ಡೆಹ್ರಾಡೂನ್: ಉತ್ತರಾಖಂಡ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಇಂದು ಕೇದಾರನಾಥಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.
ಕೇದಾರನಾಥಕ್ಕೆ ಭೇಟಿ ನೀಡಿದ ಮೋದಿ ಕೆಲಕಾಲ ಪೂಜೆ ಸಲ್ಲಿಸಿದರು. ಬಳಿಕ ಬದರಿನಾಥಕ್ಕೆ ತೆರಳಿದರು. ಮೋದಿ ಭೇಟಿ ಹಿನ್ನೆಲೆ ಕೇದಾರನಾಥ ಮತ್ತು ಬದರಿನಾಥ ದೇವಾಲಯಗಳನ್ನು ಹೂವಿನಿಂದ ಅಲಂಕರಿಸಲಾಗಿದೆ. ದೇವಸ್ಥಾನಗಳ ಭೇಟಿ ಬಳಿಕ ಹೇಮಕುಂಡ್ ಸಾಹಿಬ್ ರೋಪ್ವೇ ಮತ್ತು ಕೆಲವೊಂದು ರಸ್ತೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಮೋದಿ ಭೇಟಿ ಹಿನ್ನೆಲೆಯಲ್ಲಿ ಪೊಲೀಸ್ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಇದನ್ನೂ ಓದಿ: ಮೌನವಾಗಿರುವುದೇ ಉತ್ತಮ..ನೋಡಿ ಇಂದಿನ ದಿನ ಭವಿಷ್ಯ -Vishwanews24
ಕೇದಾರನಾಥ ರೋಪ್ವೇ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಿದ ಬಳಿಕ ಆದಿಗುರು ಶಂಕರಾಚಾರ್ಯ ಸಮಾಧಿಗೆ ಭೇಟಿ ನೀಡಲಿದ್ದಾರೆ. ಇದಾದ ಬಳಿಕ ಮಂದಾಕಿನಿ ಅಷ್ಟಪಥ ಮತ್ತು ಸರಸ್ವತಿ ಅಷ್ಟಪಥ ಉದ್ದಕ್ಕೂ ಅಭಿವೃದ್ಧಿ ಕಾಮಗಾರಿಗಳ ಪ್ರಗತಿಯನ್ನು ಪರಿಶೀಲಿಸಲಿದ್ದಾರೆ. ಮಾಣ ಗ್ರಾಮದಲ್ಲಿ ರಸ್ತೆ ಮತ್ತು ರೋಪ್ವೇ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದು, ಕೇದಾರನಾಥಕ್ಕೆ ಸಂಪರ್ಕಿಸುವ 9.7 ಕಿಮೀ ಉದ್ದದ ಗೌರಿಕುಂಡ್ ರೋಪ್ವೇಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಈ ಮೂಲಕ ಕೇದಾರನಾಥ ಮತ್ತು ಗೌರಿಕುಂಡ್ನಡುವಿನ ಪ್ರಯಾಣದ ಸಮಯ ಪ್ರಸ್ತುತ 6-7 ಗಂಟೆಗಳ ಸಮಯ ಹಿಡಿಯುತ್ತಿದೆ. ಈ ರೋಪ್ವೇ ಆದ ಬಳಿಕ ಪ್ರಯಾಣ ಸಮಯ 45 ನಿಮಿಷವಾಗಲಿದೆ. ಇದನ್ನೂ ಓದಿ: ಮೌನವಾಗಿರುವುದೇ ಉತ್ತಮ..ನೋಡಿ ಇಂದಿನ ದಿನ ಭವಿಷ್ಯ -Vishwanews24
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…