಸಿಕ ಒತ್ತಡ, ಪ್ರೀತಿಯಲ್ಲಿ ಬಿದ್ದು ಮಕ್ಕಳು ನಿಮ್ಮ ಮಾತು ಕೇಳದಿದ್ದರೆ, ಅಣ್ಣ-ತಮ್ಮಂದಿರ ಸಮಸ್ಯೆ, ಅಕ್ಕತಂಗಿಯರ ಸಮಸ್ಯೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಗ್ರಹಗಳ ಗೋಚಾರ ಫಲ ಸಮಸ್ಯೆ, ದಾಟಿದ ದೋಷ, ಶಕುನ ದೋಷ, ಸಾಲದ ಕೊರತೆ, ಜೂಜಾಟದಲ್ಲಿ ತೊಂದರೆ, ದುಷ್ಟ ಸ್ವಪ್ನ ಕಾಟ, ವಶೀಕರಣ, ಮಾಟ-ಮಂತ್ರ ತಡೆ ,ಇನ್ನೂ ಕಠಿಣ ಹಾಗೂ ಗುಪ್ತ ಬಗೆಹರಿಯದ ಸಮಸ್ಯೆಗಳಿಗೆ ಕೇರಳದ ಬಲಿಷ್ಠ ಪೂಜಾ ಗುಪ್ತ ಮಂತ್ರ ಶಕ್ತಿಗಳಿಂದ ಅತಿ ಶೀಘ್ರ ಶಾಶ್ವತ ಪರಿಹಾರ ಮಾಡಿಕೊಡಲಾಗುವುದು.

ಇಂದೇ ಸಂಪರ್ಕಿಸಿ ಮೊಬೈಲ್ ಸಂಖ್ಯೆ 8088827292

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

16 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

16 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

17 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

20 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

20 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

20 hours ago