Featured

ಕೇರಳಕ್ಕೆ ಇಂದು ಮುಂಗಾರು ಪ್ರವೇಶ : ಇನ್ನೆರೆಡು ದಿನದಲ್ಲಿ ಕರ್ನಾಟಕಕ್ಕೆ ಭಾರೀ ಮಳೆಯ ಮುನ್ಸೂಚನೆ -vishwanews24

ಕೇರಳಕ್ಕೆ ಇಂದು ಮುಂಗಾರು ಪ್ರವೇಶ : ಇನ್ನೆರೆಡು ದಿನದಲ್ಲಿ ಕರ್ನಾಟಕಕ್ಕೆ ಭಾರೀ ಮಳೆಯ ಮುನ್ಸೂಚನೆ

ಬೆಂಗಳೂರು: ಕೇರಳಕ್ಕೆ ಇಂದು (ಜೂ.4) ಮುಂಗಾರು ಪ್ರವೇಶಿಸಿದೆ. ವಾಡಿಕೆಗಿಂತ ಮೂರು ದಿನ ತಡವಾಗಿ ಮುಂಗಾರು ಶುರುವಾಗಿದೆ. ಇದರ ಬೆನ್ನಲ್ಲೇ ಕರ್ನಾಟಕದಲ್ಲೂ ಇನ್ನೆರೆಡು ದಿನದಲ್ಲಿ ಮಳೆ ಅಬ್ಬರಿಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರ್ನಾಟಕದಲ್ಲಿ ಮುಂಗಾರು ಅಧಿಕೃತವಾಗಿ ಯಾವ ದಿನ ಪ್ರವೇಶಿಸಲಿದೆ ಎಂಬುದನ್ನು ಗುರುವಾರ ಮುಂಗಾರು ಗಾಳಿಯಯನ್ನು ಪರಿಶೀಲಿಸಿದ ಬಳಿಕ ಘೋಷಿಸಲಾಗುತ್ತದೆ ಎಂದು ಇಲಾಖೆ ತಿಳಿಸಿದೆ. ಇದರ ನಡುವೆ ರಾಜ್ಯದ ಬಹುತೇಕ ಜಿಲ್ಲೆಗಳಿಗೆ ಮುಂದಿನ ಐದು ದಿನಗಳ ಕಾಲ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ವಿಜಯಪುರ, ಬಾಗಲಕೋಟೆ, ಕೊಪ್ಪಳ, ಗದಗ, ಹಾವೇರಿ, ಧಾರವಾಡ, ಬೆಳಗಾವಿ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

Vishwa News 24

Recent Posts

ಉಡುಪಿ : ಜೂ. 6 ರಂದು ನೇರ ಸಂದರ್ಶನ -vishwanews24

ಉಡುಪಿ : ಜೂ. 6 ರಂದು ನೇರ ಸಂದರ್ಶನ ಡುಪಿ: ಉಡುಪಿಯ ಉದ್ಯಾವರದ ಐ.ಒ.ಸಿ.ಎಲ್ ಪೆಟ್ರೋಲ್ ಬಂಕ್ ಬಳಿಯ ಅರವಿಂದ್…

20 hours ago

ಕರ್ನಾಟಕವನ್ನ ಯಶಸ್ವಿಯಾಗಿ ಮುನ್ನಡೆಸುತ್ತೀರಿ ಎಂಬ ಅದಮ್ಯ ವಿಶ್ವಾಸ ನನಗಿದೆ : ಡಿಕೆಶಿಗೆ ಸೋನಿಯಾ ಗಾಂಧಿ ಶುಭ ಹಾರೈಕೆ – vishwanews24

ಕರ್ನಾಟಕವನ್ನ ಯಶಸ್ವಿಯಾಗಿ ಮುನ್ನಡೆಸುತ್ತೀರಿ ಎಂಬ ಅದಮ್ಯ ವಿಶ್ವಾಸ ನನಗಿದೆ : ಡಿಕೆಶಿಗೆ ಸೋನಿಯಾ ಗಾಂಧಿ ಶುಭ ಹಾರೈಕೆ ಹೊಸ ಜವಾಬ್ದಾರಿಯನ್ನ…

20 hours ago

ಡಿ.ಕೆ.ಶಿವಕುಮಾರ್ ಸಿಎಂ : ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ವಿಧಾನಸಭಾ ಚುನಾವಣೆಗೆ ದಿಕ್ಸೂಚಿ : ಕೆ. ಕೃಷ್ಣಮೂರ್ತಿ ಆಚಾರ್ಯ – vishwanews24

ಡಿ.ಕೆ.ಶಿವಕುಮಾರ್ ಸಿಎಂ : ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ವಿಧಾನಸಭಾ ಚುನಾವಣೆಗೆ ದಿಕ್ಸೂಚಿ : ಕೆ. ಕೃಷ್ಣಮೂರ್ತಿ ಆಚಾರ್ಯ ಉಡುಪಿ: ಕಾಂಗ್ರೆಸ್…

21 hours ago

ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ -vishwanews24

ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ ಬೆಂಗಳೂರು: ತಳಮಟ್ಟದ ಹೋರಾಟದಿಂದ ಪಕ್ಷವನ್ನು ಕಟ್ಟಿ ಬೆಳೆಸಿದ ಕನಕಪುರ…

21 hours ago

ರಾಜ್ಯಸಭೆ ಟಿಕೆಟ್ ರೇಸ್‌ : ಪ್ರಮುಖ ಆಕಾಂಕ್ಷಿಗಳ ಪಟ್ಟಿಯಲ್ಲಿ ಕರಾವಳಿಯ ನಾಯಕ ಪ್ರಮೋದ್ ಮಧ್ವರಾಜ್ ..!! vishwanews24

ರಾಜ್ಯಸಭೆ ಟಿಕೆಟ್ ರೇಸ್‌ : ಪ್ರಮುಖ ಆಕಾಂಕ್ಷಿಗಳ ಪಟ್ಟಿಯಲ್ಲಿ ಕರಾವಳಿಯ ನಾಯಕ ಪ್ರಮೋದ್ ಮಧ್ವರಾಜ್ ..!! ಕರಾವಳಿ ಭಾಗದ ರಾಜಕೀಯ…

21 hours ago

ಮೋದಿ ಸರಕಾರಕ್ಕೆ ಯಶಸ್ವೀ 12 ವರ್ಷ: ಜೂ.5ರಿಂದ 21ರವರೆಗೆ ಉಡುಪಿ ಜಿಲ್ಲೆಯಾದ್ಯಂತ ಅಭಿಯಾನ – vishwanews24

ಮೋದಿ ಸರಕಾರಕ್ಕೆ ಯಶಸ್ವೀ 12 ವರ್ಷ: ಜೂ.5ರಿಂದ 21ರವರೆಗೆ ಉಡುಪಿ ಜಿಲ್ಲೆಯಾದ್ಯಂತ ಅಭಿಯಾನ ಉಡುಪಿ : ಪ್ರಧಾನಿ ನರೇಂದ್ರ ಮೋದಿ…

22 hours ago