Featured

ಕೇರಳಕ್ಕೆ ಮುಂಗಾರು ಆಗಮನ : ಮಳೆ ಆರಂಭ – Vishwanews24

ಕೇರಳಕ್ಕೆ ಮುಂಗಾರು ಆಗಮನ : ಮಳೆ ಆರಂಭ

ತಿರುವನಂತಪುರ : ಇಂದು ಕೇರಳಕ್ಕೆ ಮಾನ್ಸೂನ್ ಆಗಮನವಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ಸ್ಪಷ್ಟಪಡಿಸಿದೆ. ಪ್ರತಿ ವರ್ಷ ಜೂನ್ 1 ರಂದು ಕೇರಳಕ್ಕೆ ಮುಂಗಾರು ಆಗಮಿಸುತ್ತಿದ್ದು, ಈ ವರ್ಷ 7 ದಿನ ತಡವಾಗಿ ಕೇರಳಕ್ಕೆ ಮುಂಗಾರು ಆಗಮಿಸಿದೆ.

ಇಂದು ಬೆಳಗ್ಗೆಯಿಂದಲೇ ಕೇರಳದ ಎಲ್ಲಾ ಭಾಗಗಳಲ್ಲಿ ಮಳೆ ಆರಂಭವಾಗಿದೆ. ಪ್ರತಿ ವರ್ಷವೂ ಜೂನ್ 1ರಂದು ಮುಂಗಾರು ಮಾರುತಗಳು ಕೇರಳಕ್ಕೆ ಆಗಮಿಸುತ್ತಿದ್ದವು ಅದಾದ ಬಳಿಕ ಒಂದೆರಡು ದಿನಗಳಲ್ಲಿ ಕರ್ನಾಟಕದಲ್ಲಿ ಕೂಡ ಮಳೆ ಆರಂಭವಾಗುತ್ತಿತ್ತು. ಇದೀಗ ಮುಂಗಾರು ಒಂದು ವಾರ ತಡವಾಗಿದ್ದರೂ ಕೂಡ ಬಿಪರ್​ಜಾಯ್ ಚಂಡಮಾರುತದಿಂದಾಗಿ ಮಳೆಯ ಪ್ರಭಾವ ಹೆಚ್ಚಿದೆ.

ಮುಂದಿನ 24 ಗಂಟೆಗಳಲ್ಲಿ ಕರ್ನಾಟಕ ಕರಾವಳಿಯಲ್ಲಿ ಬಿರುಗಾಳಿಯು ಗಂಟೆಗೆ 35-45 ಕಿ.ಮೀ ಇಂದ 55 ಕಿ.ಮೀ ವೇಗದಲ್ಲಿ ಬೀಸುವ ಸಾಧ್ಯತೆ ಇದೆ. ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ.

ಮುಂದಿನ 48 ಗಂಟೆಗಳಲ್ಲಿ ಮಧ್ಯ ಅರೇಬಿಯನ್ ಸಮುದ್ರ, ತಮಿಳುನಾಡು, ಕರ್ನಾಟಕ, ಮತ್ತು ನೈಋತ್ಯ, ಮಧ್ಯ, ಈಶಾನ್ಯ ಬಂಗಾಳ ಕೊಲ್ಲಿ, ಈಶಾನ್ಯ ರಾಜ್ಯಗಳು ಮತ್ತು ಕೇರಳದ ಉಳಿದ ಭಾಗಗಳಲ್ಲಿ ಮಾನ್ಸೂನ್ ಮತ್ತಷ್ಟು ಮುನ್ನಡೆಯಲು ಪರಿಸ್ಥಿತಿಗಳು ಅನುಕೂಲಕರವಾಗಿವೆ ಎಂದು ಹವಾಮಾನ ಇಲಾಖೆ ಹೇಳಿದೆ

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

3 days ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

3 days ago