ಡೆಹ್ರಾಡೂನ್: ಉತ್ತರಾಖಂಡ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಇಂದು ಕೇದಾರನಾಥಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.
ಕೇದಾರನಾಥಕ್ಕೆ ಭೇಟಿ ನೀಡಿದ ಮೋದಿ ಕೆಲಕಾಲ ಪೂಜೆ ಸಲ್ಲಿಸಿದರು. ಬಳಿಕ ಬದರಿನಾಥಕ್ಕೆ ತೆರಳಿದರು. ಮೋದಿ ಭೇಟಿ ಹಿನ್ನೆಲೆ ಕೇದಾರನಾಥ ಮತ್ತು ಬದರಿನಾಥ ದೇವಾಲಯಗಳನ್ನು ಹೂವಿನಿಂದ ಅಲಂಕರಿಸಲಾಗಿದೆ. ದೇವಸ್ಥಾನಗಳ ಭೇಟಿ ಬಳಿಕ ಹೇಮಕುಂಡ್ ಸಾಹಿಬ್ ರೋಪ್ವೇ ಮತ್ತು ಕೆಲವೊಂದು ರಸ್ತೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಮೋದಿ ಭೇಟಿ ಹಿನ್ನೆಲೆಯಲ್ಲಿ ಪೊಲೀಸ್ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಇದನ್ನೂ ಓದಿ: ಮೌನವಾಗಿರುವುದೇ ಉತ್ತಮ..ನೋಡಿ ಇಂದಿನ ದಿನ ಭವಿಷ್ಯ -Vishwanews24
ಕೇದಾರನಾಥ ರೋಪ್ವೇ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಿದ ಬಳಿಕ ಆದಿಗುರು ಶಂಕರಾಚಾರ್ಯ ಸಮಾಧಿಗೆ ಭೇಟಿ ನೀಡಲಿದ್ದಾರೆ. ಇದಾದ ಬಳಿಕ ಮಂದಾಕಿನಿ ಅಷ್ಟಪಥ ಮತ್ತು ಸರಸ್ವತಿ ಅಷ್ಟಪಥ ಉದ್ದಕ್ಕೂ ಅಭಿವೃದ್ಧಿ ಕಾಮಗಾರಿಗಳ ಪ್ರಗತಿಯನ್ನು ಪರಿಶೀಲಿಸಲಿದ್ದಾರೆ. ಮಾಣ ಗ್ರಾಮದಲ್ಲಿ ರಸ್ತೆ ಮತ್ತು ರೋಪ್ವೇ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದು, ಕೇದಾರನಾಥಕ್ಕೆ ಸಂಪರ್ಕಿಸುವ 9.7 ಕಿಮೀ ಉದ್ದದ ಗೌರಿಕುಂಡ್ ರೋಪ್ವೇಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಈ ಮೂಲಕ ಕೇದಾರನಾಥ ಮತ್ತು ಗೌರಿಕುಂಡ್ನಡುವಿನ ಪ್ರಯಾಣದ ಸಮಯ ಪ್ರಸ್ತುತ 6-7 ಗಂಟೆಗಳ ಸಮಯ ಹಿಡಿಯುತ್ತಿದೆ. ಈ ರೋಪ್ವೇ ಆದ ಬಳಿಕ ಪ್ರಯಾಣ ಸಮಯ 45 ನಿಮಿಷವಾಗಲಿದೆ. ಇದನ್ನೂ ಓದಿ: ಮೌನವಾಗಿರುವುದೇ ಉತ್ತಮ..ನೋಡಿ ಇಂದಿನ ದಿನ ಭವಿಷ್ಯ -Vishwanews24
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…